• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನನ್ನ ಜೀವನದ ಕೊನೆ ಆಸೆ ಏನು ಗೊತ್ತಾ? : ದೇವೇಗೌಡರು ಹೇಳಿದ ಮಾತು!

Mohan Shetty by Mohan Shetty
in ರಾಜಕೀಯ, ರಾಜ್ಯ
HD Devegowda
0
SHARES
5
VIEWS
Share on FacebookShare on Twitter

‘ಇದು ನನ್ನ ಕೊನೆಯ ಚುನಾವಣೆ’ ಎಂದು ಚುನಾವಣೆ(Election) ಸಂದರ್ಭದಲ್ಲಿ ದೇವೇಗೌಡರು(HD Devegowda) ಹೇಳುವ ಸಾಮಾನ್ಯ ಮಾತು.

Devegowda

ಆದರೆ ಈ ಬಾರಿ ದೇವೇಗೌಡರು ‘ನನ್ನ ಜೀವನದ ಕೊನೆಯ ಆಸೆ ಏನು ಗೊತ್ತಾ..?’ ಎಂದು ಹೇಳುವ ಮೂಲಕ ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಪ್ರಶ್ನೆಗೆ ದೇವೇಗೌಡರು ಉತ್ತರವನ್ನು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ(Chikkamagaluru) ಮಾದ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು ತಮ್ಮ ಜೀವನದ ಕೊನೆಯ ಆಸೆ ಏನು ಎಂಬುದನ್ನು ಹಂಚಿಕೊಂಡಿದ್ದಾರೆ. ನಾನು ಸಾಕಷ್ಟು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ.

ಇದನ್ನೂ ಓದಿ : https://vijayatimes.com/asani-cyclone-towards-coastal-regions/

ಒರ್ವ ರಾಜಕೀಯ ಮುಖಂಡನಾಗಿ ನಾವು ಎಲ್ಲಿ ತಲುಪಿದ್ದೇನೆ, ಚುನಾವಣೆಯಲ್ಲಿ ನಾವು ಏನು ಮಾಡಬೇಕು, ಪಕ್ಷದ ಮುಂದಿನ ದಾರಿಯ ಬಗ್ಗೆ ನಾನು ಆತಂಕಗೊಂಡಿದ್ದೇನೆ ಎಂದು ಹೇಳಿದರು. ನನಗೆ 90 ವರ್ಷ ವಯಸ್ಸಾಗಿದೆ ಎಂದು ಅನೇಕರು ಹೇಳುತ್ತಾರೆ. ಆದರೆ ನನಗೆ ಇನ್ನೂ 90 ವರ್ಷ ವಯಸ್ಸಾಗಿಲ್ಲ. ಇನ್ನು ಹೋರಾಡುವ ಶಕ್ತಿ ಇದೆ. ನನ್ನ ಜೀವನದಲ್ಲಿ ಸಾಧ್ಯವಾದರೆ ಮತ್ತೊಮ್ಮೆ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನನ್ನ ಜೀವನದ ಕೊನೆಯ ಆಸೆ. ಇದಕ್ಕಾಗಿ ನಾನು ಕೊನೆಯವರೆಗೂ ಹೋರಾಟ ಮಾಡುತ್ತೇನೆ. ರಾಜ್ಯದ ಜನರು ನಮಗೆ ಬೆಂಬಲ ನೀಡಿದರೆ ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ.

jds

ಜಾತ್ಯಾತೀತ ಜನತಾದಳ ನೇತೃತ್ವದಲ್ಲಿ ಸ್ವತಂತ್ರ ಸರ್ಕಾರ ರಚಿಸುವುದೇ ನನ್ನ ಕೊನೆಯ ಆಸೆ ಎಂದು ದೇವೇಗೌಡರು ಹೇಳಿದರು. ಇನ್ನು ಮುಂಬರುವ ಚುನಾವಣೆ ದೃಷ್ಟಿಯಿಂದ ಜೆಡಿಎಸ್ ಈಗಾಗಲೇ ಪಕ್ಷ ಸಂಘಟನೆ ಆರಂಭಿಸಿದೆ. ‘ಜನತಾ ಜಲಧಾರೆ’ ಎನ್ನುವ ರಥಯಾತ್ರೆಯ ಮೂಲಕ ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ದೇವೇಗೌಡರು ಮುಂದಾಗಿದ್ದಾರೆ.

ಇದನ್ನೂ ಓದಿ : https://vijayatimes.com/mahinda-rajapakse-resigns/

ಹಳೆಮೈಸೂರು ಭಾಗದಲ್ಲಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ನಿಟ್ಟಿನಲ್ಲಿ ದೇವೇಗೌಡರು ನಿರಂತರ ಪ್ರವಾಸ ನಡೆಸುತ್ತಿದ್ದಾರೆ.

Tags: devegowdaJDSKarnatakapoliticalpolitics

Related News

ಆ ಎರಡು ಪದಗಳು ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನದಲ್ಲಿ ಇರಲೇ ಇಲ್ಲ – ಸಿದ್ದುಗೆ ಬಿಜೆಪಿ ಟಾಂಗ್
ಪ್ರಮುಖ ಸುದ್ದಿ

ಆ ಎರಡು ಪದಗಳು ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನದಲ್ಲಿ ಇರಲೇ ಇಲ್ಲ – ಸಿದ್ದುಗೆ ಬಿಜೆಪಿ ಟಾಂಗ್

September 22, 2023
ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ
ಪ್ರಮುಖ ಸುದ್ದಿ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

September 22, 2023
ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!
ಪ್ರಮುಖ ಸುದ್ದಿ

ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆ ಹೊತ್ತುಕೊಂಡ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್..!

September 22, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.