• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

1970ರಲ್ಲಿ ಕೈ ಎತ್ತಿ, 50 ವರ್ಷಗಳಾದರೂ ಕೆಳಗಿಳಿಸದ ಸಾಧು ಅಮರ್ ಭಾರತಿ!

Mohan Shetty by Mohan Shetty
in ದೇಶ-ವಿದೇಶ, ವೈರಲ್ ಸುದ್ದಿ
Sadhu
0
SHARES
18
VIEWS
Share on FacebookShare on Twitter

India : ಭಾರತದಲ್ಲಿ(India) ಒಬ್ಬ ವಿಚಿತ್ರ ಸಾಧು ಇದ್ದಾರೆ. ಅವರ ಹೆಸರು ಸಾಧು ಅಮರ್ ಭಾರತಿ(Sadhu Amar Bharathi). ಆ ಮಹಾ ಪುರುಷ 1970ರಲ್ಲಿ ತಮ್ಮ ಬಲಗೈ ಎತ್ತಿದ್ದರು. ಆದರೆ ಅಲ್ಲಿಂದ ಇಲ್ಲಿವರೆಗೆ ಅವರು ಆ ಕೈಯನ್ನು ಇಳಿಸಿಯೇ ಇಲ್ಲ.

bharathi

ಇಷ್ಟು ವರ್ಷಗಳಿಂದ ಇವರ ಕೈ ಆಕಾಶವನ್ನೇ ನೋಡುತ್ತಿದೆ. ಇದು ಅಚ್ಚರಿ ಎನಿಸಿದರೂ ನಿಜ. 1970ರಲ್ಲೇ ಕೈಯನ್ನು ಎತ್ತಿದ ಸಾಧು ಅಮರ್ ಭಾರ್ತಿ, ಇಂದಿನವರೆಗೂ ಅದನ್ನು ಕೆಳಗಿಸಿಲ್ಲ. ಅಲ್ಲದೇ ಅದನ್ನು ಕೆಳಗಿಳಿಸುವುದಿಲ್ಲ ಎಂದು ಹೇಳುವ ಮೂಲಕ ಕಠೋರ ನಿರ್ಧಾರ ಕೈಗೊಂಡಿದ್ದಾರೆ.

ಇದರಿಂದಾಗಿ ಅಮರ್ ಭಾರ್ತಿ ಸ್ವಾಮೀಜಿಯನ್ನು ಅಲ್ಲಿನ ಭಕ್ತರು ದೇವರ ಸ್ವರೂಪ ಎಂದು ಭಾವಿಸಿದ್ದಾರೆ. ಏಕೆಂದರೆ, ಇಷ್ಟು ವರ್ಷಗಳಲ್ಲಿ ಇವರು ಕೈಯನ್ನು ಒಂದು ಕ್ಷಣವೂ ಕೆಳಗಿಳಿಸಿಲ್ಲ! ವೆಬ್‌ಸೈಟ್‌(Website) ಒಂದರ ಮಾಹಿತಿಯ ಪ್ರಕಾರ, ಅಮರ್ ಭಾರತಿಗೆ ಸನ್ಯಾಸಿಯಾಗಲು ಇಷ್ಟವಿರಲಿಲ್ಲ.

Amar bharathi

ಮೊದಲು ಅವರು ಬ್ಯಾಂಕ್ ಉದ್ಯೋಗಿಯಾಗಿದ್ದರು, ಅಮರ್ ಭಾರತಿಯವರಿಗೆ ಹೆಂಡತಿ, ಮಕ್ಕಳು, ಮನೆ, ಉದ್ಯೋಗವೂ ಇತ್ತು. ಆದರೆ ಇದ್ದಕ್ಕಿದ್ದ ಹಾಗೆ ಒಂದು ದಿನ ಆಧ್ಯಾತ್ಮದತ್ತ ಅವರ ಮನಸ್ಸು ವಾಲಿತು. ಇಂತಹ ಪರಿಸ್ಥಿತಿಯಲ್ಲಿ ಎಲ್ಲವನ್ನೂ ತ್ಯಜಿಸಿ, ಧರ್ಮದ ಹಾದಿ ಹಿಡಿದ ಅವರು ತಮ್ಮ ಜೀವನದ ಉಳಿದ ಸಮಯವನ್ನು ಭೋಲೆನಾಥ ಭಗವಾನ್ ಶಿವನಿಗೆ ಅರ್ಪಿಸಿದರು.


ನೀವೂ ಒಮ್ಮೆ ನಿಮ್ಮ ಕೈಯನ್ನು ಗಾಳಿಯಲ್ಲಿ ಎತ್ತಿಹಿಡಿಯಲು ಪ್ರಯತ್ನಿಸಿ ನೋಡಿ. ಖಂಡಿತವಾಗಿಯೂ 2 ಅಥವಾ 3 ನಿಮಿಷಗಳಿಗಿಂತ ಹೆಚ್ಚು ಕಾಲ ಗಾಳಿಯಲ್ಲಿ ಕೈಯನ್ನು ಹಾಗೆಯೇ ಹಿಡಿದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ ಈ ಸಾಧು ಶಿವಭಕ್ತಿ ಮತ್ತು ಲೋಕಶಾಂತಿಗಾಗಿ ಈ ಕೆಲಸವನ್ನು ಮಾಡುತ್ತಿದ್ದಾರೆ.

Sadhu


ತಮ್ಮ ಸಂದರ್ಶನವೊಂದರಲ್ಲಿ, ಅಮರ್ ಭಾರತಿ ಅವರು ಈ ಕೆಲಸವನ್ನು ಮಾಡಲು ಶಿವನಿಂದ ಶಕ್ತಿಯನ್ನು ಪಡೆದಿದ್ದೇನೆ ಎಂದು ಹೇಳಿದ್ದರು. ಇದಲ್ಲದೇ ಈ ಮೂಲಕ ಜಗತ್ತಿನಲ್ಲಿ ಶಾಂತಿ ನೆಲೆಸಬೇಕೆಂದರು. ಆರಂಭದಲ್ಲಿ, ಅವರು ಈ ಕೆಲಸ ಮಾಡಲು ತುಂಬಾ ನೋವಿನಿಂದ ಬಳಲುತ್ತಿದ್ದರಂತೆ, ಆದರೆ ನಂಬಿಕೆಯ ಬಲದ ಮೇಲೆ, ಅಮರ್ ಭಾರತಿಯವರು ಇದನ್ನು ಸಾಧಿಸಿದ್ದಾರೆ.


ಸಾಧು ಅಮರ್ ಭಾರ್ತಿ ಸುಮಾರು 50 ವರ್ಷಗಳಿಂದ ಕೈಯನ್ನು ಮೇಲೆತ್ತಿರುವುದರಿಂದ ಅದಕ್ಕೆ ರಕ್ತ ಸಂಚಾರವೂ ಇಲ್ಲದಂತಾಗಿದೆ. ಹಾಗಾಗಿ, ಆ ಕೈಯಲ್ಲಿ ಕೇವಲ ಮೂಳೆ ಬಿಟ್ಟರೆ ಮತ್ತಿನ್ನೇನೂ ಇಲ್ಲ ಎಂದು ವೈದ್ಯರು ಹೇಳುತ್ತಾರೆ.

  • Pavitra
Tags: histroryIndiaSadhu Amar Bharathi

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್
ದೇಶ-ವಿದೇಶ

ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್

May 15, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.