• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಹಾಕಾಳಿಯಲ್ಲಿ ಮೋದಿ ಪೂಜೆ ; ಒಂದು ಧರ್ಮದ ಪರಿಚಾರಕರಂತೆ ವರ್ತಿಸುವುದು ಸಂವಿಧಾನ ವಿರೋಧಿ ಕ್ರಮ : ಎಚ್‌.ಸಿ. ಮಹದೇವಪ್ಪ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
BJP
0
SHARES
1
VIEWS
Share on FacebookShare on Twitter

Bengaluru : ಎಲ್ಲ ಧರ್ಮಗಳನ್ನು ಗೌರವಿಸಬೇಕಾದದ್ದು ಸಂವಿಧಾನ (Constitution) ರಕ್ಷಕರಾದ ಪ್ರಧಾನ ಮಂತ್ರಿಗಳ ಆದ್ಯ ಜವಾಬ್ದಾರಿ.

ಆದರೆ ನಮ್ಮ ಪ್ರಧಾನಿಗಳು ತಾವು ಪ್ರಧಾನಿ ಎಂಬುದನ್ನು ಮರೆತು ತಾವೇ ಒಂದು ನಿರ್ದಿಷ್ಟ ಧರ್ಮದ ಪರಿಚಾರಕರಂತೆ ವರ್ತಿಸುವುದು ಸಂವಿಧಾನ ವಿರೋಧಿ ಕ್ರಮವಾಗಿದೆ.

bjp

ಸಂವಿಧಾನ ನೀಡಿದ ಅಧಿಕಾರ ಸೌಲಭ್ಯವನ್ನು ಪಡೆದು ಸಂವಿಧಾನದ ಆಶಯಗಳ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತಿರುವ ಪ್ರಧಾನಿಗಳು ತಮ್ಮ ಸ್ಥಾನದ ಘನತೆ ಮತ್ತು ಜವಾಬ್ದಾರಿಯನ್ನು ಮರೆತು ವರ್ತಿಸುತ್ತಿದ್ದಾರೆ,

ಎಂದು ಇತ್ತೀಚೆಗೆ ಪ್ರಧಾನಿ ಮೋದಿ ಉಜ್ಜೈನಿಯ (Ujjaini) ಮಾಹಾಕಾಳಿಯಲ್ಲಿ ಪೂಜೆ ಸಲ್ಲಿಸಿರುವುದಕ್ಕೆ ಕಾಂಗ್ರೆಸ್‌ ನಾಯಕ (Congress Leader) ಎಚ್.ಸಿ.ಮಹದೇವಪ್ಪ (HC Mahadevappa) ಆಕ್ಷೇಪ ವ್ಯಕ್ತಪಡಿಸಿದ್ದಾರೆ.

https://youtu.be/OnQ6TYin8EM

ಈ ಕುರಿತು ಟ್ವೀಟ್‌ (Tweet) ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ, ಜನರಿಗೆ ಒಳಿತಾಗಬೇಕು ಎಂಬುದೇ ನಿಮ್ಮ ಉದ್ದೇಶವಾಗಿದ್ದರೆ ಮೊದಲು ನಿಮ್ಮ ಕಚೇರಿಗೆ ಹೋಗಿ ಬೆಲೆ ಏರಿಕೆ ಕಡಿಮೆ ಮಾಡಿ,

ಒಂದಷ್ಟು ಜನಪರ ಯೋಜನೆ ಹಾಗೂ ಆಡಳಿತಾತ್ಮಕ ನೀತಿಗಳನ್ನು ರೂಪಿಸಿ.

ಇದನ್ನೂ ಓದಿ : https://vijayatimes.com/varanasi-court-over-carbon-dating/

ಆಗ ನಿಮ್ಮ ಪೂಜೆಯ ಉದ್ದೇಶ ಸಾರ್ಥಕಗೊಳ್ಳಲಿದೆ. ಪ್ರಧಾನಿ (HC Mahadevappa Allegation Over PM) ಮೋದಿಯವರು ದೇಶದ ಜನರಿಗೆ ಒಳಿತಾಗಲಿ ಎಂದು ಮಹಾಕಾಲ ದೇವರ ಪೂಜೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿಸಿ, ಅಡುಗೆ ಸಿಲಿಂಡರ್ ಬೆಲೆಯನ್ನು 400 ರಿಂದ 1000 ರೂಪಾಯಿ ಗಡಿ ದಾಟಿಸಿ,

ಜನರ ಕೊಳ್ಳುವ ಶಕ್ತಿಯನ್ನೇ ನಾಶ ಮಾಡಿದರೆ ಎಲ್ಲಿಂದ ಒಳ್ಳೆಯದಾಗುತ್ತದೆ. ವರ್ಷವೀಡೀ ಕಾರ್ಪೊರೇಟ್ ಮಂದಿಯ ಸೇವೆ ಮಾಡಿ ಅವರನ್ನು ಶ್ರೀಮಂತರನ್ನಾಗಿಸುವ ಇವರು

ಗುಜರಾತ್ ಚುನಾವಣೆ (Gujarat Election) ಸಮಯದಲ್ಲಿ ಮಾತ್ರ ದೇವಾಲಯ ಸೇವೆಗೆ ಬರುವುದು ಹಾಸ್ಯಾಸ್ಪದ ಸಂಗತಿ ಎಂದು ಟೀಕಿಸಿದ್ದಾರೆ.

HC Mahadevappa Allegation Over PM

ಇದೇ ವೇಳೆ ಬಿಜೆಪಿ ನಾಯಕರ (BJP Leader) ದಲಿತರ ಮನೆ ಭೇಟಿಯನ್ನು ಟೀಕಿಸಿದ ಅವರು, ದಲಿತರ ಮನೆಗೆ ಊಟಕ್ಕೆ ಹೋಗುತ್ತಿದ್ದೇವೆ ಎಂದು ಬಹಿರಂಗವಾಗಿ ಹೇಳುವುದು,

ಅಸಹ್ಯಕರವಾದ ಜಾತಿ ಶ್ರೇಷ್ಠತೆಯನ್ನು ಬಿಂಬಿಸುವ ಮತ್ತು ಅವರನ್ನು ನೇರವಾಗಿ (HC Mahadevappa Allegation Over PM )ಅವಮಾನಿಸುವ ಸಂಗತಿಯಾಗಿದ್ದು, ಇಂತಹ ಸಂವಿಧಾನ ವಿರೋಧಿ ನಡವಳಿಕೆಯನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ.

ಇದನ್ನೂ ಓದಿ : https://vijayatimes.com/darling-prabhas-appreciates-kantara/

ಪಕ್ಷಾತೀತವಾಗಿ ರಾಜಕೀಯ ಕ್ಷೇತ್ರದ ಒಳಗೆ ಆಗಮಿಸುತ್ತಿರುವ ಬಹಳಷ್ಟು ಮಂದಿ ಯುವಕ ಯುವತಿಯರಿಗೆ ಸಂವಿಧಾನದ ಆಶಯಗಳ ಬಗ್ಗೆ ಕುರಿತು ಕಿಂಚಿತ್ ತಿಳುವಳಿಕೆ ಇಲ್ಲದೇ ಇರುವುದೇ ಇಂದಿನ ಅಜ್ಞಾನ, ಅಂಧ ಭಕ್ತಿ,

ತಲೆಯಲ್ಲಿ ಕೀಳು ಮಟ್ಟದ ಚರ್ಚಾ ಪ್ರವೃತ್ತಿ ಹೆಚ್ಚಾಗಲು ಬಹುದೊಡ್ಡ ಕಾರಣವಾಗಿದೆ ಎಂದಿದ್ದಾರೆ.

  • ಮಹೇಶ್.ಪಿ.ಎಚ್
Tags: bjpCongressKarnatakapoliticalpolitics

Related News

ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ
ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

June 6, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.