• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇವದೂತ ಬಂದ ನಂತರವೇ.., ಮೋದಿಯನ್ನು ಲೇವಡಿ ಮಾಡಿದ ಸಚಿವ ಮಹದೇವಪ್ಪ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ದೇವದೂತ ಬಂದ ನಂತರವೇ.., ಮೋದಿಯನ್ನು ಲೇವಡಿ ಮಾಡಿದ ಸಚಿವ ಮಹದೇವಪ್ಪ
0
SHARES
89
VIEWS
Share on FacebookShare on Twitter

ದೇವದೂತ ಬಂದ ನಂತರವೇ ….72 ರೂಪಾಯಿ ಇದ್ದ ಪೆಟ್ರೋಲ್ (Petrol) ಬೆಲೆ 100 ರೂಪಾಯಿಗೆ ಏರಿತು. 60ರೂ ಇದ್ದ ಡೀಸೆಲ್ 85ಕ್ಕೆ ಏರಿಕೆಯಾಯಿತು. ಡಾಲರ್ (Dollar) ಎದುರು ರೂಪಾಯಿಯು ಭಾರೀ ಕುಸಿತ ಕಂಡಿತು. ಅಡುಗೆ ಸಿಲಿಂಡರ್ (Cylinder) ಬೆಲೆ 400 ರಿಂದ 1000 ರೂಪಾಯಿಗೆ ಏರಿಕೆ ಕಂಡಿತು. ಪುಲ್ವಾಮ ದಾಳಿ ನಡೆದು ಸೈನಿಕರು ಸಾವನ್ನಪ್ಪುವಂತಾಯಿತು ಎಂದು ಸಚಿವ ಎಚ್.ಸಿ.ಮಹದೇವಪ್ಪ (H.C Mahadevappa) ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಲೇವಡಿ ಮಾಡಿದ್ದಾರೆ.

Petrol

ದೇಶದ ಅಭಿವೃದ್ದಿಗಾಗಿಯೇ ಆ ದೇವರು ನನ್ನನ್ನು ಕಳುಹಿಸಿದ್ಧಾನೆ ಎಂದು ಪ್ರಧಾನಿ ಮೋದಿ (Modi) ಅವರ ಹೇಳಿಕೆಯನ್ನು ಲೇವಡಿ ಮಾಡಿರುವ ಅವರು, ದೇವದೂತ ಬಂದ ನಂತರವೇ ದೇಶದಲ್ಲಿ ಏನಾಯಿತು ಎಂಬ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಲೇವಡಿ ಮಾಡಿದ್ದಾರೆ.

ಸಚಿವ ಎಚ್.ಸಿ.ಮಹದೇವಪ್ಪನವರ ಟ್ವೀಟ್ನಲ್ಲಿ ಏನಿದೆ..?
ದೇವದೂತ ಬಂದ ನಂತರವೇ ….
1) 72 ರೂಪಾಯಿ ಇದ್ದ ಪೆಟ್ರೋಲ್ ಬೆಲೆ 100 ರೂಪಾಯಿಗೆ ಏರಿತು
2) 60 ರೂ ಇದ್ದ ಡೀಸೆಲ್ (Deiseal) 85 ಕ್ಕೆ ಏರಿಕೆಯಾಯಿತು
3) ಡಾಲರ್ (Dollar) ಎದುರು ರೂಪಾಯಿಯು ಭಾರೀ ಕುಸಿತ ಕಂಡಿತು
4) ಅಡುಗೆ ಸಿಲಿಂಡರ್ ಬೆಲೆ 400 ರಿಂದ 1000 ರೂಪಾಯಿಗೆ ಏರಿಕೆ ಕಂಡಿತು

5) ಪುಲ್ವಾಮ ದಾಳಿ (Pulwama Attack) ನಡೆದು ಸೈನಿಕರು ಸಾವನ್ನಪ್ಪುವಂತಾಯಿತು
6) ಭಾರತ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 55 ರಿಂದ 102 ನೇ ಸ್ಥಾನಕ್ಕೆ ಕುಸಿಯಿತು
7) ಜನ ಸಾಮಾನ್ಯರ ಕೊಳ್ಳುವ ಶಕ್ತಿಯೇ ಕ್ಷೀಣಿಸಿತು
8) ಕರೋನಾ ಸಂದರ್ಭದಲ್ಲಿ ಆಕ್ಸಿಜನ್ (Oxygen) ದೊರಕದೇ ಲೆಕ್ಕವಿಲ್ಲದಷ್ಟು ಸಾವು ನೋವುಗಳಾಯಿತು
9) ಚೀನಾವು (China) ಗಡಿ ಪ್ರದೇಶದಲ್ಲಿ ಭಾರತವನ್ನು ಆಕ್ರಮಿಸಿ ತನ್ನ ಗ್ರಾಮಗಳನ್ನು ನಿರ್ಮಿಸಿತು

10) ಬಾಬಾ ಸಾಹೇಬರು ರಚಿಸಿದ ಸಂವಿಧಾನಕ್ಕೆ ಅಪಾಯ ಒದಗಿತು
11) ಜನರಿಗೆ ನ್ಯಾಯವಾಗಿಯೇ ನೀಡಬೇಕಿದ್ದ ಬರ ಪರಿಹಾರವನ್ನು ಕೋರ್ಟ್ (Court) ಮೆಟ್ಟಿಲೇರಿ ಪಡೆಯುವಂತೆ ಆಯಿತು
12) ಮಣಿಪುರದಂತಹ ರಾಜಕೀಯ ಅರಾಜಕತೆ ಮತ್ತು ಹಿಂಸೆಯು ಕಣ್ಣ ಮುಂದೆಯೇ ಜರುಗಿತು
13) ದೇಶದ ಸಾಲವು 55 ಲಕ್ಷ ಕೋಟಿಗಳಿಂದ 185 ಲಕ್ಷ ಕೋಟಿಗೆ ಏರಿಕೆ ಆಯಿತು

Tags: courtcylinderDieselMahadevappaNarendra Modi

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.