• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಡ ಕುಟುಂಬಗಳ ಯುವಕರನ್ನು ರಾಜಕೀಯ ದುರ್ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆ : ಹೆಚ್.ಡಿ. ಕುಮಾರಸ್ವಾಮಿ

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

ರಾಜ್ಯ ಬಿಜೆಪಿ(State BJP) ಸರಕಾರದ ಪಕ್ಷಪಾತ ನೀತಿ ಕಣ್ಣಿಗೆ ರಾಚುವಂತಿದೆ. ಇದು ಅತ್ಯಂತ ಮಾರಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರ ನಡವಳಿಕೆಯನ್ನು ಯಾರೂ ಒಪ್ಪುವುದಿಲ್ಲ. ಈಗೇನೋ ಜ್ಞಾನೋದಯವಾಗಿ ಮಸೂದ್ ಮತ್ತು ಫಾಝಿಲ್ ಮನೆಗೂ ಭೇಟಿ ನೀಡುವುದಾಗಿ ಹೇಳಿದ್ದಾರೆ. ಕಂಗೊಳಿಸುತ್ತಿದ್ದ ಕರಾವಳಿಯಲ್ಲಿ ಬಡ ಕುಟುಂಬಗಳ ಯುವಕರನ್ನು ರಾಜಕೀಯ ದುರ್ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳೂ ಕ್ರಿಯಾಶೀಲ ಯುವಕರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದೆ ಎಂದು ಜೆಡಿಎಸ್‌ ನಾಯಕ(JDS Leader) ಕುಮಾರಸ್ವಾಮಿ(HD Kumarswamy) ಆರೋಪಿಸಿದ್ದಾರೆ.

bjp

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಮಂಗಳೂರಿನಲ್ಲಿ ನಿನ್ನೆ ಹೇಳಿದಂತೆ, ಅಗಸ್ಟ್ 5 ರೊಳಗೆ ನೈಜ ಕೊಲೆಗಡುಕರನ್ನು ಬಂಧಿಸದಿದ್ದರೆ ನಾನು ಶಾಂತಿಯುತ ಸತ್ಯಾಗ್ರಹ ಕೂರುವುದು ಶತಃಸಿದ್ಧ. ನನ್ನದು ಗಾಂಧೀ ಮಾರ್ಗ. ಅಧಿಕಾರಕ್ಕಾಗಿ ವಾಮಮಾರ್ಗ ಹಿಡಿಯುವ ಪಕ್ಷಕ್ಕೆ ನೆತ್ತರ ದಾರಿಯೇ ರಾಜಮಾರ್ಗ ಎನ್ನುವುದು ಕರಾವಳಿ ಜನರು ಅರ್ಥ ಮಾಡಿಕೊಂಡಿದ್ದಾರೆ. ಕರಾವಳಿಯಲ್ಲಿ ನಡೆದ ತ್ರಿವಳಿ ಕೊಲೆಗಳ ಗುಟ್ಟನ್ನು ಬೇಧಿಸಿ ನೈಜ ಹಂತಕರನ್ನು ಹಿಡಿಯುವ ಬದಲು ರಾಜ್ಯ ಬಿಜೆಪಿ ಸರಕಾರವು, ತಾನೇ ಮುಂದೆ ನಿಂತು ದಿನಕ್ಕೊಂದು ಕಥೆ ಕಟ್ಟುತ್ತಿದೆ.

ಇದನ್ನೂ ಓದಿ : https://vijayatimes.com/fazil-murderers-arrested/u003c/strongu003eu003cbru003e

ಕ್ಷಣಕ್ಕೊಂದು ಟ್ವಿಸ್ಟ್ ಕೊಡುತ್ತಾ, ಜನರಿಗೆ ಸತ್ಯ ತಿಳಿಸುತ್ತಿಲ್ಲ ಎಂದು ಟೀಕಿಸಿದ್ದಾರೆ. ಇನ್ನು ಇದಕ್ಕೂ ಮುನ್ನ ಮಂಗಳೂರಿನ ಸುರತ್ಕಲ್ನ ಮಂಗಳಾಪೇಟೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಯುವಕ ಫಾಜಿಲ್ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿ, ಪುತ್ರ ಶೋಕದಿಂದ ತಲ್ಲಣಿಸಿರುವ ಆ ಕುಟುಂಬದವರಿಗೆ ಜೆಡಿಎಸ್‌ ಪಕ್ಷದ ವತಿಯಿಂದ 5 ಲಕ್ಷ ರೂ. ನೆರವಿನ ಚೆಕ್ ಹಸ್ತಾಂತರ ಮಾಡಿದರು. ತೀವ್ರ ಶೋಕದಲ್ಲಿರುವ ಕುಟುಂಬದವರು ಈ ನೋವಿನಿಂದ ಹೊರಬರಬೇಕು. ಪಕ್ಷದ ವತಿಯಿಂದ ಆ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದರು.

Tags: bjpJDSKarnatakapoliticalpolitics

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.