• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆಪರೇಷನ್ ಸಿಂಧೂರ ಬಳಿಕ ಕರಾವಳಿ ಭಾಗದಲ್ಲಿ ಹೈ ಅಲರ್ಟ್: ಬೋಟ್‌ಗಳ ಮೇಲೆ ತೀವ್ರ ನಿಗಾ

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಆಪರೇಷನ್ ಸಿಂಧೂರ ಬಳಿಕ ಕರಾವಳಿ ಭಾಗದಲ್ಲಿ ಹೈ ಅಲರ್ಟ್: ಬೋಟ್‌ಗಳ ಮೇಲೆ ತೀವ್ರ ನಿಗಾ
0
SHARES
21
VIEWS
Share on FacebookShare on Twitter
  • ಆಪರೇಷನ್ ಸಿಂಧೂರ್ ಬೆನ್ನಲ್ಲೆ ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಆತಂಕ
  • ಸೂಕ್ಷ್ಮ ಪ್ರದೇಶಗಳಲ್ಲೂ ತೀವ್ರ ಕಟ್ಟೆಚ್ಚರ (High alert in coastal areas karnataka)
  • ಅರಬ್ಬಿ ಸಮುದ್ರ ಹಾಗೂ ಬೋಟ್ಗಳ ಮೇಲೆ ತೀವ್ರ ನಿಗಾ

Mangalore: ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ನಡೆದ ಉಗ್ರರ ದಾಳಿಗೆ (Terror Attack) ಪ್ರತೀಕಾರವಾಗಿ ಭಾರತೀಯ ಸೇನೆ (Indian Army) ಪಾಕಿಸ್ತಾನದ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಅಪರೇಷನ್ ಸಿಂಧೂರ (Operation Sindoora) ಹೆಸರಿನ ದಾಳಿಯಲ್ಲಿ ಹಲವಾರು ಭಯೋತ್ಪಾದಕರು ಸಾವನ್ನಪ್ಪಿದ್ದರು .

ಈ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ (India-Pakistan) ಗಡಿಯಲ್ಲಿ ಯುದ್ಧದ ಆತಂಕ ಎದುರಾಗಿದೆ. ಮಾತ್ರವಲ್ಲ, ಕೆಲವು ಸೂಕ್ಷ್ಮ ಪ್ರದೇಶಗಳಲ್ಲೂ (Sensitive areas) ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅದರಂತೆ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ಅರಬ್ಬಿ ಸಮುದ್ರದಲ್ಲಿ (Arabian Sea) ತೀವ್ರ ನಿಗಾವಹಿಸಲಾಗಿದೆ.

ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ (High alert) . ಅರಬ್ಬೀ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು (Coast Guard) ಪಡೆ ಪೊಲೀಸರು. ಮಂಗಳೂರಿನ ಬಂದರು ತೀರದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಸಮುದ್ರ ಮಾರ್ಗದ ಮೀನುಗಾರಿಕಾ ಬೋಟ್ (Fishing boat) , ಮೀನುಗಾರರ ತಪಾಸಣೆ, ದಾಖಲೆಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಮೀನುಗಾರರ ವಿಚಾರಣೆಯನ್ನು (Inquiry of fishermen) ಕೂಡ ಕರಾವಳಿ ನಡೆಸುತ್ತಿರುವ ಪೊಲೀಸರು ಅನುಮಾನಾಸ್ಪದ ಬೋಟ್‌ಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಉಡುಪಿ ಕೇಂದ್ರಿತ (Udupi Centre) ಕರಾವಳಿ ಕಾವಲು ಪೊಲೀಸ್‌ ಪಡೆ ಪ್ಯಾಟ್ರೋಲಿಂಗ್‌, ಬೋಟ್‌ ಚೆಕ್ಕಿಂಗ್‌, ಬೀಚ್‌ ಪಾಯಿಂಟ್‌ಗಳಲ್ಲಿ ಪೊಲೀಸ್‌ ಸಿಬ್ಬಂದಿ (Police personnel) ನಿಯೋಜನೆ ಮಾಡಲಾಗಿದ್ದು ಕಡಲಿನಲ್ಲಿ ಸುಳಿದಾಡುವ ಅಪರಿಚಿತ ವ್ಯಕ್ತಿಗಳು, ದೋಣಿಗಳು ಕಂಡರೆ ಕರಾವಳಿ ಕಾವಲು (Coast Guard) ಪೊಲೀಸ್‌ ಪಡೆಗೆ ಮಾಹಿತಿ ನೀಡುವಂತೆ ಕಡಲಿನಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ, ಆಳಸಮುದ್ರಕ್ಕೆ ಮೀನುಗಾರಿಕೆ ನಿರತರಿಗೆ ಸೂಚನೆ ನೀಡಲಾಗಿದೆ.

ಕೇಂದ್ರದ ಕೋಸ್ಟ್‌ಗಾರ್ಡ್‌ ಕಡಲಿನಲ್ಲಿ (Coast Guard at sea) 200 ನಾಟಿಕಲ್ ದೂರದಲ್ಲಿ ಗಸ್ತು ಹೆಚ್ಚಿಸಿದ್ದು, ಯಾವುದೇ ಅನಾಮಿಕ ಹಡಗು, ಬೋಟ್‌ಗಳ ಸುತ್ತಾಟದ ಮೇಲೆ ನಿಗಾ ಇರಿಸುವಂತೆ ಸೂಚನೆ ನೀಡಲಾಗಿದೆ. ಕಡಲ ಗಸ್ತು ಹಡಗು ವರಾಹ, ಸಕ್ಷಮ್‌, ಫಾಸ್ಟ್‌ ಪ್ಯಾಟ್ರೋಲ್‌ ವೆಸೆಲ್‌ಗಳಾದ ಅಮಾತ್ರ್ಯ, ರಾಜ್‌ದೂತ್‌ (Rajdoot) ಹಾಗೂ ಸಾವಿತ್ರಿಭಾಯಿ ಫುಲೆ, ಇಂಟರ್‌ಸೆಪ್ಟರ್‌ ಬೋಟ್‌ಗಳು ಯಾವುದೇ ಸನ್ನಿವೇಶಗಳನ್ನು ಎದುರಿಸಲು ಸನ್ನದ್ಧವಾಗಿದೆ. ಸಮುದ್ರ ಮಾರ್ಗದ (Sea route) ಮೂಲಕ ಅಕ್ರಮ ಪ್ರವೇಶಕ್ಕೆ ತಡೆ ಹಾಗೂ ಮೀನುಗಾರರು, ನಾಗರಿಕರ ರಕ್ಷಣೆಯ ಕ್ಷಿಪ್ರ (Civil defense rapid response) ಕಾರ್ಯಾಚರಣೆಗಳನ್ನು ಮಾಡಲು ಸಿದ್ಧಗೊಂಡಿದೆ.

ಭಾರತದ ಸೀಮಾ ರೇಖೆಯೊಳಗೆ ಯಾವುದೇ ಹಡಗು ಅಕ್ರಮ ಪ್ರವೇಶ ಮಾಡದಂತೆ ಅಥವಾ ಅನಾಮಿಕ ಹಡಗುಗಳು ಸುತ್ತಾಟ (Ships cruise) ನಡೆಸಿದರೆ ಕ್ಷಿಪ್ರ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ.ಉಡುಪಿಯ ಸೈಂಟ್‌ ಮೇರಿಸ್‌, ಭಟ್ಕಳದ ನೇತ್ರಾಣಿ (Bhatkal’s Netrani) , ಕಾರವಾದ ಕೂರ್ಮಿಗಡ-ದೇವುಗಡ ಸೇರಿದಂತೆ 50ಕ್ಕೂ ಅಧಿಕ ಹೈಲ್ಯಾಂಡ್‌ಗಳಿದ್ದು, ಅಲ್ಲಿಗೆ ತೆರಳಿ ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನು ಓದಿ :  http://ಅಪರೇಷನ್ ಸಿಂಧೂರ: ಕಣಿವೆಯಲ್ಲಿ ನೆತ್ತರು ಹರಿಸಿದ್ದ ಉಗ್ರರಿಗೆ ಭಾರತ ಸೇನೆಯಿಂದ ತಕ್ಕ ಉತ್ತರ

ಉಗ್ರರು ಹೈಲ್ಯಾಂಡ್‌ನಲ್ಲಿ ವಾಸ್ತವ್ಯ ಹೂಡಿ ದಾಳಿ ಮಾಡುವ ಸಾಧ್ಯತೆಯ ಬಗ್ಗೆ ಎಚ್ಚರ ವಹಿಸಿ ಪ್ರತಿ (Careful everyone) ಹೈಲ್ಯಾಂಡ್‌ಗಳನ್ನು ಪದೇ ಪದೆ ತಪಾಸಣೆ (High alert in coastal areas karnataka) ನಡೆಸುವಂತೆ ಕೋಸ್ಟ್‌ಗಾರ್ಡ್‌ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.

Tags: indi pak warIndian ArmyNarendra ModiPahalgampolitics

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.