• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಹೃದಯಾಘಾತಕ್ಕೆ 8ನೇ ತರಗತಿ ವಿದ್ಯಾರ್ಥಿ ಬಲಿ ! ಈ ಸಾವು ನ್ಯಾಯವೇ?

Pankaja by Pankaja
in ಆರೋಗ್ಯ, ಪ್ರಮುಖ ಸುದ್ದಿ
ಹೃದಯಾಘಾತಕ್ಕೆ 8ನೇ ತರಗತಿ ವಿದ್ಯಾರ್ಥಿ ಬಲಿ ! ಈ ಸಾವು ನ್ಯಾಯವೇ?
0
SHARES
56
VIEWS
Share on FacebookShare on Twitter

Mangalore : ಎರಡು ಡಿನಗಳ ಹಿಂದಷ್ಟೇ ಕೊಡಗಿನ 6ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯದಿಂದ ಮೃತಪಟ್ಟ ಬೆನ್ನ ಹಿಂದೆಯೇ ಮತ್ತೊಂದು ಘಟನೆ ಈಗ ಮಂಗಳೂರಿನ ಸುರತ್ಕನ್ನಲ್ಲಿ(Heart attack in childrens) ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಕೃಷ್ಣಾಪುರ ಏಳನೇ ಬ್ಲಾಕ್ ನಿವಾಸಿ ಅಬ್ದುಲ್ ರೆಹಮಾನ್ ಎಂಬವರ ಪುತ್ರ ಮೊಹಮ್ಮದ್ ಹಸೀನ್(14)(Mohammad Haseen) ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

Heart attack in childrens

ಈತ 8ನೇ ತರಗತಿ ಓದುತ್ತಿದ್ದ. ಹಸೀನ್ ಸೋಮವಾರ ಬೆಳಗ್ಗೆ 9 ಗಂಟೆಗೆ ಶಾಲೆಗೆ ಹೊರಡಲು ಸಿದ್ಧವಾಗಿದ್ದ, ಅಷ್ಟರಲ್ಲಿ ಇದ್ದಕ್ಕಿದ್ದಂತೆ ಎದೆ ನೋವಿನಿಂದ ಕುಸಿದು ಬಿದ್ದ.

ತಕ್ಷಣ ಕುಟುಂಬಸ್ಥರು ಅಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೂ ಚಿಕಿತ್ಸೆ ಫಲಕಾರಿಯಾಗದೆ ಹಸೀನ್‌ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಎರಡು ದಿನಗಳ ಹಿಂದಷ್ಟೇ ಕೊಡಗು(Kodagu) ಜಿಲ್ಲಾ ಕೋಶನ್ ನಗರ ತಾಲೂಕಿನ ಕೊಡು ಮಂಗಳೂರಿನಲ್ಲಿ,

ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದ ಕೀರ್ತನ್(12) ಹೃದಯಾಘಾತದಿಂದಾಗಿ ಶನಿವಾರ ತಡರಾತ್ರಿ (ಜ.08) ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆಯೇ ಸಾವನ್ನಪ್ಪಿದ್ದ.

ಇದನ್ನೂ ಓದಿ : https://vijayatimes.com/siddhu-haunted-fear-of-defeat/

ಅದಲ್ಲದೆ ಉತ್ತರ ಪ್ರದೇಶದ(Uttar Pradesh) ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ಸಾವಿಗಿಡಾಗಿದ್ದಾರೆ ಎಂದು ಲಕ್ಷ್ಮೀಪತಿ ಸಿಂಘಾನಿಯಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ(Lakshmipat Singhania Institute of Cardiology) ಇಂದು ಮಾಹಿತಿ ಬಿಡುಗಡೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಹೃದಯಾಘಾತದ (Heart attack in childrens) ಲಕ್ಷಣಗಳು ಹೆಚ್ಚಾಗಿ ಕಂಡುಬರುತ್ತಿದೆ.

ಇದ್ದಕ್ಕಿದ್ದಂತೆಯೇ ಅನೇಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಯುವ ಜನರಲ್ಲಿ ಹೃದಯಾಘಾತ ಹೆಚ್ಚುತ್ತಿರುವ ಹಿನ್ನಲೆ ವೈದ್ಯರು ಮನವಿ ಮಾಡಿಕೊಳ್ಳುವ ರೀತಿಯಲ್ಲಿ ವಿವರಣೆ ನೀಡಿದ್ದಾರೆ.

ಬದಲಾದ ಜೀವನ ಶೈಲಿಯಿಂದ ಹೃದಯದ ಆರೋಗ್ಯವು ಹಂತ ಹಂತವಾಗಿ ಕ್ಷೀಣಿಸುತ್ತಿದೆ. ಹೃದಯದ ರಕ್ತನಾಳಗಳಲ್ಲಿ, ರಕ್ತವು ಕೆಂಪುಗಟ್ಟಿದಾಗ ಹೃದಯ ಅಪಘಾತ ಸಂಭವಿಸುತ್ತದೆ.

Heart attack in childrens

ಅಧಿಕ ರಕ್ತದೊತ್ತಡ, ಮಧುಮೇಹ, ಸ್ಥೂಲಕಾಯ, ಧೂಮಪಾನ, ಮಾದಕ ವಸ್ತು ಸೇವನೆ, ಒತ್ತಡದ ಜೀವನಶೈಲಿ, ವಾಯುಮಾಲಿನ್ಯ ಸೇರಿ ಹೀಗೆ ಹಲವಾರು ಕಾರಣಗಳಿಂದ ಹೃದಯ ಅಪಘಾತ(heart attack) ಸಂಬಂಧಿಸಿದಂತೆ ಅದಲ್ಲದೆ ಅನುವಂಶೀಯತೆಯಿಂದಲೂ ಕೆಲವರಿಗೆ ಹೃದಯ ಅಪಘಾತವಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

  • ಪಂಕಜಾ.ಎಸ್
Tags: DeathHealthmangalore

Related News

ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ
ಪ್ರಮುಖ ಸುದ್ದಿ

ಕೆಲಸಕ್ಕಾಗಿ ದುಬೈಗೆ ಹೊರಟಿದ್ದೀರಾ

February 2, 2023
ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ
ಪ್ರಮುಖ ಸುದ್ದಿ

ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧೀಯವರ ಹತ್ಯೆ ಆಕಸ್ಮಿಕ : ಬಿಜೆಪಿ ಸಚಿವ ಗಣೇಶ್ ಜೋಷಿ

February 2, 2023
ಕೇಂದ್ರ ಬಜೆಟ್‌ 2023 : ಇಲ್ಲಿದೆ ಸೀತಾರಾಮನ್‌ ನೀಡಿರುವ ಭರವಸೆಗಳ ಲೆಕ್ಕ
ಪ್ರಮುಖ ಸುದ್ದಿ

ಕೇಂದ್ರ ಬಜೆಟ್‌ 2023 : ಇಲ್ಲಿದೆ ಸೀತಾರಾಮನ್‌ ನೀಡಿರುವ ಭರವಸೆಗಳ ಲೆಕ್ಕ

February 1, 2023
ಗುಜರಿಗೆ ಬೀಳಲಿವೆ 9 ಲಕ್ಷ ಸರ್ಕಾರಿ ಗಾಡಿಗಳು: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ
ಪ್ರಮುಖ ಸುದ್ದಿ

ಗುಜರಿಗೆ ಬೀಳಲಿವೆ 9 ಲಕ್ಷ ಸರ್ಕಾರಿ ಗಾಡಿಗಳು: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.