• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಆರೋಗ್ಯ ತುರ್ತು ನಿರ್ವಹಣೆಗೆ ಹೈಟೆಕ್ ವ್ಯವಸ್ಥೆ: 24/7 ಕಾರ್ಯನಿರ್ವಹಿಸುವ HEOC ಕೇಂದ್ರ ಆರಂಭ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಕರ್ನಾಟಕದಲ್ಲಿ ಆರೋಗ್ಯ ತುರ್ತು ನಿರ್ವಹಣೆಗೆ ಹೈಟೆಕ್ ವ್ಯವಸ್ಥೆ: 24/7 ಕಾರ್ಯನಿರ್ವಹಿಸುವ HEOC ಕೇಂದ್ರ ಆರಂಭ
0
SHARES
3
VIEWS
Share on FacebookShare on Twitter

ಜನರ ಆರೋಗ್ಯ ಭದ್ರತೆಗೆ ರಾಜ್ಯ ಸರ್ಕಾರದಿಂದ (HEOC center launch in karnataka) ಹೊಸ ಯೋಜನೆ: ದಿನೇಶ್ ಗುಂಡೂರಾವ್

ಆರೋಗ್ಯ ಸೇವೆಯಲ್ಲಿ ಡಿಜಿಟಲ್ ಮೇಲ್ವಿಚಾರಣೆಗೆ ಚಾಲನೆ

ರಾಜ್ಯಾದ್ಯಂತ ಆರೋಗ್ಯ ಮಾಹಿತಿಗಳ ಸಮಗ್ರ ನಿರ್ವಹಣೆಗೆ HEOC ಸಹಕಾರಿ

Bengaluru : ರಾಜ್ಯದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು (HEOC center launch in karnataka) ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅತ್ಯಾಧುನಿಕ ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ’ (Health Emergency Operation Centre – HEOC) ಅನ್ನು ಬೆಂಗಳೂರಿನಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಗಿದೆ.

ಈ ಹೊಸ ಸಮನ್ವಯ ಕೇಂದ್ರವು ಆರೋಗ್ಯ ತುರ್ತು ಪರಿಸ್ಥಿತಿಗಳು, ಸಾಂಕ್ರಾಮಿಕ ರೋಗಗಳು ಹಾಗೂ ಅನಾಹುತ ಸಂದರ್ಭಗಳಲ್ಲಿ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿದ್ದು, ರಾಜ್ಯದ ಆರೋಗ್ಯ ಭದ್ರತೆಗೆ ಹೊಸ ಶಕ್ತಿ ತುಂಬಲಿದೆ.

HEOC center launch in karnataka

ಬೆಂಗಳೂರು ನಗರದ ಆರೋಗ್ಯ ಸೌಧದ 8ನೇ ಮಹಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ (Dinesh Gundu Rao) ಅವರು HEOC ಕೇಂದ್ರವನ್ನು ಉದ್ಘಾಟಿಸಿದರು. ಈ ವೇಳೆ ಇಲಾಖೆಯ ಹಿರಿಯ ಅಧಿಕಾರಿಗಳು, ವೈದ್ಯಕೀಯ ತಜ್ಞರು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

ಸಾರ್ವಜನಿಕ ಆರೋಗ್ಯ ರಕ್ಷಣೆ ಮತ್ತು ತುರ್ತು ಸೇವೆಗಳ ಸಮನ್ವಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಯಾವುದೇ ಸಾಂಕ್ರಾಮಿಕ ರೋಗ ಹರಡುವ ಲಕ್ಷಣಗಳು (HEOC center launch in karnataka) ಕಂಡುಬಂದರೆ ಅಥವಾ ಆರೋಗ್ಯ ತುರ್ತು ಪರಿಸ್ಥಿತಿ ಉದ್ಭವಿಸಿದರೆ, ಅದನ್ನು ತಕ್ಷಣ ಪತ್ತೆಹಚ್ಚಿ ನಿಯಂತ್ರಣಕ್ಕೆ ತರಲು HEOC ಪ್ರಮುಖ ಪಾತ್ರವಹಿಸಲಿದೆ.

ಈ ಕೇಂದ್ರವು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಆರೋಗ್ಯ ಮಾಹಿತಿಗಳ ಮೇಲೆ ನಿರಂತರ ನಿಗಾ ಇಡಲಿದೆ.

ರೋಗ ಹರಡುವಿಕೆ, ತುರ್ತು ಆರೋಗ್ಯ ಸಮಸ್ಯೆಗಳು ಹಾಗೂ ಅಪಾಯದ ಪರಿಸ್ಥಿತಿಗಳ ಕುರಿತು ತಕ್ಷಣ ಮಾಹಿತಿ ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳಲು ಇದು ನೆರವಾಗಲಿದೆ.

HEOC ಕೇಂದ್ರದಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಸುಧಾರಿತ ಡೇಟಾ ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ತುರ್ತು ಪರಿಸ್ಥಿತಿಗಳ ಸಮಯದಲ್ಲಿ ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಇದು ಕೇಂದ್ರಬಿಂದುವಾಗಲಿದೆ.

ಅಲ್ಲದೆ, ತುರ್ತು ಸಂದರ್ಭಗಳಲ್ಲಿ ಅಗತ್ಯ ಸಂಪನ್ಮೂಲಗಳನ್ನು ವೇಗವಾಗಿ ನಿಯೋಜಿಸುವ ವ್ಯವಸ್ಥೆಯೂ ಈ ಕೇಂದ್ರದಲ್ಲಿ ಕಲ್ಪಿಸಲಾಗಿದೆ. ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ವೇಗ, ನಿಖರತೆ ಮತ್ತು ಸಮನ್ವಯವನ್ನು ಹೆಚ್ಚಿಸುವಲ್ಲಿ HEOC ಮಹತ್ವದ ಪಾತ್ರ ವಹಿಸುವ ನಿರೀಕ್ಷೆ ಇದೆ.

“ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ತುರ್ತು ಸೇವೆಗೆ ಹೊಸ ಬಲ” ಎಂಬ ಧ್ಯೇಯವಾಕ್ಯದೊಂದಿಗೆ ಆರಂಭವಾದ ಈ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರವು, ರಾಜ್ಯದ ಪ್ರತಿಯೊಬ್ಬ ನಾಗರಿಕನ ಆರೋಗ್ಯ ಭದ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಗುರಿಯನ್ನು ಹೊಂದಿದೆ.

ಕೋವಿಡ್‌ನಂತಹ ಸಾಂಕ್ರಾಮಿಕ ಸಂದರ್ಭಗಳ ಅನುಭವದ ನಂತರ, ಭವಿಷ್ಯದಲ್ಲಿ ಯಾವುದೇ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿರುವುದಕ್ಕೆ HEOC ಉತ್ತಮ ಉದಾಹರಣೆಯಾಗಿದೆ.

ಇದನ್ನು ಓದಿ : https://vijayatimes.com/government-guarantee-security-schemes/

Tags: Healthhealth centerKarnataka

Related News

ಐಪಿಎಲ್‌ನಲ್ಲಿ ಅಶಿಸ್ತಿಗೆ ಬ್ರೇಕ್: ಬಿಸಿಸಿಐನಿಂದ ಕಠಿಣ ನಿಯಮ ಜಾರಿ
Sports

ಐಪಿಎಲ್‌ನಲ್ಲಿ ಅಶಿಸ್ತಿಗೆ ಬ್ರೇಕ್: ಬಿಸಿಸಿಐನಿಂದ ಕಠಿಣ ನಿಯಮ ಜಾರಿ

May 13, 2026
ವಿಪಕ್ಷ ನಾಯಕ ರಬ್ಬರ್ ಸ್ಟಾಂಪ್ ಅಲ್ಲ : ಸಿಬಿಐ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಪ್ರಶ್ನಿಸಿದ ರಾಹುಲ್ ಗಾಂಧಿ
ದೇಶ-ವಿದೇಶ

ವಿಪಕ್ಷ ನಾಯಕ ರಬ್ಬರ್ ಸ್ಟಾಂಪ್ ಅಲ್ಲ : ಸಿಬಿಐ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಪ್ರಶ್ನಿಸಿದ ರಾಹುಲ್ ಗಾಂಧಿ

May 13, 2026
ಚಿನ್ನ-ಬೆಳ್ಳಿ ಆಮದು ಸುಂಕ ಏರಿಕೆ: ಬಂಗಾರ ಖರೀದಿ ಮತ್ತಷ್ಟು ದುಬಾರಿ, ಗ್ರಾಹಕರಿಗೆ ಹೆಚ್ಚಿದ ಹೊರೆ
ದೇಶ-ವಿದೇಶ

ಚಿನ್ನ-ಬೆಳ್ಳಿ ಆಮದು ಸುಂಕ ಏರಿಕೆ: ಬಂಗಾರ ಖರೀದಿ ಮತ್ತಷ್ಟು ದುಬಾರಿ, ಗ್ರಾಹಕರಿಗೆ ಹೆಚ್ಚಿದ ಹೊರೆ

May 13, 2026
NEET UG 2026 ಮರು ಪರೀಕ್ಷೆ: ವಿದ್ಯಾರ್ಥಿಗಳ ಆತಂಕದ ನಡುವೆ ಮಹತ್ವದ ಮಾಹಿತಿ ನೀಡಿದ NTA
ದೇಶ-ವಿದೇಶ

NEET UG 2026 ಮರು ಪರೀಕ್ಷೆ: ವಿದ್ಯಾರ್ಥಿಗಳ ಆತಂಕದ ನಡುವೆ ಮಹತ್ವದ ಮಾಹಿತಿ ನೀಡಿದ NTA

May 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.