• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಗ್ನಿವೀರರು ಅಂತ ಸರ್ಟಿಫಿಕೇಟ್ ಕೊಡಬೇಕಾ? : ಹೆಚ್.ಡಿಕೆ

Mohan Shetty by Mohan Shetty
in ರಾಜಕೀಯ, ರಾಜ್ಯ
HDK - HD Kumarswamy Statement over Devanalli land
0
SHARES
0
VIEWS
Share on FacebookShare on Twitter

‘ಅಗ್ನಿಪಥ್’ ಯೋಜನೆ(Agnipath Yojana) ಆರ್‍ಎಸ್‍ಎಸ್ ಐಡಿಯಾ. ಆರ್‍ಎಸ್‍ಎಸ್(RSS) ತನ್ನ ಚಟುವಟಿಕೆಗಳನ್ನು ಸೇನೆಯೊಳಗೆ ನುಸುಳಿಸಲು ಈ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಈ ಹಿಂದೆ ಜರ್ಮನಿಯ(Germany) ಹಿಟ್ಲರ್‍ನ(Hitler) ನಾಜಿ ಪಡೆಯನ್ನು ಭಾರತದಲ್ಲಿ ಪ್ರಾಯೋಗಿಕವಾಗಿ ತರುವ ಕಾರ್ಯಯೋಜನೆ ಇದಾಗಿದೆ. ಇನ್ನು ಯಾವ ಉದ್ದೇಶದಿಂದ 10 ಲಕ್ಷ ಯುವಕರಿಗೆ ಈ ಯೋಜನೆ ಮೂಲಕ ಉದ್ಯೋಗ ಕೊಡಲು ಕೇಂದ್ರ ಸರ್ಕಾರ(Central Government) ಮುಂದಾಗಿದೆ.

BJP

ಕ್ಷೌರದ ಅಂಗಡಿ ತೆಗೆಯಲು ಅವರನ್ನು ಮಿಲಿಟರಿಗೆ ಸೇರಿಸಿಕೊಳ್ಳಲಾಗುವುದು ಎಂದು ಈಗಾಗಲೇ ಅನೇಕ ಬಿಜೆಪಿ(BJP) ನಾಯಕರೇ ಹೇಳಿದ್ದಾರೆ. ಹಾಗಾದರೆ ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಮಿಲಿಟರಿ ಟ್ರೈನಿಂಗ್ ಕೊಡಬೇಕಾ? ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಗ್ನಿವೀರರು ಅಂತ ಸರ್ಟಿಫಿಕೇಟ್ ಕೊಡಬೇಕಾ? ಎಂದು ಜೆಡಿಎಸ್ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : https://vijayatimes.com/mosquito-bite-kills-to-death/

ಹಾಸನದಲ್ಲಿ(Hassan) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಯಾರನ್ನ ಕೇಳಿ ಕೇಂದ್ರ ಸರ್ಕಾರ ‘ಅಗ್ನಿಪಥ್’ ಯೋಜನೆಯನ್ನು ಜಾರಿ ಮಾಡುತ್ತಿದೆ. ಈ ಯೋಜನೆ ಜಾರಿಗೆ ರಕ್ಷಣಾ ಸಂಸತ್ ಸಮಿತಿ ಶಿಫಾರಸು ಮಾಡಿತ್ತಾ? ಅಥವಾ ಈ ರೀತಿಯ ಯೋಜನೆಯನ್ನು ಜಾರಿಗೆ ತರಬೇಕೆಂದು ಭಾರತೀಯ ಸೇನೆ ಒತ್ತಾಯಿಸಿತ್ತಾ? ಈ ಬಗ್ಗೆ ಕೇಂದ್ರ ಸರ್ಕಾರ ದೇಶದ ಜನತೆಗೆ ಉತ್ತರ ನೀಡಬೇಕಿದೆ ಎಂದರು. ಇನ್ನು ಈಗಾಗಲೇ ಇರುವ ಸೇನೆಯಿಂದಲೇ ಇಷ್ಟು ವರ್ಷಗಳ ಕಾಲ ದೇಶವನ್ನು ರಕ್ಷಣೆ ಮಾಡಲಿಲ್ಲವೇ?

HDK

ಸದ್ಯದ ನಮ್ಮ ಭಾರತೀಯ ಸೇನೆ(Indian Army) ಬಲಿಷ್ಠವಾಗಿಲ್ಲವೇ? ಯಾವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದೆ ಎಂದು ಬಿಜೆಪಿ ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದರು.

Tags: bjpHDKJDSpoliticalpolitics

Related News

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023
ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.