• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಹೃದಯಾಘಾತಕ್ಕೆ ಹಾಟ್‌ಸ್ಪಾಟ್‌ ಆದ ಹಾಸನ, ನಿನ್ನೆಯಿಂದ ರಾಜ್ಯದಲ್ಲಿ 6 ಜನರಿಗೆ ಹೃದಯಸ್ತಂಭನ

Shwetha Mohan by Shwetha Mohan
in ಆರೋಗ್ಯ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಹೃದಯಾಘಾತಕ್ಕೆ ಹಾಟ್‌ಸ್ಪಾಟ್‌ ಆದ ಹಾಸನ, ನಿನ್ನೆಯಿಂದ ರಾಜ್ಯದಲ್ಲಿ 6 ಜನರಿಗೆ ಹೃದಯಸ್ತಂಭನ
0
SHARES
23
VIEWS
Share on FacebookShare on Twitter

ರಾಜ್ಯದಲ್ಲಿ ದಿನೇ ದಿನೇ ಹೃದಯಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅದ್ರಲ್ಲೂ ಹಾಸನ(Hassan) ಹೃದಯಾಘಾತಕ್ಕೆ (Hassan becomes hotspot) ಹಾಟ್‌ಸ್ಫಾಟ್‌(Hotspot) ಅಗಿ ಬದಲಾಗ್ತಾ ಇರೋದು ಆತಂಕಕ್ಕೆ ಕಾರಣವಾಗ್ತಿದೆ.

ನಿನ್ನೆ ಒಂದೇ ದಿನದಲ್ಲಿ ಹಾಸನದಲ್ಲಿ ಮೂವರು, ಶಿವಮೊಗ್ಗ(Shimoga), ಚಿಕ್ಕಮಗಳೂರು(Chikmagalur), ತುಮಕೂರಿನಲ್ಲಿ(Tumkur) ಒರ್ವರಂತೆ ಒಟ್ಟು ಆರು ಜನರು ಅಸುನೀಗಿದ್ದಾರೆ.

ನಿಂತಲ್ಲಿ, ಕೊತಲ್ಲಿ ಎದೆ ಹಿಡಿದು ಕುಸಿದು ಸಾ*ನ್ನಪ್ಪುತ್ತಿದ್ದಾರೆ. ಚಾಮರಾಜನಗರದಲ್ಲಿ (Chamarajanagara) ಖಾಸಗಿ ಬಸ್​ ಚಾಲಕನಿಗೆ ಬಸ್​ ಚಲಾಯಿಸುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಸಾ*ನ್ನಪ್ಪಿದ್ದಾರೆ.

ಮೈಸೂರನ ವಿಜಯನಗರದ ಜಿಮ್​ನಲ್ಲಿ(Gym) ಥ್ರಡ್ ಮಿಲ್(Thread mill) ಮಾಡುವಾಗಲೇ ಹೃದಯಾಘಾತವಾಗಿ(heart attack) 51 ವರ್ಷದ ಶ್ರೀಧರ್​(Shridhar) ಕುಸಿದು ಬಿದ್ದು ಸಾ*ನ್ನಪ್ಪಿದ್ದಾರೆ.

ಹಲವು ವರ್ಷಗಳಿಂದ ಇವರು ಮೈಸೂರಿನಲ್ಲಿ ಇಂಜಿನಿಯರ್‌(Engineer) ಆಗಿ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಹಾಸನ ಜಿಲ್ಲೆಯ ಹೊಳೆನರಸೀಪುರ(Holenarasipur) ತಾಲ್ಲೂಕಿನ ಜುಂಜನಹಳ್ಳಿ(Junjanahalli) ಗ್ರಾಮದವರಾಗಿದ್ದಾರೆ.

Heart Attack
heart attack cases are raised

ಆರೋಗ್ಯವಾಗಿದ್ದ ವಿರೂಪಾಕ್ಷರಿಗೆ(virupaksha) ಹೃದಯಸ್ತಂಭನ: ಹಾಸನ ಜಿಲ್ಲೆಯ ಸಕಲೇಶಪುರ(Sakleshpur) ತಾಲ್ಲೂಕಿನ ಬಾಳ್ಳುಪೇಟೆ(Ballupet) ಸಮೀಪದ

ಚಿಕ್ಕನಾಯಕನಹಳ್ಳಿಯ(Chikkanayakanahalli) ಸಿ.ಬಿ ವಿರೂಪಾಕ್ಷರವರಿಗೆ ಕಳೆದ ರಾತ್ರಿ 11:30ರ ಸುಮಾರಿಗೆ ಎಕಾಎಕಿ ಎದುನೋವು ಕಾಣಿಸಿಕೊಂಡಿದ್ದು.

ಅವರನ್ನು ತಕ್ಷಣವೇ ಸಕಲೇಶಪುರ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಗೆ(Crawford Public Hospital) ಕರೆದುಕೊಂಡು ಹೋಗಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗದೆ ಜೀವ ಕಳೆದುಕೊಂಡಿದ್ದಾರೆ.

ಕಾರಗೋಡು(Karagodu) ಗ್ರಾಪಂ ಸದಸ್ಯ ಹೃದಯಾಘಾತಕ್ಕೆ ಬ* : ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಲ್ಲಾರೆ ಗ್ರಾಮದ(Kallare village) ಸಂತೋಷ್(Santosh).ಇವರಿಗಿನ್ನು 38 ವರ್ಷ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿ ಚಿರನಿದ್ರೆಗೆ ಜಾರಿದ್ದಾರೆ.

ತರೀಕೆರೆ(Tarikere) ತಾಲೂಕಿನ ಶಿವನಿ ಗ್ರಾಮದ(Shivani village) ತೆಂಗಿನಕಾಯಿ ವ್ಯಾಪಾರಿ 29 ವರ್ಷದ ಹರೀಶ್‌ಗೆ(Harish) ಹೃದಯಾಘಾತ: ಬೆಳಗಿನ ಜಾವ ಸರಿಸುಮಾರು 2.30ಕ್ಕೆ ವಾಂತಿ ಮಾಡಿಕೊಂಡಿದ್ದರು.

ಗ್ಯಾಸ್​ಟ್ರಿಕ್ ಎಂದು ಮಾತ್ರೆ ನುಂಗಿಸಿ ಮನೆಯವರು ಮಲಗಿಸಿದ್ದರು, ಮತ್ತೆ ಕುಸಿದು ಬಿದ್ದ ಯುವಕನನ್ನು ಅಜ್ಜಂಪುರ ಆಸ್ಪತ್ರೆಗೆ(Ajjampur Hospital) ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾನೆ.

ದಾವಣಗೆರೆ(Davangere) ತಾಲೂಕಿನ ಐಗೂರು ಗೊಲ್ಲರಟ್ಟಿಯ ಜಯಪ್ಪ(Jayappa) ಸಾ*: ಇವರು ಬಾಪುಜಿ ಆಸ್ಪತ್ರೆಗೆ(Bapuji Hospital) ನಡೆದುಕೊಂಡು ಹೋಗುವಾಗಲೇ ಹೃದಯಾಘಾತ ಸಂಭವಿಸಿದೆ

ಅವರಿಗೆ ಆಸ್ಪತ್ರೆಯ ಐಸಿಯುನಲ್ಲಿ(ICU) ಇಟ್ಟು ಚಿಕಿತ್ಸೆ ನೀಡಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಪ್ರಾಣಬಿಟ್ಟಿದ್ದಾರೆ.

ಕಲಬುರಗಿ(Kalaburagi) ಜಿಲ್ಲೆಯ ಆಳಂದ ತಾಲೂಕಿನ ಲಿಂಗದಹಳ್ಳಿ ಗ್ರಾಮದ(Lingadahalli village) ಯುವ ರೈತ ಹೃದಯಾಘಾತಕ್ಕೆ ಬ*. ಸಂತೋಷ್ ಇಂಡಿ(Santosh Indi) 36 ಯುವ ರೈತ(farmer)

ಜಮೀನಿನಲ್ಲಿ ಕೆಲಸ ಮಾಡ್ತಿರುವಾಗ ಲೋ ಬಿಪಿಯಿಂದ(Low BP) ಕುಸಿದುಬಿದ್ದ ಪ್ರಾಣ ಕಳೆದುಕೊಂಡಿದ್ದಾನೆ.

ಇದನ್ನು ಓದಿ : ರಾಜ್ಯದಲ್ಲಿ ಹಠಾತ್‌ ಹೃದಯಾಘಾತದ ಅಟ್ಟಹಾಸ, ಕೇಂದ್ರ, ರಾಜ್ಯಸರ್ಕಾರದಿಂದ ಆರೋಪ-ಪ್ರತ್ಯಾರೋಪ, ತಪ್ಪು ಯಾರದ್ದು?

ಒಟ್ಟಾರೆ ಸಾಲು ಸಾಲು ಹೃದಯಾಘಾತ ಪ್ರಕರಣಗಳು ಜನರಲ್ಲಿ ಆತಂಕ ಮೂಡಿಸಿದೆ. (Hassan becomes hotspot)

Tags: HassanHealthheart attackKarnatakaSuddenCardiacArrestvijayatimes

Related News

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ
ಪ್ರಮುಖ ಸುದ್ದಿ

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ

January 19, 2026
ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ
ಪ್ರಮುಖ ಸುದ್ದಿ

ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ

January 19, 2026
ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು
ದೇಶ-ವಿದೇಶ

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು

January 19, 2026
ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ
ದೇಶ-ವಿದೇಶ

ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ

January 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.