• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಹಿರಿಯ ಅಧಿಕಾರಿಯಾಗಿರೋ ಮಗಳಿಗೆ ಸಲ್ಯೂಟ್: ತಂದೆಯ ವೃತ್ತಿ ಬದುಕಿನ ಅಪರೂಪದ ಕ್ಷಣ

Sharadhi by Sharadhi
in ಗುಡ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ
ಹಿರಿಯ ಅಧಿಕಾರಿಯಾಗಿರೋ ಮಗಳಿಗೆ ಸಲ್ಯೂಟ್: ತಂದೆಯ ವೃತ್ತಿ ಬದುಕಿನ ಅಪರೂಪದ ಕ್ಷಣ
0
SHARES
0
VIEWS
Share on FacebookShare on Twitter

ತಿರುಪತಿ, ಜ. 05: ತಾವು ಎಷ್ಟೇ ಕಷ್ಟಪಟ್ಟರೂ ಸರಿ ಮಕ್ಕಳು ವಿದ್ಯಾವಂತರಾಗಬೇಕೆಂದು ಎಲ್ಲ ತಂದೆ ತಾಯಿ ಬಯಸುತ್ತಾರೆ. ಆದರೆ ಪೋಷಕರ ಆಸೆ ಪೂರೈಸುವ ಮಕ್ಕಳು ಅಪರೂಪ. ಆದರೆ ಇಲ್ಲೊಂದು ಪೊಲೀಸ್ ಕುಟುಂಬ ಈ ಸವಾಲು ಗೆದ್ದಿದೆ.

ಹೌದು, ಇದೊಂದು ಅಸ್ಮರಣೀಯ ಘಟನೆ ಮಾತ್ರವಲ್ಲ, ತಂದೆಗೆ ಹೆಮ್ಮೆಯ ಕ್ಷಣ. ಸರ್ಕಲ್ ಇನ್ಸ್‌ಪೆಕ್ಟರ್ ಒಬ್ಬರು ತನಗಿಂತ ಉನ್ನತ ಅಧಿಕಾರಿಯಾದ ಸ್ವಂತ ಮಗಳಿಗೇ ಸಲ್ಯೂಟ್ ಹೊಡೆಯುತ್ತಿರುವ ಒಂದು ಅಸ್ಮರಣೀಯ ಘಟನೆ. ಆಂಧ್ರ ಪ್ರದೇಶದ ಈ ಅಪ್ಪ, ಮಗಳು ಇಬ್ಬರೂ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಮೊದಲ ಬಾರಿ ಕರ್ತವ್ಯದ ಮೇಲೆ ಇಬ್ಬರು ಎದುರಾದ ಸಂದರ್ಭ ಅಪ್ಪ ಮಗಳಿಗೆ ಸಲ್ಯೂಟ್ ಹೊಡೆದ ಹೃದಯಸ್ಪರ್ಶಿ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಂಧ್ರದ ತಿರುಪತಿಯಲ್ಲಿ ಭಾನುವಾರ ಪೊಲೀಸ್ ಇಲಾಖೆ ಸಭೆ “ಇಗ್ನೈಟ್” ಅನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಅಪ್ಪ ಮಗಳು ಎದುರಾಗಿದ್ದಾರೆ. ಇದೇ ಮೊದಲ ಬಾರಿಗೆ ಕರ್ತವ್ಯದ ಮೇಲೆ ಇಬ್ಬರೂ ಭೇಟಿಯಾಗಿದ್ದು, ಸರ್ಕಲ್ ಇನ್ ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಪ್ಪ ಯೆಂಡಲೂರು ಶ್ಯಾಮ್ ಸುಂದರ್ ಹಾಗೂ ಡಿವೈಎಸ್ ಪಿ ಆಗಿರುವ ಮಗಳು ವೈ ಜೆಸ್ಸಿ ಪ್ರಶಾಂತಿ ಅವರಿಗೆ ಸಲ್ಯೂಟ್ ಹೊಡೆದಿದ್ದಾರೆ.

ನನ್ನ ತಂದೆಯೇ ನನಗೆ ದೊಡ್ಡ ಸ್ಫೂರ್ತಿ. ಜನರ ಸೇವೆಯನ್ನು ಯಾವುದೇ ಫಲಾಪೇಕ್ಷೆ ಇಲ್ಲದೇ ಮಾಡುತ್ತಾ ಬಂದ ತಂದೆಯನ್ನು ನೋಡಿ ಬೆಳೆದವಳು ನಾನು. ತನ್ನ ಕೈಯಿಂದ ಆಗುವ ಸಹಾಯವನ್ನು ಆಗಿನಿಂದ ಮಾಡುತ್ತಾ ಬಂದಿದ್ದಾರೆ. ಅದೇ ಕಾರಣ ನಾನು ಇಲಾಖೆಗೆ ಸೇರಲು ಸ್ಫೂರ್ತಿ 2018ರಲ್ಲಿ ಪೊಲೀಸ್ ಇಲಾಖೆ ಸೇರಿದೆ ಎಂದು ಪ್ರಶಾಂತಿ, ಪತ್ರಿಕೆಯೊಂದರ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ವೈ ಶ್ಯಾಮ್ ಸುಂದರ್ ಅವರು, ನನ್ನ ಮಗಳು ಪ್ರಾಮಾಣಿಕವಾಗಿ ಇಲಾಖೆಗೆ ಸೇವೆ ಸಲ್ಲಿಸುತ್ತಾಳೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.