• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕಾಮಿಡಿಯನ್ ಅಧ್ಯಕ್ಷರಾಗಿರುವಾಗ ಹಾದಿ ಬೀದಿಯಲ್ಲಿ ಹೊಡೆದಾಡುವಂತಾಗಿದೆ –  ಹರಿಪ್ರಸಾದ್ ವಾಗ್ದಾಳಿ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಕಾಮಿಡಿಯನ್ ಅಧ್ಯಕ್ಷರಾಗಿರುವಾಗ ಹಾದಿ ಬೀದಿಯಲ್ಲಿ ಹೊಡೆದಾಡುವಂತಾಗಿದೆ –  ಹರಿಪ್ರಸಾದ್ ವಾಗ್ದಾಳಿ
0
SHARES
15
VIEWS
Share on FacebookShare on Twitter

Karnataka: ಸ್ವಯಂ ಘೋಷಿತ ಶಿಸ್ತಿನ ಪಕ್ಷದ , ಬೀದಿ ರಂಪಾಟ ರಾಜ್ಯದ ಜನರಿಗೆ (Hariprasad has sneered BJP) ಮನರಂಜನೆಯ “ಸಂತೋಷ” ಕೂಟ ಏರ್ಪಡಿಸಿದೆ.

ಸ್ವಪಕ್ಷದ ನಾಯಕರಿಗೆ ಬಿರುದು ಬಾವಲಿಗಳ ಸುರಿಮಳೆ ಆಗುತ್ತಿದೆ.

ಇದೊಂದು ಟ್ರೇಲರ್ ಅಷ್ಟೇ, ಬತ್ತಳಿಕೆಯ ಬಾಣಗಳು ಮತ್ತಷ್ಟು”ಸಂತೋಷ” ಪಡಿಸುತ್ತದೆ ಕಾದು ನೋಡಿ. ಸರ್ಕಾರ ಮ್ಯಾನೇಜ್ ಮಾಡುವ ಸಿಎಂ, ಪಕ್ಷದ ಮೇಲೆ ಹಿಡಿತವಿಲ್ಲದ ಕಾಮಿಡಿಯನ್ ಅಧ್ಯಕ್ಷರಾಗಿರುವಾಗ ಹಾದಿ

ಬೀದಿಯಲ್ಲಿ ಹೊಡೆದಾಡುವಂತಾಗಿದೆ ಎಂದು ರಾಜ್ಯ ಬಿಜೆಪಿ ವಿರುದ್ದ ಕಾಂಗ್ರೆಸ್‌ನಾಯಕ ಬಿ.ಕೆ.ಹರಿಪ್ರಸಾದ್‌ (BK Hari prasad) ವಾಗ್ದಾಳಿ ನಡೆಸಿದ್ದಾರೆ.

Hariprasad has sneered BJP

ಈ ಕುರಿತು ತಮ್ಮ ಫೇಸ್‌ಬುಕ್‌(Facebook) ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಸರ್ಕಸ್ ಅಲ್ಲಿ ಪ್ರಾಣಿಗಳನ್ನ ತರಬೇತಿ ನೀಡಿ ಮೂಗುದಾರ ಹಾಕಿ ಮನರಂಜನೆ ಮಾಡಬಹುದು, ಅಪ್ಪಿತಪ್ಪಿ ಬಿಟ್ರೆ ಎಲ್ಲರನ್ನೂ ತಿಂದು ಹಾಕುತ್ತದೆ.

ಬಿಜೆಪಿಯಲ್ಲಿ (Hariprasad has sneered BJP) ಈಗಾಗುತ್ತಿರುವುದು ಅದೇ. ಕೊಲೆಗಡುಕತನ, ಪಿಂಪ್ ದಂಧೆ, ಹಫ್ತಾ ವಸೂಲಿ ತನ್ನವರನ್ನೂ ಬಿಡದೆ ತಿನ್ನುತ್ತಿದೆ. ಮೂಗುದಾರ ತಪ್ಪಿಯಾಗಿದೆ, ಹತೋಟಿಯಲ್ಲಿಡಲು ಸಾಧ್ಯವೇ ಇಲ್ಲ.

ಬಿಜೆಪಿಯಲ್ಲಿ ಮೇಲೆಲ್ಲಾ ತಳಕು-ಬಳಕು, ಒಳಗೆಲ್ಲ ಬರೀ ಹುಳುಕು-ಕೊಳಕು ನಾರುತ್ತಿದೆ. ಕಾಂಗ್ರೆಸ್ (Congress) ತಟ್ಟೆಯಲ್ಲಿ ನೊಣ ಹುಡಕದೇ, ನಿಮ್ಮಲ್ಲಿ ಹೆಗ್ಗಣ ಬಿದ್ದು ವಿಲ ವಿಲ ಒದ್ದಾಡುತ್ತಿದೆ ಒಮ್ಮೆ ಕಣ್ಣಾಡಿಸಿ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: https://vijayatimes.com/gautam-gambhir-tong-to-virat-kohli/

ಸಿಎಂ ಆಗಲು ಎರಡುವರೆ ಸಾವಿರ ಕೋಟಿ ಹಣದ ಬೇಡಿಕೆ, ಮಂತ್ರಿಯಾಗಲು ಪಿಂಪ್ ಕೆಲಸ,ಸಿಡಿ ಬಿಡುಗಡೆಯ ಬೆದರಿಕೆ, ಮಾಜಿ ಸಿಎಂ ಮಗನ ದೃಷ್ಠವತಾರಗಳು.

ಈ ಆರೋಪಗಳು ಕೇಂದ್ರದ ಮಾಜಿ ಮಂತ್ರಿ ಯತ್ನಾಳ್ (Yatnal) ಸ್ವಪಕ್ಷದವರ ಮೇಲೆ ಎಗರಿ ಬಿದ್ದ ಪರಿ.

ಅಕ್ರಮ ಹಣ ದಂಧೆಗಳ ಬಗ್ಗೆ ಸಿಬಿಐ(CBI),ಇಡಿ(ED),ಐಟಿ(IT),ಎಲ್ಲವೂ ದೆಹಲಿಯ ಚಳಿಯಲ್ಲಿ ಬೆಚ್ಚಗೆ ಕಾವು ಪಡೆಯುತ್ತಿರಬೇಕು. ಬಿಜೆಪಿಯಲ್ಲಿ ಡ್ರೈವರ್ ಗಳನ್ನು ಕೊಲೆ ಮಾಡುವುದು ರೂಢಿಯಾಗುತ್ತಿದೆ.

ಸಚಿವ ನಿರಾಣಿಯವರ ಮಾತಿನ ಮರ್ಮವೇನು? ಯತ್ನಾಳ್ ಅವರ ಡ್ರೈವರ್ ಕುಮಾರ್ ಕೊಲೆಯಾದದ್ದು ಹೇಗೆ? ಯಾವಾಗಾ?ಮುಚ್ಚಿಟ್ಟಿದ್ಯಾರು? ಎಂದು ಪ್ರಶ್ನಿಸಿದ್ದಾರೆ

ಮಂಪರು ಪರೀಕ್ಷೆ ನಡೆದರೆ ಮಾತ್ರ ಸತ್ಯ ಬಹಿರಂಗವಾಗಲು ಸಾಧ್ಯ. ಶಾಸಕ ಯೋಗೇಶ್ವರ್ ಆಡಿಯೋದಲ್ಲಿ ವಿಶೇಷವೇನಿಲ್ಲ.ಕೊಲೆ ಪ್ರಕರಣದಲ್ಲಿ ನ್ಯಾಯಾಲಯವೇ ಛೀಮಾರಿ ಹಾಕಿ ಗಡಿ ಪಾರದ ಕೇಂದ್ರ ಗೃಹ ಸಚಿವರು ರೌಡಿಯಲ್ಲದೆ ಮತ್ತೇನು?

ಅಧಿಕಾರಕ್ಕೇರಲು ಸಾದ್ಯವಿಲ್ಲ ಎಂದು ಬಿಜೆಪಿ ಶಾಸಕರಿಗೆ ಮನದಟ್ಟಾಗಿದೆ.ಹೀಗಾಗಿ ಆಪರೇಷನ್ ಕಮಲಾಸೂರರು ರಾಜ್ಯಕ್ಕೆ ಕಾಲಿಡುತ್ತಿದ್ದಾರೆ.ಇದಕ್ಕೆ ಜನ ಅವಕಾಶ ನೀಡುವುದಿಲ್ಲ. ಬಿಜೆಪಿಗೆ ಬಿಜೆಪಿಯೇ ಶತೃವಾಗಿದೆ.

ಜನಾದೇಶ ಈಗಾಗಲೇ ಸ್ಪಷ್ಟವಾಗಿದೆ. ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಲಿದ್ದಾರೆ. ಚುನಾವಣೆ ಹತ್ತಿರವಾಗುತ್ತಿರುವಂತೆ ಬಿಜೆಪಿ ನಾಯಕರು ಟ್ರೇಲರ್ ಗಳು ಬಿಡುಗಡೆ ಮಾಡುತ್ತಿದ್ದಾರೆ.

ಕಾವು ಹೆಚ್ಚಾದಂತೆ ಸಿನಿಮಾ,ಸಿಡಿಗಳು ಬಿಡುಗಡೆ ಆಗಬಹುದು. ಪಿಚ್ಚರ್ ಅಭಿ ಬಾಕಿ ಹೈ.. ಎಂದು ವ್ಯಂಗ್ಯವಾಡಿದ್ದಾರೆ.

Tags: bjpbkhariprasadnalinkumarkateelpolitical

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.