• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಅಧಿಕಾರಕ್ಕೆ ಬಂದ್ರೆ ಕರ್ನಾಟಕದಲ್ಲಿ ತೆಲಂಗಾಣದಂತಹ ಯೋಜನೆಗಳನ್ನು ತರುತ್ತೇವೆ : ಹೆಚ್‌ಡಿಕೆ ಭರವಸೆ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಅಧಿಕಾರಕ್ಕೆ ಬಂದ್ರೆ ಕರ್ನಾಟಕದಲ್ಲಿ ತೆಲಂಗಾಣದಂತಹ ಯೋಜನೆಗಳನ್ನು ತರುತ್ತೇವೆ : ಹೆಚ್‌ಡಿಕೆ ಭರವಸೆ
0
SHARES
58
VIEWS
Share on FacebookShare on Twitter

Bengaluru : ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ತೆಲಂಗಾಣದಂತಹ(Telangana) ಯೋಜನೆಗಳನ್ನು ನೀಡುವುದಾಗಿ ಜೆಡಿಎಸ್‌(HDK promises like Telangana) ನಾಯಕ,

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ(HD Kumaraswamy) ಅವರು ರಾಜ್ಯದ ಜನತೆಗೆ ಭರವಸೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್(Congress) ಮತ್ತು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್.ಡಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಎರಡೂ ಪಕ್ಷಗಳು ಜನರನ್ನು ಲೂಟಿ ಮಾಡುತ್ತಿವೆ ಎಂದು ಆರೋಪಿಸಿದರು.

ನಾವು ಈ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ತೆಲಂಗಾಣ ರಾಜ್ಯದಲ್ಲಿ ಚುನಾವಣಾ ಮಾದರಿಯ ಅಭಿವೃದ್ಧಿ ಯೋಜನೆಗಳನ್ನು ರಾಜ್ಯಕ್ಕೆ ನೀಡುವುದಾಗಿ ಭರವಸೆ ನೀಡಿದರು.


ಕರ್ನಾಟಕದ ರಾಯಚೂರಿನಲ್ಲಿ(Raichur) ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು,

HDK promises like Telangana

ಈ ಪ್ರದೇಶವು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದೆ ಮತ್ತು ಅದನ್ನು ಪರಿಹರಿಸಲು ಯಾವುದೇ ಸರ್ಕಾರಕ್ಕೆ(HDK promises like Telangana) ಸಾಧ್ಯವಾಗಲಿಲ್ಲ.

ನಾವು ತೆಲಂಗಾಣದೊಂದಿಗೆ ಗಡಿಯನ್ನು ಹಂಚಿಕೊಂಡಿದ್ದೇವೆ ಮತ್ತು ಅವರ ‘ಮಿಷನ್ ಭಗೀರಥ’ ಯೋಜನೆಯನ್ನು ನೋಡಿದ್ದೇವೆ.

ತೆಲಂಗಾಣದ ಸಿಎಂ ಕೆಸಿಆರ್‌(KCR) ಅವರು ತೆಲಂಗಾಣದ ಪ್ರತಿ ಮನೆಗೂ ನೀರು ಒದಗಿಸಿದ್ದು, ಜೆಡಿಎಸ್(JDS) ಅಧಿಕಾರಕ್ಕೆ ಬಂದರೆ ಅಂತಹ ಯೋಜನೆಗಳನ್ನು ಇಲ್ಲಿಯೂ ಜಾರಿಗೊಳಿಸಲಾಗುವುದು.

ತೆಲಂಗಾಣದ ಕಾಳೇಶ್ವರಂ ಯೋಜನೆಯು ದೇಶದ ಪ್ರತಿಯೊಬ್ಬ ರಾಜಕೀಯ ನಾಯಕನ ಕೇಸ್ ಸ್ಟಡಿ ಆಗಿರಬೇಕು ಎಂದು ಹೇಳಿದರು.

ಇದನ್ನೂ ಓದಿ: ಅದಾನಿ ಅದ್ವಾನ ; ಭಾರತದ ಮಾರುಕಟ್ಟೆ ಉತ್ತಮವಾಗಿದೆ, ಉತ್ತಮವಾಗಿ ನಿಯಂತ್ರಿಸಲಾಗಿದೆ : ನಿರ್ಮಲಾ ಸೀತಾರಾಮನ್

ಜನವರಿಯಲ್ಲಿ ತೆಲಂಗಾಣದ ಖಮ್ಮಮ್‌ನಲ್ಲಿ ನಡೆದ ಭಾರತೀಯ ರಾಷ್ಟ್ರ ಸಮಿತಿಯ (ಬಿಆರ್‌ಎಸ್)(BRS) ಸಭೆಗೆ ಕುಮಾರಸ್ವಾಮಿ ಅವರು ಗೈರಾದಾಗಿನಿಂದಲೂ,

ಕುಮಾರಸ್ವಾಮಿ ಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್(K Chandrashekhar Rao) ನಡುವೆ ಭಿನ್ನಾಭಿಪ್ರಾಯವಿದೆ ಎಂದು ಊಹಿಸಲಾಗಿದೆ.

ಈ ವದಂತಿಗಳನ್ನು ತಳ್ಳಿ ಹಾಕಿದ ಹೆಚ್.ಡಿ ಕುಮಾರಸ್ವಾಮಿ ಅವರು, ಜೆಡಿಎಸ್ ಇನ್ನೂ ಬಿಆರ್‌ಎಸ್‌ನೊಂದಿಗೆ ಇದೆ! ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೆಸಿಆರ್ ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಕುಮಾರಸ್ವಾಮಿ ಅವರಿಗೆ ವಾಗ್ದಾನ ಮಾಡಿದ್ದರು.

HDK promises like Telangana

ಈ ವಿಚಾರವಾಗಿ ಕುಮಾರಸ್ವಾಮಿ ಅವರು ತೆಲಂಗಾಣ ಸಿಎಂ ಕೆಸಿಆರ್‌ ಅವರಿಗೆ ಧನ್ಯವಾದ ಅರ್ಪಿಸಿದ್ದು, ಅವರ ಬೆಂಬಲವು ರಾಷ್ಟ್ರ (HDK promises like Telangana) ರಾಜಕಾರಣದಲ್ಲಿ ಹೊಸ ಸಮೀಕರಣವನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

ಕರ್ನಾಟಕ(Karnataka) ಮತ್ತು ತೆಲಂಗಾಣ ಎರಡೂ ಚುನಾವಣೆಗಳು ಈ ವರ್ಷವೇ ನಡೆಯಲಿದ್ದು,

ರಾಜ್ಯದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಿಎಂ ಗದ್ದುಗೆ ಏರಲು ಹೆಚ್‌.ಡಿ ಕುಮಾರಸ್ವಾಮಿ ಅವರು ಸಂಪೂರ್ಣ ತಯಾರಿ ನಡೆಸಿದ್ದಾರೆ!

Tags: HDKumaraswamyJDSpolitical

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.