• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಫಲವತ್ತಾದ ಜಮೀನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ ; ದೇವನಹಳ್ಳಿ ರೈತ ಹೋರಾಟಕ್ಕೆ ಹೆಚ್‍ಡಿಕೆ ಬೆಂಬಲ

Mohan Shetty by Mohan Shetty
in ರಾಜ್ಯ
ಫಲವತ್ತಾದ ಜಮೀನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ ; ದೇವನಹಳ್ಳಿ ರೈತ ಹೋರಾಟಕ್ಕೆ ಹೆಚ್‍ಡಿಕೆ ಬೆಂಬಲ
0
SHARES
0
VIEWS
Share on FacebookShare on Twitter

ಬೆಂಗಳೂರು: ಕೇವಲ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಕೈಗಾರಿಕೆ (Industry)ಬರಬೇಕು ಎಂಬ ಚಿಂತನೆ ಸರಿಯಲ್ಲ, ಕೃಷಿಯೇತರ (Non-agricultural),

ಭೂಮಿಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಬೇಕೆ ವಿನಃ ಫಲವತ್ತಾದ ಜಮೀನನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ.

ದೇವನಹಳ್ಳಿ ತಾಲೂಕು ಮತ್ತಿತರ ಕಡೆ 1,777 ಎಕರೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಬಿಜೆಪಿ(State BJP) ಸರಕಾರ ಕೂಡಲೇ ನಿಲ್ಲಿಸಬೇಕು.

ರೈತರನ್ನು ಒಕ್ಕಲೆಬ್ಬಿಸುವುದನ್ನು ಸಹಿಸಲಾಗದು ಎಂದು ಜೆಡಿಎಸ್‌ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

https://fb.watch/f75WCAZbHa/

ದೇವನಹಳ್ಳಿ(Devanahalli) ತಾಲೂಕಿನ ಚನ್ನರಾಯಪಟ್ಟಣದಲ್ಲಿ (Channarayapatana) ರಾಜ್ಯ ಬಿಜೆಪಿ ಸರಕಾರವು ಫಲವತ್ತಾದ ಕೃಷಿಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವುದನ್ನು,

ವಿರೋಧಿಸಿ ಅನ್ನದಾತರು 143 ದಿನಗಳಿಂದ ನಡೆಸುತ್ತಿರುವ ಹೋರಾಟದಲ್ಲಿ ಭಾಗಿಯಾಗಿ ರೈತರಿಗೆ ಬೆಂಬಲ ವ್ಯಕ್ತಪಡಿಸಿದ ಅವರು, ರಾಜ್ಯ ಬಿಜೆಪಿ ಸರಕಾರ ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು.

HDK - HD Kumarswamy Statement over Devanalli land
HDK

ಇಲ್ಲವಾದರೆ, ರೈತರ (farmer) ಜತೆ ನಾನು, ನನ್ನ ಪಕ್ಷದ ಕಾರ್ಯಕರ್ತರು ಧರಣಿ ಕೂರಬೇಕಾಗುತ್ತದೆ. ಅಭಿವೃದ್ಧಿ ನೆಪದಲ್ಲಿ ಇನ್ನೆಷ್ಟು ಜಮೀನು ಕಸಿದುಕೊಳ್ಳುತ್ತಿರಿ? ವಿಮಾನ ನಿಲ್ದಾಣಕ್ಕೆ ಕಿತ್ತುಕೊಂಡಿರುವ ಭೂಮಿ ಸಾಲದೇ? ಎಂದು ಸರಕಾರವನ್ನು ಕೇಳಲು ಬಯಸುತ್ತೇನೆ.

ಇದನ್ನೂ ಓದಿ : https://vijayatimes.com/raj-kundra-case/

ಬದುಕಿನ ಏಕೈಕ ಜೀವನಾಧಾರವಾಗಿರುವ ಭೂಮಿಯನ್ನು ಉಳಿಸಿಕೊಳ್ಳಲು ರೈತರು ಹೋರಾಟ (struggle)ನಡೆಸುತ್ತಿದ್ದರೆ,

ಅವರ ಮೇಲೆ ಪೊಲೀಸರ ಮೂಲಕ ದರ್ಪ ತೋರಿಸುವುದು ರಾಕ್ಷಸೀ ಪ್ರವೃತ್ತಿ ಎಂದು ಟೀಕಿಸಿದ್ದರು. ಇನ್ನು ನಿನ್ನೆ ರೈತ ಮುಖಂಡರಾದ ಶ್ರೀ ಜಿ.ಸಿ.ಬಯ್ಶಾರೆಡ್ಡಿ, ದೇವನಹಳ್ಳಿ ಶಾಸಕರಾದ ಶ್ರೀ ನಿಸರ್ಗ ನಾರಾಯಣಸ್ವಾಮಿ, ಮಾಜಿ ಶಾಸಕ ಶ್ರೀ ಹೆಚ್.ಎಂ.ರಮೇಶ್ ಗೌಡ ಸೇರಿ ಅನೇಕರೊಂದಿಗೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಮನವಿ ಸಲ್ಲಿಸಿದ್ದರು.
Tags: Former Karnataka Chief MinisterHD KumaraswamyIndian political partyJanata Dal (Secular)Karnatakapolitics

Related News

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023
 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.