• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ರಿಷಬ್ ಹಾಗೂ ಪ್ರಮೋದ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬಂದಿದೆ ‘ಹರಿಕಥೆ ಅಲ್ಲ ಗಿರಿ ಕಥೆ’

Mohan Shetty by Mohan Shetty
in ಮನರಂಜನೆ
Rishab Shetty
0
SHARES
1
VIEWS
Share on FacebookShare on Twitter

ರಿಷಬ್ ಶೆಟ್ಟಿ(Rishab Shetty) ನಾಯಕನಾಗಿ ನಟಿಸಿರುವ ‘ಹರಿ ಕಥೆ ಅಲ್ಲ ಗಿರಿಕಥೆ’(Hari Kathe Alla Giri Kathe) ಸಿನಿಮಾ(Cinema) ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ರಿಷಬ್ ಈ ಸಿನಿಮಾದ ನಾಯಕ ಅಂದ ಮೇಲೆ, ಸಿನಿಮಾದಲ್ಲಿ ಹೊಸತನದ ಜೊತೆ ಒಂದು ಒಳ್ಳೆಯ ಕಂಟೆಂಟ್ ಇರೋದಂತೂ ಖಾತ್ರಿ. ಅದರಲ್ಲೂ ಈಗಾಗಲೇ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ(Pramod Shetty) ಕಾಂಬಿನೇಷನ್ ಬೇರೆ ಸಿನಿಮಾಗಳಲ್ಲಿ ನೋಡಿರುವವರು ಇಷ್ಟಪಡದೇ ಇರಲು ಸಾಧ್ಯವೇ ಇಲ್ಲ ಬಿಡಿ.

Cinema


ಇತ್ತೀಚಿನ ಕೆಲವು ವರ್ಷಗಳಿಂದ ರಿಷಬ್ ಕನ್ನಡ ಚಿತ್ರರಂಗದಲ್ಲಿ(Kannada Industry) ಸಕ್ರಿಯರಾಗಿ ಗುರುತಿಸಿಕೊಂಡಿರುವ ನಟ, ನಿರ್ದೇಶಕ(Director) ಹಾಗೂ ನಿರ್ಮಾಪಕ(Producer). ಆದರೆ ತಮ್ಮ ಸಿನಿಪಯಣದ ಆರಂಭದಲ್ಲಿ ಇವರು ನಿರ್ದೇಶಕರಾಗಬೇಕೆಂಬ ಕನಸು ಹೊತ್ತು ಹಲವಾರು ನಿರ್ಮಾಪಕರ ಮನೆ ಬಾಗಿಲಿಗೆ ಅಲೆದಿದ್ದರು. ಇಂತಹ ಒಬ್ಬ ನಿರ್ದೇಶಕನ ಕಥೆಯೇ ‘ಹರಿಕಥೆ ಅಲ್ಲ ಗಿರಿಕಥೆ’. ಸಿನಿಮಾ ನಿರ್ದೇಶಕನಾಗಲು ಶತಪ್ರಯತ್ನ ಪಟ್ಟರೂ, ನಿರ್ದೇಶಿಸುವ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗದೇ ಹೋದವರಿಗೆ ಈ ಸಿನಿಮಾವನ್ನು ಅರ್ಪಿಸಲಾಗಿದೆ.

ಇದನ್ನೂ ಓದಿ : https://vijayatimes.com/pregnant-man-thomas-beatie/u003c/strongu003eu003cbru003e


ಸಿನಿಮಾ ಕಥೆಯ ಎಳೆ ಹೀಗಿದೆ, ಇದು ಎರಡು ತಲೆಮಾರಿನ ಕತೆ. ಸಿನಿಮಾ ನಿರ್ದೇಶನ ಮಾಡಲು ಸಾಧ್ಯವಾಗದೇ ಹೋದ ಅಪ್ಪ, ಸಿನಿಮಾ ನಿರ್ದೇಶನ ಮಾಡಲು ಹೆಣಗಾಡುತ್ತಿರುವ ಮಗ. ಇವರಿಬ್ಬರ ಕನಸು ಸಾಕಾರದಲ್ಲಿ ಜೊತೆಯಾಗುವ ಮಂದಿ ಈ ಸಿನಿಮಾವನ್ನು ಮುಂದೆ ತೆಗೆದುಕೊಂಡು ಹೋಗುತ್ತಾರೆ. ಕತೆ ಸ್ವಲ್ಪ ಸರಳವಾಗಿದೆ ಎನಿಸಿದರೂ, ಪಾತ್ರಧಾರಿಗಳ ಬದುಕಿನ ಸಂಕೀರ್ಣತೆ ಸಿನಿಮಾದಲ್ಲಿ ಅಡಗಿದೆ. ಚಿತ್ರಕಥೆ ಕಟ್ಟಿರುವ ರೀತಿ ಸೊಗಸಾಗಿದೆ, ಆರಂಭದಿಂದಲೇ ವಿಡಂಬನೆ ಮತ್ತು ಹಾಸ್ಯದ ಜಾಡು ಹಿಡಿದೇ ಸಾಗುವ ಸಿನಿಮಾ ಪ್ರೇಕ್ಷಕರ ಮುಖದಲ್ಲಿ ನಗು ತರಿಸುತ್ತದೆ.

CINEMA

ಜೊತೆಗೆ ಚಿತ್ರರಂಗದಲ್ಲಿ ಹೆಸರು ಮಾಡಬೇಕು ಎನ್ನುವ ಹಂಬಲ ಹೊತ್ತು ಬಂದವರು ಪಡುವ ಕಷ್ಟದ ಬಗ್ಗೆ ಹೇಳುವಾಗ ವಿಷಾದ ಮೂಡುತ್ತದೆ. ಗಿರಿಕೃಷ್ಣ ಅವರು ನಿರ್ದೇಶನ ಮಾಡಿರುವ ಈ ಸಿನಿಮಾವನ್ನು, ಸಂದೇಶ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಸಂದೇಶ್ ನಾಗರಾಜ್ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದ ಕಥೆ ಹಾಗೂ ಪಾತ್ರವರ್ಗದಲ್ಲಿ ಹೊಸತನವಿದೆ. ಹೊನ್ನವಳ್ಳಿ ಕೃಷ್ಣ, ರಚನಾ ಇಂದರ್‌, ತಪಸ್ವಿನಿ ಪೂಣಚ್ಚ,

https://fb.watch/dRtF0EVb8e/u003c/strongu003eu003cbru003e

ದೀಪಕ್‌ ರೈ ಪಾಣಾಜೆ, ಕಿರಣ್‌, ರಘು ಪಾಂಡೇಶ್ವರ್‌ ಮುಖ್ಯ ತಾರಾಗಣದಲ್ಲಿದ್ದಾರೆ. ಒಂದೊಳ್ಳೆ ಸಂದೇಶದ ಜೊತೆಗೆ ಪ್ರೇಕ್ಷಕರಿಗೆ ಭರಪೂರ ಮನರಂಜನೆಯೂ ಈ ಚಿತ್ರದಲ್ಲಿದೆ.

  • ಪವಿತ್ರ ಸಚಿನ್
Tags: cinemaHari kathe all giri katheKFIRishab Shetty

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.