• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳಿಂದ ಪ್ರಯತ್ನ – ಹೆಚ್.ಡಿ.ಕುಮಾರಸ್ವಾಮಿ

Preetham Kumar P by Preetham Kumar P
in ರಾಜ್ಯ
ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳಿಂದ  ಪ್ರಯತ್ನ – ಹೆಚ್.ಡಿ.ಕುಮಾರಸ್ವಾಮಿ
0
SHARES
0
VIEWS
Share on FacebookShare on Twitter

ಬೆಂಗಳೂರು ನ 11 : ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳಿಂದ ಬಿರುಸಿನ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ  ಜನತಾ ಪರ್ವದ ಎರಡನೇ ಹಂತದ ಸಂಘಟನಾ ಕಾರ್ಯಗಾರ ಜನತಾ ಸಂಗಮದ ಮೂರನೇ ದಿನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಎರಡೂ ರಾಷ್ಟ್ರೀಯ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿವೆ. ಆ ಮೂಲಕ ಇಡೀ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿವೆ ಎಂದರು . ಕೆಲ ದಿನಗಳಿಂದ ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಬಿಟ್ ಕಾಯಿನ್ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ದಿಲ್ಲಿಯಲ್ಲಿ ರಫೆಲ್ ಯುದ್ಧ ವಿಮಾನಗಳ ಖರೀದಿ ಬಗ್ಗೆ ಚರ್ಚೆ ನಡೆಯುತ್ತಿದೆ. ಎರಡೂ ಪಕ್ಷಗಳ ಕೆಸರೆರಚಾಟದಲ್ಲಿ ನಿರತವಾಗಿವೆ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಬಿಟ್ ಕಾಯಿನ್ ಹಗರಣ ಬಗ್ಗೆ ಗಂಭೀರ ನಿಲುವು ತಾಳಬೇಕು. ಸರಕಾರ ಪ್ರಾರಂಭಿಕ ಹಂತದಲ್ಲಿ ಪ್ರಚಾರಕ್ಕೆ ಮಾತ್ರ ಚರ್ಚೆ ಮಾಡಿ ನಂತರ ನಿರ್ಲಕ್ಷ್ಯ ಮಾಡುವುದು  ಬೇಡ. 2016-17ರಿಂದಲೂ ಈ ಹಗರಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಆಗಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಆಗ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರು. ಆಗಲೇ ಅವರು ಕಠಿಣವಾಗಿ ವರ್ತಿಸಿ ಪ್ರಾರಂಭಿಕ ಹಂತದಲ್ಲೇ ಕ್ರಮ ತೆಗೆದುಕೊಂಡಿದ್ದರೆ ಇಷ್ಟು ದೊಡ್ಡ ಪ್ರಮಾಣದಲ್ಲಿ  ದಂಧೆ ನಡೆಯುತ್ತಿರಲಿಲ್ಲ ಎಂದು ಹೆಚ್.ಡಿಕೆ ಅಭಿಪ್ರಾಯಪಟ್ಟರು.

Related News

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ
ಪ್ರಮುಖ ಸುದ್ದಿ

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023
2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!
ಪ್ರಮುಖ ಸುದ್ದಿ

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!

October 3, 2023
ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ
ಪ್ರಮುಖ ಸುದ್ದಿ

ಚಿಲುಮೆ ಪ್ರಕರಣ: ತುಷಾರ್‌ ಗಿರಿನಾಥ್‌ಗೂ ತಟ್ಟಿದ ಚಿಲುಮೆ ಬಿಸಿ, ತನಿಖೆಗೆ ಆದೇಶಿಸಿದ ಸರ್ಕಾರ

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.