- ಬಾಂಬ್ ಸ್ಫೋಟದ ಬೆದರಿಕೆಯ (High alert In Mysore tourist place) ಬೆನ್ನಲ್ಲೇ ಹೆಚ್ಚಿನ ಪೊಲೀಸರನ್ನ ನಿಯೋಜಿಸಿದ ಜಿಲ್ಲಾ ಪೊಲೀಸರು
- ಶ್ವಾನದಳ, ಬಾಂಬ್ ಪತ್ತೆ ದಳದಿಂದ ನಿರಂತರ ತಪಾಸಣೆ
- ಮೈಸೂರಿನ ವಿಶ್ವವಿಖ್ಯಾತ ಅರಮನೆಯಲ್ಲಿಯೂ ತೀವ್ರ ತಪಾಸಣೆ
Mysore: ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೈಸೂರಿನ ಪ್ರವಾಸಿ ತಾಣಗಳ (Tourist places in Mysore) ಟಾರ್ಗೆಟ್ ಮಾಡಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಸುವುದಾಗಿ ಬೆದರಿಕೆ ಇಮೇಲ್ (Bomb Threat Email) ಬಂದಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್ ಘೋಷಣೆ (High-alert declaration) ಮಾಡಲಾಗಿದೆ.
ಅಂತೆಯೇ, ಮೈಸೂರು ಪ್ರವಾಸಿ ಸ್ಥಳಗಳಿಗೂ ಗುಪ್ತಚರ ಇಲಾಖೆ ಮೊದಲೇ ಭದ್ರತೆ ಬಗ್ಗೆ ಸೂಚನೆ ನೀಡಿತ್ತು. ಆದರೆ, ಪೊಲೀಸ್ ಆಯುಕ್ತರ (Commissioner of Police) ಕಚೇರಿಗೆ ಮೇಲ್ ಬಂದಿರೋದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಇನ್ನು ವಿವಿಧ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇವೆ ಎಂಬ ಬರವಣಿಗೆಯುಳ್ಳ ಇ–ಮೇಲ್ (Email) ಬಂದಿದೆ. ತಕ್ಷಣವೇ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ (Dog squad) ಮೂಲಕ ನಗರದ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದೆ. ಆಯಾ ಠಾಣೆ (Respective station) ವ್ಯಾಪ್ತಿಯಲ್ಲಿ ಇನ್ಸ್ಪೆಕ್ಟರ್ಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ.
ಬಾಂಬ್ ಇಟ್ಟಿರುವುದು ಕಂಡುಬಂದಿಲ್ಲ.ಇದರಿಂದ ಎಚ್ಚೆತ್ತ ಪೊಲೀಸರು (Vigilant police) , ಮೈಸೂರಿಗೆ ಬಂದು ಹೋಗುವ ಪ್ರವಾಸಿಗರ ಮೇಲೆ ಎಚ್ಚರಿಕೆಯ ಕಣ್ಣಿಟ್ಟಿದ್ದಾರೆ. ಹೀಗಾಗಿ ಹೋಟೆಲ್, ಕೊಠಡಿಗಳಲ್ಲಿ ರೂಮ್ (Hotel, rooms in rooms) ಬಾಡಿಗೆ ಪಡೆಯುವವರ ಮೇಲೆ ನಿಗಾ ಇಟ್ಟಿದ್ದಾರೆ.

ಅಲ್ಲದೇ ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ಸಂತ ಫಿಲೋಮಿನಾ ಚರ್ಚ್ (Philomena’s Church) , ಬೃಂದಾವನಕ್ಕೆ ಭದ್ರತೆ ಕಲ್ಪಿಸಲಾಗಿದ್ದು, ಶ್ವಾನದಳ, ಬಾಂಬ್ ಪತ್ತೆ (Bomb found) ದಳದಿಂದ ನಿರಂತರ ತಪಾಸಣೆ ನಡೆಸಲಾಗುತ್ತಿದೆ.
ಬಾಡಿಗೆ ಮನೆ ಪಡೆಯುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ವ್ಯಕ್ತಿ ಮೇಲೆ ಅನುಮಾನ (Doubt) ಕಂಡುಬಂದರೆ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ. ಇ-ಮೇಲ್ ಬೆದರಿಕೆ ಕರೆ (Email threatening call) ಬೆನ್ನಲ್ಲೆ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಮೈಸೂರಿನ ರಿಂಗ್ ರಸ್ತೆಗಳಲ್ಲಿ (Ring roads of Mysore) ನಾಕಾ ಬಂದಿ ಹಾಕಲಾಗಿದೆ.
ಇದನ್ನು ಓದಿ : http://ಕೋಲ್ಕತ ಹೋಟೆಲ್ನಲ್ಲಿ ಅಗ್ನಿ ದುರಂತ: ಕನಿಷ್ಠ 14 ಮಂದಿ ಸಜೀವ ದಹನ; ತನಿಖೆಗಾಗಿ SIT ರಚನೆ
ಪೊಲೀಸರು ಅನುಮಾನಾಸ್ಪದ ವ್ಯಕ್ತಿ ಹಾಗೂ ವಸ್ತುಗಳ, (High alert In Mysore tourist place) ಆಧಾರ್ ಕಾರ್ಡ್ಗಳ ತೀವ್ರ ತಪಾಸಣೆ ನಡೆಸ್ತಿದ್ದಾರೆ. ಮೈಸೂರಿನ ರಸ್ತೆಗಳಲ್ಲಿ ಕಮಿಷನರ್ (Commissioner on the roads of Mysore) ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಂಚರಿಸಿ ಸಾರ್ವಜನಿಕರಿಗೆ ನಿಮ್ಮ ಜೊತೆ ನಾವಿದ್ದೀವಿ ಎಂದು ಅಭಯ ನೀಡಿದ್ದಾರೆ. ಆದರೂ ಪ್ರವಾಸಿಗರಲ್ಲಿ ಹಾಗೂ ಮೈಸೂರು ನಿವಾಸಿಗಳಲ್ಲಿ (Residents of Mysore) ಆತಂಕ ಮನೆಮಾಡಿದೆ.