• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ

Shwetha Mohan by Shwetha Mohan
in ಆರೋಗ್ಯ, ಪ್ರಮುಖ ಸುದ್ದಿ, ಮಾಹಿತಿ, ಲೈಫ್ ಸ್ಟೈಲ್, ವಿಜಯ ಟೈಮ್ಸ್‌
ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ
0
SHARES
44
VIEWS
Share on FacebookShare on Twitter

  • ಆರೋಗ್ಯವಂತರಿಗೂ ಕೈ ಕೊಡುತ್ತಿರುವ ಹೃದಯ
  • ಶಾಲೆಯಲ್ಲೇ ಹೃದಯಾಘಾತಕ್ಕೆ ಶಿಕ್ಷಕ ಬ* (Heart attack cases increase)
  • ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ

Davangere: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ (Heart Attack) ಹೆಚ್ಚಾಗಿ ಸಂಭವಿಸುತ್ತಿದೆ.

ಹಿಂದೆಲ್ಲ ತೂಕ ಹೆಚ್ಚಳದಿಂದ, ರಕ್ತದೊತ್ತಡದಿಂದ ಈ ಹೃದಯಾಘಾತ ಸಂಭವಿಸುತ್ತಿತ್ತು. ಆದರೆ ಇತ್ತೀಚೆಗೆ ಚಿಕ್ಕಮಕ್ಕಳಿಗೂ ಹಾರ್ಟ್‌ ಅಟ್ಯಾಕ್‌ ಆಗುತ್ತಿದೆ.

ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಇತ್ತೀಚೆಗೆ ಹಾರ್ಟ್‌ ಅಟ್ಯಾಕ್‌ ಸಮಸ್ಯೆಗಳೇ ಯುವಕರನ್ನು ಕಾಡುತ್ತಿದೆ. ಇದೀಗ ಒಂದೇ ದಿನ ಕಿಲ್ಲರ್ ಹಾರ್ಟ್‌ ಅಟ್ಯಾಕ್‌ನಿಂದಾಗಿ ಮೂರು ಜನ ಬ*ಯಾಗಿದ್ದಾರೆ.

ಶಾಲಾ ಬಸ್ ಚಾಲಕ ಬಸ್ ಚಲಿಸುತ್ತಿದ್ದಾಗ ಅಸು ನೀಗಿದರೆ. 26 ವರ್ಷದ ಯುವತಿಯೊಬ್ಬಳು ಮತ್ತು 42 ವರ್ಷದ ದೈಹಿಕ ಶಿಕ್ಷಕ ಕುಸಿದು ಬಿದ್ದು ಹೃದಯಾಘಾತದಿಂದ ಸಾ*ನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಶಾಲಾ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿರುವಂತಹ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಬಳಿ ನಡೆದಿದೆ.

ಪಕ್ಕಿರೇಶ್(25) ಹೃದಯಾಘಾತದಿಂದ ಮೃ*ಪಟ್ಟ ಬಸ್ ಚಾಲಕ.ಖಾಸಗಿ ಶಾಲೆಯ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ

ವಾಪಸ್ ಮಕ್ಕಳನ್ನು ಮನೆಗೆ ಡ್ರಾಪ್ ಮಾಡುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ.

Heart attack cases increase
heart attack problems have been plaguing the youth

ಈ ಹಿನ್ನೆಲೆಯಲ್ಲಿ ಚಾಲಕ ರಸ್ತೆಬದಿಯಲ್ಲಿ ಬಸ್ ನಿಲ್ಲಿಸಿದ್ದಾರೆ. ಈ ವೇಳೆ ಮಕ್ಕಳು ಕೂಗಾಡಿ, ಚೀರಾಡಿ ಸ್ಥಳೀಯರನ್ನು ಕರೆದಿದ್ದಾರೆ.

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಚಾಲಕ ಹೃದಯಾಘಾತದಿಂದ ಸಾ*ನ್ನಪ್ಪಿದ್ದಾರೆ. ಅದೃಷ್ಟವಶಾತ್ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಇನ್ನು ದಾವಣಗೆರೆಯ ಹೊನ್ನಾಳಿ ಪಟ್ಟಣದ ದುರ್ಗಿಗುಡಿಯಲ್ಲಿ ಹೃದಯಾಘಾತದಿಂದ ದೈಹಿಕ ಶಿಕ್ಷಕ ಸಾ*ನ್ನಪ್ಪಿದ್ದು, ಮೃ*ರನ್ನು ರವಿಕುಮಾರ್ (42) ಎಂದು ಗುರುತಿಸಲಾಗಿದೆ. ಶಾಲಾ ಆವರಣದಲ್ಲೇ ದೈಹಿಕ ಶಿಕ್ಷಕ ರವಿಕುಮಾರ್‌ ಸಂಜೆ ಕುಸಿದು ಬಿದ್ದು ಸಾ*ನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಹೃದಯಾಘಾತದಿಂದ 26 ವರ್ಷದ ಯುವತಿ ಸಾ*ನ್ನಪ್ಪಿದ್ದು, 26 ವರ್ಷದ ಮಂಜುಳಾ ಹೂಗಾರ್ ಎಂದು ಗುರುತಿಸಲಾಗಿದೆ.

ಕೊಪ್ಪಳದ ಶಿವಗಂಗಾ ಲೇಔಟ್ ನಿವಾಸಿ ಮಂಜುಳಾ, ಲೋ ಬಿಪಿಯಾಗಿ ಆಸ್ಪತ್ತೆಗೆ ಸಾಗಿಸೋ ವೇಳೆ ಮಾರ್ಗ ಮಧ್ಯೆ ‌ಸಾ*ನ್ನಪ್ಪಿದ್ದಾರೆ ಎನ್ನಲಾಗಿದೆ. ಆ ಬಳಿಕ ಪರಿಶೀಲಿಸಿದ ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

ಆಧುನಿಕ ಜೀವನಶೈಲಿಯಲ್ಲಿ ಒತ್ತಡವು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಕೆಲಸದ ಒತ್ತಡ, ಕೌಟುಂಬಿಕ ಸಮಸ್ಯೆಗಳು, ಆರ್ಥಿಕ ಒತ್ತಡ,

ಡಿಜಿಟಲ್ ಓವರ್‌ಲೋಡ್‌ನಂತಹ ಕಾರಣಗಳಿಂದ ಒತ್ತಡವು ಎಲ್ಲರ ಜೀವನದಲ್ಲಿ ಸಾಮಾನ್ಯವಾಗಿದೆ.

ಇದನ್ನು ಓದಿ : ನರಮಂಡಲದ ಸಮಸ್ಯೆಗಳು ಹೆಚ್ಚಾಗಲು ಮೂಲ ಕಾರಣ ಕೋವಿಡ್ ಲಸಿಕೆಗಳು : ನಿಮ್ಹಾನ್ಸ್

ಆದರೆ, ಈ ಒತ್ತಡವನ್ನು ನಿರ್ಲಕ್ಷಿಸಿದರೆ ಅದು ಕೇವಲ ಮಾನಸಿಕ ಆರೋಗ್ಯವನ್ನಷ್ಟೇ ಅಲ್ಲ, ದೈಹಿಕ ಆರೋಗ್ಯದ ಮೇಲೂ, (Heart attack cases increase) ವಿಶೇಷವಾಗಿ ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ.

Tags: davangeredriverheart attackPhysical teachervijaya timesyoung woman

Related News

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ಐದನೇ ರೈಲು ಸಂಚಾರಕ್ಕೆ ಸಜ್ಜು
ಪ್ರಮುಖ ಸುದ್ದಿ

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ಐದನೇ ರೈಲು ಸಂಚಾರಕ್ಕೆ ಸಜ್ಜು

October 31, 2025
ರಾಜ್ಯೋತ್ಸವ ಪ್ರಶಸ್ತಿ 2025 ಘೋಷಣೆ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ಗೌರವ
ಪ್ರಮುಖ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ 2025 ಘೋಷಣೆ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ಗೌರವ

October 31, 2025
ಬೆಂಗಳೂರು ನಗರದಲ್ಲಿ ಕಸ ಸುರಿಯುವ ಹಬ್ಬ: ಒಂದೇ ದಿನ 218 ಮನೆಗಳ ಮುಂದೆ ಕಸ ಸುರಿಸಿ ದಂಡ ವಸೂಲಿ ಮಾಡಿದ ಜಿಬಿಎ
ಪ್ರಮುಖ ಸುದ್ದಿ

ಬೆಂಗಳೂರು ನಗರದಲ್ಲಿ ಕಸ ಸುರಿಯುವ ಹಬ್ಬ: ಒಂದೇ ದಿನ 218 ಮನೆಗಳ ಮುಂದೆ ಕಸ ಸುರಿಸಿ ದಂಡ ವಸೂಲಿ ಮಾಡಿದ ಜಿಬಿಎ

October 31, 2025
ಕರ್ನೂಲ್ ಬಸ್ ದುರಂತದ ನಂತರ ಕರ್ನಾಟಕ ಆರ್‌ಟಿಒ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 30ಕ್ಕೂ ಹೆಚ್ಚು ಬಸ್ ಸೀಜ್
ಪ್ರಮುಖ ಸುದ್ದಿ

ಕರ್ನೂಲ್ ಬಸ್ ದುರಂತದ ನಂತರ ಕರ್ನಾಟಕ ಆರ್‌ಟಿಒ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: 30ಕ್ಕೂ ಹೆಚ್ಚು ಬಸ್ ಸೀಜ್

October 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.