• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

Betel Nut : ಕೇವಲ ಶುಭಕಾರ್ಯಗಳಲ್ಲಷ್ಟೇ ಅಲ್ಲ, ಕೆಲವು ಆರೋಗ್ಯದ ಸಮಸ್ಯೆಗಳಿಗೂ ರಾಮಬಾಣ ಈ ಅಡಿಕೆ!

Mohan Shetty by Mohan Shetty
in ಆರೋಗ್ಯ, ಮಾಹಿತಿ
Betel
0
SHARES
0
VIEWS
Share on FacebookShare on Twitter

India : ನಮ್ಮ ದೇಶದಲ್ಲಿ ಪ್ರತಿಯೊಂದು ಶುಭ ಕಾರ್ಯಗಳಲ್ಲೂ ಅಡಿಕೆಗೆ(Betel Nut) ಅಗ್ರ ಸ್ಥಾನವಿದೆ. ಮಂಗಳದ್ರವ್ಯವಾಗಿ ವಿಶೇಷ ಸ್ಥಾನ ಪಡೆದಿರುವ ಅಡಿಕೆ, ಔಷದೀಯ ಗುಣಗಳಿಂದಲೂ ಸಮೃದ್ಧವಾಗಿದೆ. ಹೌದು, ಹಿತಮಿತವಾದ ಅಡಿಕೆ ಸೇವನೆಯಿಂದ ಈ ಕೆಳಗಿನ ಆರೋಗ್ಯ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಬಹುದು.

Nut


ಅಡಿಕೆಯು ಒಗರು ರುಚಿ ಹೊಂದಿದ್ದು, ಕೆಮ್ಮು, ಕಫ, ಜಂತುಬಾದೆ, ಬೊಜ್ಜು, ರಕ್ತಹೀನತೆ, ಬಾಯಿಹುಣ್ಣು, ದಂತರೋಗಗಳು, ಹುಳಿತೇಗು, ಅತಿಮೂತ್ರದಂತಹ ರೋಗಗಳಿಗೆ ಉತ್ತಮ ಔಷಧಿಯಾಗಿದೆ. ಅಡಿಕೆಯ ಕಷಾಯದಿಂದ ಬಾಯಿಯ ದುರ್ವಾಸನೆ, ಬಾಯಿಹುಣ್ಣು ಶಮನಗೊಂಡು, ಬಾಯಿ ಮತ್ತು ಗಂಟಲು ಶುದ್ದವಾಗುತ್ತದೆ.

ಆಹಾರ ರುಚಿಸುತ್ತದೆ. ಹಲ್ಲುಗಳಲ್ಲಿನ ಸೋಂಕು, ಹಲ್ಲು ನೋವು ಮತ್ತು ಹಲ್ಲಿನ ಹುಳುಕಿಗೆ ಅಡಿಕೆಯ ಕಷಾಯ ಉತ್ತಮ ಔಷಧಿ. ಅಡಿಕೆಯನ್ನು ಊಟದ ನಂತರ ಸೇವಿಸುವುದರಿಂದ, ಆಹಾರವನ್ನು ಜೀರ್ಣಗೊಳಿಸಲು ಸಹಕಾರಿಯಾಗುತ್ತದೆ. ಅತಿಯಾದ ಭೋಜನದ ನಂತರ ಆಗುವ ಆಲಸ್ಯ, ಅಜೀರ್ಣ, ಹೊಟ್ಟೆ ಉಬ್ಬರದಂತಹ ಲಕ್ಷಣಗಳನ್ನು ತಡೆಯುತ್ತದೆ.

ಇದನ್ನೂ ಓದಿ : https://vijayatimes.com/congress-slams-state-bjp-ministers/


ಅವಶ್ಯ ಪ್ರಮಾಣದ ಸುಣ್ಣದೊಂದಿಗೆ ಅಡಿಕೆ ಮತ್ತು ವೀಳ್ಯೆದೆಲೆಯನ್ನು(Betel Leaf) ಸೇವಿಸುವುದರಿಂದ ದೇಹಕ್ಕೆ ಕ್ಯಾಲ್ಶಿಯಂ ಅಂಶ ಲಭ್ಯವಾಗುತ್ತದೆ. ಇದು, ಮೂಳೆಸವೆತದಿಂದಾಗುವ ನೋವು ಮತ್ತು ಮೂಳೆ ಸಂಬಂಧಿ ವಿಕಾರವನ್ನು ಕಡಿಮೆಗೊಳಿಸಿ, ಮೂಳೆಯ ಸಾಂದ್ರತೆಯನ್ನು ಹೆಚ್ಚಿಸುತ್ತದೆ.


ಕಷಾಯ ರಸದಿಂದಾಗಿ ರಕ್ತಸ್ರಾವವನ್ನು ತಡೆಯುವ ವಿಶಿಷ್ಠ ಗುಣ ಅಡಿಕೆಗಿದೆ. ಆದ್ದರಿಂದ ರಕ್ತಸ್ರಾವ, ಬಿಳಿಸೆರಗು, ಒಸಡಿನ ರಕ್ತಸ್ರಾವದ ಚಿಕಿತ್ಸೆಗೆ ಇದು ಉಪಯುಕ್ತ. ಹಲವು ಸಂಶೋಧನೆಗಳ ಪ್ರಕಾರ ಅಡಿಕೆಯಲ್ಲಿ ಜಂತುನಾಶಕ ಅಂಶವಿದ್ದು, ರಕ್ತವನ್ನು ಶುದ್ಧೀಕರಿಸಲು ಸಹಕರಿಸುತ್ತದೆ.

  • ಪವಿತ್ರ
Tags: Betel NutHealthHealth Facts

Related News

ನಿಮ್ಮ ಕರುಳಿನ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬೇಕಾ ಹಾಗಾದರೆ ಈ 5 ಆಹಾರಗಳನ್ನು ಸೇವಿಸಿ
ಆರೋಗ್ಯ

ನಿಮ್ಮ ಕರುಳಿನ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬೇಕಾ ಹಾಗಾದರೆ ಈ 5 ಆಹಾರಗಳನ್ನು ಸೇವಿಸಿ

September 30, 2023
ಪುಟ್ಟ ಬೆಳ್ಳುಳ್ಳಿಯಿಂದ ಅದೆಷ್ಟೊಂದು ಪ್ರಯೋಜನಗಳಿವೆ ಅನ್ನೋದು ನಿಮಗೆ ಗೊತ್ತಾ?
ಆರೋಗ್ಯ

ಪುಟ್ಟ ಬೆಳ್ಳುಳ್ಳಿಯಿಂದ ಅದೆಷ್ಟೊಂದು ಪ್ರಯೋಜನಗಳಿವೆ ಅನ್ನೋದು ನಿಮಗೆ ಗೊತ್ತಾ?

September 29, 2023
ನಿಮ್ಮ ಉಗುರುಗಳು ಆರೋಗ್ಯದ ಬಗ್ಗೆ ಏನನ್ನು ತಿಳಿಸುತ್ತದೆ ಅಂತ ಗೊತ್ತಾ?
ಆರೋಗ್ಯ

ನಿಮ್ಮ ಉಗುರುಗಳು ಆರೋಗ್ಯದ ಬಗ್ಗೆ ಏನನ್ನು ತಿಳಿಸುತ್ತದೆ ಅಂತ ಗೊತ್ತಾ?

September 28, 2023
ಡಯಾಬಿಟಿಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ
ಆರೋಗ್ಯ

ಡಯಾಬಿಟಿಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.