• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಧರ್ಮ ದಂಗಲ್‍ಗೆ ನಾವು ಕಾರಣರಲ್ಲ, ಹಿಜಾಬ್‍ಗಾಗಿ ಮಾತ್ರ ನಮ್ಮ ಹೋರಾಟ : ಹಿಜಾಬ್ ವಿದ್ಯಾರ್ಥಿನಿಯರು!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
hijab row
0
SHARES
0
VIEWS
Share on FacebookShare on Twitter

ನಾವು ಹಿಜಾಬ್‍ಗಾಗಿ(Hijab) ಮಾತ್ರ ಹೋರಾಟ ಮಾಡುತ್ತಿದ್ದೇವೆ. ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್‍ಗೆ ನಾವು ಕಾರಣರಲ್ಲ. ನಮ್ಮ ಹಕ್ಕಿಗಾಗಿ ಮಾತ್ರ ನಾವು ಹೋರಾಟ ಮಾಡುತ್ತಿದ್ದು, ಉಳಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್‍ಗೂ ನಮಗೂ ಸಂಬಂಧವಿಲ್ಲ ಎಂದು ಹಿಜಾಬ್ ಪರ ವಿದ್ಯಾರ್ಥಿನಿಯರಾದ ಅಲಿಯಾ ಮತ್ತು ಅಲ್ಮಾಸ್ ಹೇಳಿದ್ದಾರೆ.

hijab issue

ಖಾಸಗಿ ಮಾದ್ಯಮದೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವನ್ನು ಇಟ್ಟುಕೊಂಡು ಇಡೀ ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಆದರೆ ನಾವು ಹಿಜಾಬ್ ಬಿಟ್ಟು ಉಳಿದ ವಿಚಾರಗಳ ಬಗ್ಗೆ ಕಮೆಂಟ್ ಮಾಡಿಲ್ಲ. ಧರ್ಮ ದಂಗಲ್ ಮೂಲಕ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಿ, ಒಂದು ಸಮುದಾಯವನ್ನು ದ್ವೇಷಿಸುವ ಕಾರ್ಯ ನಡೆಯುತ್ತಿದೆ. ನಾವು ಅಜಾನ್ ಕೂಗಿ, ಕೂಗಬೇಡಿ ಎಂದಿಲ್ಲ. ವ್ಯಾಪಾರ ಮಾಡಿ, ಮಾಡಬೇಡಿ ಎಂದಿಲ್ಲ. ನಾವು ಹಿಜಾಬ್‍ಗಾಗಿ ಮಾತ್ರ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

https://vijayatimes.com/ashok-gehlot-strikes/

ಇನ್ನು ಹಿಜಾಬ್ ಧರಿಸುವುದು ನಮ್ಮ ಹಕ್ಕು ಅದನ್ನು ಕೇಳಿದ್ದೇವೆ. ನಾವು ಕೇಳದ್ದೇ ತಪ್ಪು ಅನ್ನೊ ತರ ನಮ್ಮನ್ನು ನೋಡಲಾಗುತ್ತಿದೆ. ಹಿಜಾಬ್ ಮೂಲಕ ನಾವು ನಮ್ಮ ಮುಖ ಮತ್ತು ಕೂದಲನ್ನು ಮಾತ್ರ ಮುಚ್ಚಿಕೊಳ್ಳುತ್ತೇವೆ ಹೊರತು, ನಮ್ಮ ಮೆದುಳನ್ನಲ್ಲಾ. ವಿದ್ಯಾವಂತರು ಇದನ್ನು ಅರ್ಥ ಮಾಡಿಕೊಳ್ಳಬೇಕು. ನಾವು ಇನ್ನು ವಿದ್ಯಾಭ್ಯಾಸ ಮಾಡುತ್ತಿದ್ದೇವೆ. ದಯವಿಟ್ಟು ನಮ್ಮನ್ನು ನೋಯಿಸಬೇಡಿ ಎಂದು ಮನವಿ ಮಾಡಿದರು.

supreme court


ಹಿಜಾಬ್ ಮತ್ತು ಶಿಕ್ಷಣ ಎರಡು ನಮಗೆ ಮುಖ್ಯವಾಗಿವೆ. ಈ ವಿವಾದವನ್ನು ಕಾಲೇಜಿನಲ್ಲೇ ಇತ್ಯರ್ಥ ಮಾಡಬಹುದಿತ್ತು. ಆದರೆ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಮೂಲಕ ನಮ್ಮನ್ನು ದೂಷಿಸಲಾಗುತ್ತಿದೆ. ಈ ಘಟನೆಯ ನಂತರ ನಮ್ಮನ್ನು ಟೆರರಿಸ್ಟ್ ತರ ನೋಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags: hijaabKarnatakamuslimStudents

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.