• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹೆಚ್​.ಡಿ.ರೇವಣ್ಣ ಸೇರಿದಂತೆ ಇನ್ನು ಹಲವರಿಗೆ ಹೈಕೋರ್ಟ್ ಮೂಲಕ ಸಮನ್ಸ್ ಜಾರಿ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಹೆಚ್​.ಡಿ.ರೇವಣ್ಣ ಸೇರಿದಂತೆ ಇನ್ನು ಹಲವರಿಗೆ ಹೈಕೋರ್ಟ್ ಮೂಲಕ ಸಮನ್ಸ್ ಜಾರಿ
0
SHARES
145
VIEWS
Share on FacebookShare on Twitter

Bengaluru: ಪ್ರಜ್ವಲ್​ ರೇವಣ್ಣ (HC issued summons to HDR) ಅವರ ಸಂಸದ ಸ್ಥಾನ ಅನರ್ಹ ಬೆನ್ನಲ್ಲೇ ಇದೀಗ ಅವರ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬಂದಿದ್ದು, ಶಾಸಕರಾಗಿ

ಹೆಚ್​.ಡಿ.ರೇವಣ್ಣ (HD Revanna) ಆಯ್ಕೆ ಕೋರಿ ಅರ್ಜಿ ವಿಚಾರಣೆಗೆ ಬಂದಿದೆ. ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ಪರಾಜಿತ ಅಭ್ಯರ್ಥಿ ಸಲ್ಲಿಸಿದ್ದ ಶಾಸಕತ್ವ ಅಸಿಂಧು ಕೋರಿ ಅರ್ಜಿ

ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (HC issued summons to HDR) ರೇವಣ್ಣ ಸೇರಿದಂತೆ ಹಲವರಿಗೆ ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.

HC issued summons to HDR

ಇದೇ ಚುನಾವಣಾ ತಕರಾರು ಅರ್ಜಿ ಸಂಬಂಧ ಶಾಸಕ ಹೆಚ್. ಡಿ.ರೇವಣ್ಣ (H D Revanna) ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್

ಏಕಸದಸ್ಯ ಪೀಠದಿಂದ ನೋಟಿಸ್​ ಜಾರಿ ಮಾಡಿತ್ತು.ಇದೀಗ ಸಮನ್ಸ್​ ಜಾರಿಗೆ ಆದೇಶಿಸಿದ್ದು, ಚುನಾವಣೆಯಲ್ಲಿ ಅಕ್ರಮ ಜಯಗಳಿಸಿದ್ದಾರೆಂದು ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಮತ್ತು ಮತದಾರರಿಗೆ

ಗ್ಯಾರಂಟಿ‌ ಕಾರ್ಡ್ (Guarantee Card) ವಿತರಿಸಿ ಆಮಿಷ ಒಡ್ಡಿರುವ ಹಿನ್ನೆಲೆ ಶಾಸಕತ್ವ ಅಸಿಂಧು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

ಜ್ವರ ಭೀತಿ: ರಾಮನಗರದಲ್ಲಿ ಒಂದೇ ವಾರಕ್ಕೆ ನೂರಾರು ಜನರಿಗೆ ಜ್ವರ, ಜನರಲ್ಲಿ ಹೆಚ್ಚಿದೆ ಆತಂಕ !

ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್
ಚುನಾವಣಾ ತಕರಾರು ಅರ್ಜಿ ಸಂಬಂಧ ಮಾಜಿ ಸಚಿವ ಹೆಚ್. ಡಿ.ರೇವಣ್ಣ ವಿರುದ್ಧ ಪರಾಜಿತ ಬಿಜೆಪಿ (BJP) ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ

ಪೀಠದಿಂದ ನೋಟಿಸ್ (Notice)​ ಜಾರಿ ಮಾಡಲಾಗಿತ್ತು.

ಚುನಾವಣಾ ಅಕ್ರಮಗಳಿಂದ ಹೆಚ್.ಡಿ. ರೇವಣ್ಣ ಜಯಗಳಿಸಿದ್ದಾರೆ. ಮತ್ತು 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ (Shreyas Patel) ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು

ಅಸಿಂಧುಗೊಳಿಸುವಂತೆ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ (Devaraje gowda) ಮನವಿ ಮಾಡಿದ್ದರು ಆದರೆ ಇದೀಗ ವಿಚಾರಣೆ ನಡೆಸಿದ ಹೈಕೋರ್ಟ್ ರೇವಣ್ಣ ಸೇರಿದಂತೆ ಇನ್ನು

ಕೆಲವರಿಗೆ ಸಮನ್ಸ್ ಜಾರಿಗೊಳಿಸಿದೆ.

ಭವ್ಯಶ್ರೀ ಆರ್.ಜೆ

Tags: bengalurubjpH D RevannahighcourtNoticeprajwalrevanna

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.