• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರೈತರಿಗೆ ಆರ್ಥಿಕ ಶಕ್ತಿ ತುಂಬುತ್ತಿರೋರು ಮುಸಲ್ಮಾನರು :ಹೆಚ್‍ಡಿಕೆ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
kumarswamy
0
SHARES
0
VIEWS
Share on FacebookShare on Twitter

ನಮ್ಮ ರಾಜ್ಯದಲ್ಲಿ ರೈತರು(Farmers) ಬೆಳೆದ ಮಾವಿನ ಹಣ್ಣನ್ನು(Mangoes) ಮುಸಲ್ಮಾನ ದಳ್ಳಾಳಿಗಳು ಖರೀದಿಸುವ ಮೂಲಕ ರೈತರಿಗೆ ಆರ್ಥಿಕ ಶಕ್ತಿಯನ್ನು ಮುಸಲ್ಮಾನರು ತುಂಬುತ್ತಿರೋರು. ಮುಸಲ್ಮಾನರು ರೈತರ ಬಳಿ ಮಾವಿನ ಹಣ್ಣು ಖರೀದಿ ಮಾಡದಿದ್ದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರು ಅಭಿಪ್ರಾಯ ಪಟ್ಟಿದ್ದಾರೆ.

kumarswamy

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಬೆಳೆದ ಮಾವಿನ ಹಣ್ಣನ್ನು ಪ್ರಧಾನಿಯಾಗಲಿ… ಮುಖ್ಯಮಂತ್ರಿಯಾಗಲಿ ಖರೀದಿ ಮಾಡುತ್ತಿಲ್ಲ. ಮುಸಲ್ಮಾನರು ಮಾವಿನ ಹಣ್ಣನ್ನು ಬೆಳೆಯುವುದಿಲ್ಲ. ಆದರೆ ರೈತರು ಬೆಳೆದ ಮಾವಿನ ಹಣ್ಣನ್ನು ಮಾರುಕಟ್ಟೆಗೆ ಸಾಗಿಸಿ ವ್ಯಾಪಾರ ಮಾಡುವುದು ಮುಸಲ್ಮಾನರು. ಈ ಮೂಲಕ ಅವರು ನಮ್ಮ ಹಿಂದೂ ರೈತರಿಗೆ ಆರ್ಥಿಕ ಶಕ್ತಿ ತುಂಬುತ್ತಿದ್ದಾರೆ. ಹಿಂದೂ ರೈತರು ಬೆಳೆದ ಮಾವಿನ ಹಣ್ಣನ್ನು ಮುಸಲ್ಮಾನರು ಖರೀದಿ ಮಾಡದಿದ್ದರೆ ನಮ್ಮ ರೈತರಿಗೆ ನಷ್ಟವಾಗುತ್ತದೆ ಎಂದರು.

ಇನ್ನು ಮುಸಲ್ಮಾನರು ತಂದಿರುವ ಮಾವಿನ ಹಣ್ಣು ಹಿಂದೂ ರೈತರ ಬಳಿಯಿಂದ ತಂದಿರೋದು. ಅದನ್ನು ನೀವು ಖರೀದಿಸಬೇಡಿ ಎಂದರೆ ಅದರಿಂದ ಹಿಂದೂ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಹಿಂದೂ ರೈತರ ವ್ಯಾಪಾರ ಕುಸಿಯುತ್ತದೆ. ಮುಸಲ್ಮಾನರ ಬಳಿ ಮಾವು ಖರೀದಿ ಮಾಡಬೇಡಿ ಎಂದರೆ ಅದು ರೈತರಿಗೆ ಮಾಡುವ ದ್ರೋಹ. ಇದಕ್ಕಿಂಹ ರಾಷ್ಟ್ರದ್ರೋಹ ಮತ್ತೊಂದಿಲ್ಲ. ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರು ಶೀಘ್ರವೇ ಎಚ್ಚೆತ್ತುಕೊಳ್ಳಬೇಕು.

kumarswamy

ರಾಜ್ಯದಲ್ಲಿ ನಡೆಯುತ್ತಿರುವ ಈ ರೀತಿಯ ಘಟನೆಗಳನ್ನು ಹತ್ತಿಕ್ಕಬೇಕು. ರೈತರು ಸರ್ಕಾರದ ವಿರುದ್ದ ತಿರುಗಿ ಬೀಳುವ ಮುಂಚೆಯೆ ಸರ್ಕಾರ ಎಚ್ಚೆತ್ತುಕೊಂಡು, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕುಮಾರಸ್ವಾಮಿಯವರು ಸರ್ಕಾರವನ್ನು ಆಗ್ರಹಿಸಿದರು.

Tags: bjpKarnatakakumarswamypoliticalpolitics

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.