• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

Pankaja by Pankaja
in ರಾಜಕೀಯ, ರಾಜ್ಯ
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
0
SHARES
334
VIEWS
Share on FacebookShare on Twitter

Hassan : ಮುಂಬರುವ ವಿಧಾನಸಭಾ ಚುನಾವಣೆಗೆ (Assembly election) ದಿನಗಣನೆ ಶುರುವಾಗಿದೆ. ಈ ಮಧ್ಯೆ ಜೆಡಿಎಸ್‌ನಲ್ಲಿ (JDS) ಕುಟುಂಬ ಕಾಳಗ ಇನ್ನೊಂದು ಹಂತವನ್ನು ತಲುಪಿದೆ. ಕಳೆದ ಎರಡು ತಿಂಗಳಿಂದ ಕಗ್ಗಂಟಾಗಿರುವ ಹಾಸನ (HD Revanna statement) ವಿಧಾನಸಭಾ ಕ್ಷೇತ್ರದ ಟಿಕೆಟ್‌ಅನ್ನು ಫೈನಲ್‌ಮಾಡಲು ಸಾಧ್ಯವಾಗುತ್ತಿಲ್ಲ.

HD Revanna statement

ದೇವೇಗೌಡರ ಕುಟುಂಬದೊಳಗೆ ನಡೆಯುತ್ತಿರುವ ವಿದ್ಯಮಾನಗಳು ಹಾಸನ ಟಿಕೆಟ್‌ವಿಚಾರವನ್ನೂ ಇನ್ನಷ್ಟು ಕಗ್ಗಂಟಾಗಿಸಿದೆ.

ಮೂಲಗಳ ಪ್ರಕಾರ, ಹಾಸನದಲ್ಲಿ ಮಾಜಿ ಶಾಸಕ ಪ್ರಕಾಶ್‌ಮಗ, ಸ್ವರೂಪ ಪ್ರಕಾಶ್ಗೆ ಟಿಕೆಟ್‌ ನೀಡಬೇಕೆಂಬುದು ಎಚ್‌.ಡಿ.ಕುಮಾರಸ್ವಾಮಿ (HD Kumaraswamy)

ಅವರ ಇಚ್ಛೆಯಾಗಿದ್ದರೆ, ತನ್ನ ಹೆಂಡತಿ ಭವಾನಿಗೆ ಟಿಕೆಟ್‌ಕೊಡಸಬೇಕೆಂಬ ಎಚ್‌.ಡಿ. ರೇವಣ್ಣ ಹಠಕ್ಕೆ ಬಿದ್ದಿದ್ದಾರೆ.

ಎಚ್.ಡಿ.ರೇವಣ್ಣ, ಪ್ರಜ್ವಲ್‌ರೇವಣ್ಣ (Prajwalrevanna), ಸೂರಜ್‌ರೇವಣ್ಣ ಮೂವರು ಸೇರಿ ದೇವೇಗೌಡರ ಮೇಲೆ ಭವಾನಿಗೆ ಟಿಕೆಟ್‌ನೀಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಆದರೆ ಕುಮಾರಸ್ವಾಮಿ ಅವರು ಮಾತ್ರ ಭವಾನಿಗೆ ಟಿಕೆಟ್‌ನೀಡಿದರೆ, ಅದು ಇತರ ಕ್ಷೇತ್ರಗಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ.

ಇದನ್ನೂ ಓದಿ : https://vijayatimes.com/karnataka-assembly-election2023/

ಕುಟುಂಬ ರಾಜಕೀಯ ಎಂಬ ವಿಪಕ್ಷಗಳ ಟೀಕೆಗಳಿಗೆ ಇನ್ನಷ್ಟು ಇಂಬು ಕೊಟ್ಟಂತಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ಧಾರೆ.

ಇದೀಗ ಹಾಸನ ಟಿಕೆಟ್‌ವಿಚಾರ ದೇವೇಗೌಡರ ಮುಂದಿದೆ. ಇಷ್ಟು ದಿನಗಳ ಕಾಲ ಕಾದು ನೋಡುವ ತಂತ್ರಕ್ಕೆ ಮೋರೆ ಹೋಗಿದ್ದ ದೇವೇಗೌಡರಿಗೆ ಇದೀಗ ಇನ್ನೊಂದು ತಲೆನೋವು ಎದುರಾಗಿದೆ.

ಭವಾನಿಗೆ ಟಿಕೆಟ್‌ ನೀಡಿ ಎಂದು ಹಠ ಹಿಡಿದಿದ್ದ ಎಚ್.ಡಿ.ರೇವಣ್ಣ (HD Revanna) ತಮ್ಮ ನಿಲುವು ಬದಲಿಸಿದ್ದು,

ಭವಾನಿಗೆ ಟಿಕೆಟ್‌ನೀಡಿ, ಇಲ್ಲದಿದ್ದರೆ ಸ್ವರೂಪಗೂ ಟಿಕೆಟ್‌ನೀಡಬೇಡಿ. ಹಾಸನ ಕ್ಷೇತ್ರದಿಂದ ನಾನು ಹೇಳುವ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಿ (HD Revanna statement) ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಸ್ವರೂಪಗೆ ಟಿಕೆಟ್‌ನೀಡಬಾರದು ಎಂಬ ಷರತ್ತನ್ನು ರೇವಣ್ಣ ಹಾಕಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ : https://vijayatimes.com/trouble-for-siddaramaiah/

ಇನ್ನೊಂದೆಡೆ ಹಾಸನ ಟಿಕೆಟ್‌ಪಡೆಯಲು ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿರುವ ಸ್ವರೂಪ್‌ಪ್ರಕಾಶ್‌,

ನನಗೆ ಟಿಕೆಟ್‌ನೀಡಿ, ಇಲ್ಲದಿದ್ದರೆ ನಾನು ಅನಿವಾರ್ಯವಾಗಿ ಕಾಂಗ್ರೆಸ್‌ಗೆ (Congress) ಹೋಗಬೇಕಾಗುತ್ತದೆ.

ನನಗೆ ಪಕ್ಷ ತೊರೆಯಲು ಇಷ್ಟವಿಲ್ಲ, ಆದರೆ ಟಿಕೆಟ್‌ನೀಡದಿದ್ದರೆ, ಪಕ್ಷ ತೊರೆಯಬೇಕಾದ ಅನಿವಾರ್ಯತೆ ನನಗಿದೆ.

ನನ್ನ ರಾಜಕೀಯ ಭವಿಷ್ಯಕ್ಕಾಗಿ ನಾನು ಪರ್ಯಾಯ ಮಾರ್ಗ ಕಂಡುಕೊಳ್ಳಬೇಕಿದೆ ಎಂದು ಸ್ವರೂಪ ನೇರವಾಗಿಯೇ ಕುಮಾರಸ್ವಾಮಿ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.

ಹೀಗಾಗಿ ಸ್ವರೂಪಗೆ ಟಿಕೆಟ್‌ ನೀಡಬೇಕೆಂದು ಕುಮಾರಸ್ವಾಮಿ ಅವರು ಒಲವು ತೋರಿದ್ದರು, ರೇವಣ್ಣನವರ ವಿರೋಧದಿಂದಾಗಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತಿಲ್ಲ.

Tags: JDSKarnatakapolitical

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

May 31, 2023
ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
Vijaya Time

ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.