• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಅವರ ಸಿನಿಮಾವನ್ನು ಕಾಪಾಡಿಕೊಳ್ಳುವ ತಾಕತ್ ಅವರಿಗಿದೆ: ಕಿಚ್ಚ ಸುದೀಪ್ ಹೇಳಿದ್ದು ಯಾರಿಗೆ…?

Sharadhi by Sharadhi
in ಮನರಂಜನೆ
ಅವರ ಸಿನಿಮಾವನ್ನು ಕಾಪಾಡಿಕೊಳ್ಳುವ ತಾಕತ್ ಅವರಿಗಿದೆ: ಕಿಚ್ಚ ಸುದೀಪ್ ಹೇಳಿದ್ದು ಯಾರಿಗೆ…?
0
SHARES
0
VIEWS
Share on FacebookShare on Twitter

ಬೆಂಗಳೂರು,ಜ. 30: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ಬಿಡುಗಡೆಗೆ ಟಾಲಿವುಡ್ ನಲ್ಲಿ ಅಡ್ಡಿಯಾಗುರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಿಚ್ಚ ಸುದೀಪ್, ನನ್ನ ಸಿನಿಮಾವನ್ನು ನಾನು ಕಾಪಾಡಿಕೊಂಡು ಬಂದಿದ್ದೇನೆ, ಅವರ ಸಿನಿಮಾವನ್ನು ಕಾಪಾಡಿಕೊಳ್ಳುವಷ್ಟು ತಾಕತ್ತು ದೇವರು ಅವರಿಗೂ ಕೊಟ್ಟಿದ್ದಾನೆ ಎಂದಿದ್ದಾರೆ.

ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಕನ್ನಡಚಿತ್ರರಂಗಕ್ಕೆ ಪಾದರ್ಪಣೆ ಮಾಡಿ ಇಂದಿಗೆ 25 ವರ್ಷ ತುಂಬಿದೆ. ಈ ವೇಳೆ ಟಾಲಿವುಡ್ ನಲ್ಲಿ ನಟ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಬಿಡುಗಡೆ ಅಡ್ಡಿ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್, ಅವರ ಸಿನಿಮಾ ಬಗ್ಗೆ ಮಾತನಾಡುವುದು ಸರಿಯಲ್ಲ. ನನ್ನ ಸಿನಿಮಾಗಳಿಗೆ ಯಾವುದೇ ಅಡ್ಡಿಯಾಗುತ್ತಿಲ್ಲ. ನಮ್ಮ ಸಿನಿಮಾಗಳು ಭದ್ರವಾಗಿವೆ ಎಂದು ಅವರು ತಿಳಿಸಿದರು.

Related News

ರಿಷಭ್ ಶೆಟ್ಟಿ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ; ನದಿಯಲ್ಲಿ ಮುಳುಗಿ ಜೂನಿಯರ್‌ ಆರ್ಟಿಸ್ಟ್‌ ಸಾವು
ಮನರಂಜನೆ

ರಿಷಭ್ ಶೆಟ್ಟಿ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ; ನದಿಯಲ್ಲಿ ಮುಳುಗಿ ಜೂನಿಯರ್‌ ಆರ್ಟಿಸ್ಟ್‌ ಸಾವು

May 7, 2025
ಅಮೆರಿಕದಲ್ಲಿ ಪ್ರದರ್ಶನಗೊಳ್ಳುವ ವಿದೇಶಿ ಚಿತ್ರಗಳ ಮೇಲೆ ಶೇ.100 ಸುಂಕ : ಡೊನಾಲ್ಡ್ ಟ್ರಂಪ್ ಆದೇಶ
ದೇಶ-ವಿದೇಶ

ಅಮೆರಿಕದಲ್ಲಿ ಪ್ರದರ್ಶನಗೊಳ್ಳುವ ವಿದೇಶಿ ಚಿತ್ರಗಳ ಮೇಲೆ ಶೇ.100 ಸುಂಕ : ಡೊನಾಲ್ಡ್ ಟ್ರಂಪ್ ಆದೇಶ

May 5, 2025
ಕನ್ನಡ ಹಾಡು ಹೇಳಿ ಎಂದಿದಕ್ಕೇನೆ ಪಹಲ್ಗಾಮ್ ದಾಳಿ ನಡೆದಿದ್ದು : ಉದ್ಧಟತನದ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್
ಪ್ರಮುಖ ಸುದ್ದಿ

ಕನ್ನಡ ಹಾಡು ಹೇಳಿ ಎಂದಿದಕ್ಕೇನೆ ಪಹಲ್ಗಾಮ್ ದಾಳಿ ನಡೆದಿದ್ದು : ಉದ್ಧಟತನದ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್

May 2, 2025
ಒಟಿಟಿಯಲ್ಲಿ ಅಶ್ಲೀಲ ಕಂಟೆಂಟ್; ಕೇಂದ್ರ ಸರ್ಕಾರ, ಒಟಿಟಿ ವೇದಿಕೆಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್
ಡಿಜಿಟಲ್ ಜ್ಞಾನ

ಒಟಿಟಿಯಲ್ಲಿ ಅಶ್ಲೀಲ ಕಂಟೆಂಟ್; ಕೇಂದ್ರ ಸರ್ಕಾರ, ಒಟಿಟಿ ವೇದಿಕೆಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್

April 29, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.