• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯದ ಬೀದಿಗಳಲ್ಲಿ ಕೇಕೆ ಹಾಕುವುದು ಬೇಡ : ಹೆಚ್‍ಡಿಕೆ!

Mohan Shetty by Mohan Shetty
in ರಾಜಕೀಯ, ರಾಜ್ಯ
kumarswamy
0
SHARES
0
VIEWS
Share on FacebookShare on Twitter

ಶೋಭಾಯಾತ್ರೆಯ ಹೆಸರಿನಲ್ಲಿ ಇನ್ನೊಂದು ಸಮುದಾಯದವರು ವಾಸಿಸುತ್ತಿರುವ ಬೀದಿಗಳಲ್ಲಿ, ರಸ್ತೆಗಳಲ್ಲಿ, ಅವರ ಪ್ರಾರ್ಥನಾ ಮಂದಿರದ ಮುಂದೆ ಡಿಜೆ ಹಾಕಿಕೊಂಡು ಸಾವಿರಾರೂ ಜನರು 15-20 ನಿಮಿಷಗಳ ಕಾಲ ಕುಣಿಯುವುದು ಮತ್ತು ಕೇಕೆ ಹಾಕುವುದು ಬೇಡ ಎಂದು ಜೆಡಿಎಸ್ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಸಲಹೆ ನೀಡಿದ್ದಾರೆ.

HDK

ಶ್ರೀರಾಮನ ಹೆಸರಿನಲ್ಲಿ ಶೋಭಾಯಾತ್ರೆ ಮಾಡಲು ನನ್ನ ಬೆಂಬಲವಿದೆ. ಆದರೆ ಶೋಭಾಯಾತ್ರೆಯನ್ನು ಹಿಂದೂಗಳು ಹೆಚ್ಚಾಗಿ ವಾಸಿಸುವ ಬೀದಿಗಳಲ್ಲಿ ಮಾಡಿ. ಅಲ್ಲೆಲ್ಲಾ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಅದಕ್ಕೆ ನನ್ನ ಬೆಂಬಲವಿದೆ. ಎಲ್ಲರೂ ಸೇರಿ ರಾಮನ ಸ್ಮರಣೆ ಮಾಡೋಣ. ಪ್ರತಿಯೊಬ್ಬರ ಹೃದಯದಲ್ಲಿಯೂ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎಂಬುದೇ ನನ್ನ ಆಶಯ ಎಂದು ಟ್ವೀಟ್(Tweet) ಮಾಡಿದ್ದಾರೆ. ಈಗ ಒಂದು ಸಮುದಾಯದ ಜನರು ಉಪವಾಸದಲ್ಲಿದ್ದಾರೆ. ಅವರ ಶಾಂತಿಗೆ ಭಂಗ ತರುವುದು ಬೇಡ.

ಇದನ್ನೂ ಓದಿ : https://vijayatimes.com/nirbhayas-mother-speaks

ಶೋಭಾಯಾತ್ರೆ ಹೆಸರಿನಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಈ ರೀತಿಯ ಕೃತ್ಯಗಳಿಗೆ ಪೋಲಿಸ್ ಇಲಾಖೆ ಅವಕಾಶ ಮಾಡಿಕೊಡಬಾರದು ಎಂದು ಆಯಾ ಜಿಲ್ಲೆಗಳ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಇನ್ನು ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಮೌಲ್ಯಗಳ ದಿವ್ಯ ಬೆಳಕು ತೋರಿದ ಮಹಾಪುರುಷ. ಹೀಗಾಗಿಯೇ ರಾಮರಾಜ್ಯವೂ ಶಾಂತಿಯ ತೋಟವಾಗಿತ್ತು. ಹೀಗಾಗಿ ನಾವೆಲ್ಲರೂ ಶ್ರದ್ದೆಯಿಂದ ಭಕ್ತಿಪೂರ್ವಕವಾಗಿ ರಾಮನನ್ನು ಪೂಜಿಸೋಣ ಎಂದು ಮನವಿ ನೀಡಿದರು.

Tags: bjpCongressKarnatakapoliticalpolitics

Related News

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.