• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಂಧಿತರನ್ನು ಭಯೋತ್ಪಾದಕರು ಎಂದು ನಿರ್ಧರಿಸಲು ಆಗುವುದಿಲ್ಲ : ಗೃಹ ಸಚಿವರ ಹೇಳಿಕೆಗೆ ಆಕ್ರೋಶ

Shameena Mulla by Shameena Mulla
in ಪ್ರಮುಖ ಸುದ್ದಿ, ರಾಜ್ಯ
ಬಂಧಿತರನ್ನು ಭಯೋತ್ಪಾದಕರು ಎಂದು ನಿರ್ಧರಿಸಲು ಆಗುವುದಿಲ್ಲ : ಗೃಹ ಸಚಿವರ ಹೇಳಿಕೆಗೆ ಆಕ್ರೋಶ
0
SHARES
171
VIEWS
Share on FacebookShare on Twitter

Bengaluru : ಪೊಲೀಸರು ಬಂಧಿಸಿರುವ ಭಯೋತ್ಪಾದಕರನ್ನು ಭಯೋತ್ಪಾದಕರು ಎಂದು ನಿರ್ಧರಿಸಲು ಆಗುವುದಿಲ್ಲ ಎಂದು ಗೃಹ ಸಚಿವ (Home Minister statement) ಡಾ. ಜಿ. ಪರಮೇಶ್ವರ್

Home Minister statement

ಅವರು ನೀಡಿರುವ ಹೇಳಿಕೆಗೆ ಎಲ್ಲೆಡೆ ಭಾರೀ ಆಕ್ರೋಶ (Home Minister statement) ವ್ಯಕ್ತವಾಗಿದೆ.

ಬಂಧಿತರ ಬಳಿ ಪಿಸ್ತೂಲು, ಮದ್ದುಗುಂಡುಗಳು ಸಿಕ್ಕಿದ್ದರೂ ಕೂಡಾ ಅವರೆಲ್ಲಾ ಯಾರೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಯಾವ ಕಾರಣಕ್ಕಾಗಿ ಇದೆಲ್ಲವನ್ನೂ ಸಂಗ್ರಹ ಮಾಡಿಕೊಂಡಿದ್ದರು ಎಂಬ ಮಾಹಿತಿ ಇನ್ನು

ಲಭ್ಯವಾಗಿಲ್ಲ. ಹೀಗಾಗಿ ಶಂಕಿತ ಬಂಧಿತರನ್ನು ಭಯೋತ್ಪಾದಕರು ಎಂದು ನಿರ್ಧರಿಸಲು ಆಗುವುದಿಲ್ಲ ಎಂದು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ ನೀಡಿದ್ದು, ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಪರಮೇಶ್ವರ್ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಪರಮೇಶ್ವರ್ ಅವರೇ, ಬಂಧಿತರು ಇದ್ದ ಮನೆಯಲ್ಲಿ ಸಿಕ್ಕ ಮದ್ದು-ಗುಂಡು, ಗನ್- ಬಾಂಬ್ಗಳನ್ನು ಅವರೇನು ದೀಪಾವಳಿ ಆಚರಿಸಲು ಶೇಖರಿಸಿದ್ದರೇ…?

ಕಾಂಗ್ರೆಸ್‌ನ ಈ ತುಷ್ಟೀಕರಣ ರಾಜಕೀಯವನ್ನು ಸದನದಲ್ಲಿ ಪ್ರಶ್ನಿಸುತ್ತೇವೆ ಎಂಬ ಕಾರಣಕ್ಕೆ ನಮ್ಮ ಶಾಸಕರನ್ನು ಅಮಾನತುಗೊಳಿಸಲಾಗಿದೆ. ಬಂಧಿತ ಐವರು ಉಗ್ರರ ವಿರುಧ್ಧ ಪ್ರೈಮಾಫೇಸಿ ಸಾಕ್ಷಿಗಳಿದ್ದರೂ

Home Minister statement g parmeshwar

ಗೃಹ ಸಚಿವರು ಕ್ಲೀನ್ ಚೀಟ್ ಕೊಟ್ಟಿದ್ದೇಕೆ..?. ಉಗ್ರರ ಜಾಲ ಭಾರೀ ಆಳವಾಗಿದೆ, ಇನ್ನೊಬ್ಬ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಕಾರಣ ತನಿಖೆಯ ಪ್ರಗತಿಗಾಗಿ ಪ್ರಕರಣವನ್ನು

ಎನ್ಐಎಗೆ ವಹಿಸಬೇಕೆಂದು ಆಗ್ರಹಿಸುತ್ತೇನೆ ಎಂದಿದೆ.

ಇದನ್ನು ಓದಿ: ಬೆಂಗಳೂರಿನಲ್ಲಿ ಉಗ್ರರಿಗೆ ಬಾಡಿಗೆ ಮನೆ ನೀಡಿದ ಮನೆಮಾಲೀಕರ ಮೇಲೂ ಎಫ್ಐಆರ್

ಮತಬ್ಯಾಂಕಿಗಾಗಿ ಕಾಂಗ್ರೆಸ್ ಇಂತಹ ಪ್ರಕರಣಗಳಲ್ಲಿ ಓಲೈಕೆಯ ರಾಜಕಾರಣ ಮಾಡಬಾರದು. ಬೆಂಗಳೂರಿಗೆ ಬಾಂಬಿಡಲು ಮುಂದಾದವರ ರಕ್ಷಣೆ ರಾಜ್ಯ ಸರಕಾರ (State Government) ಮಾಡದಿರಲಿ.

ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ (D K Shivakumar) ಅವರ ‘ಬ್ರದರ್ಸ್’ ವಿಧ್ವಂಸಕ ಕೃತ್ಯ ಎಸೆಗಲು ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ. ಸಿದ್ದರಾಮಯ್ಯರವರ ತುಘಲಕ್ ಸರ್ಕಾರದ ಆಗಮನದಿಂದಾಗಿ

ಮತಾಂಧ ಜಿಹಾದಿಗಳು ಉಗ್ರರ ಸಖ್ಯ ಬೆಳೆಸಿ ಬಾಲ ಬಿಚ್ಚಿದ್ದಾರೆ. ರಾಜ್ಯ ಕಾಂಗ್ರೆಸ್ ಇನ್ನಾದರೂ ತುಷ್ಟೀಕರಣ ರಾಜಕೀಯ ಬಿಟ್ಟು, ದೇಶದ ಭದ್ರತೆ, ಸುರಕ್ಷತೆಗೆ ಒತ್ತು ನೀಡಲಿ ಎಂದು ಆಗ್ರಹಿಸಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸರಣಿ ಸ್ಪೋಟ ನಡೆಸಲು ಸಂಚು ನಡೆಸಿದ್ದ ಐವರು ಉಗ್ರರನ್ನು ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ, ಬೆಂಗಳೂರು ಪೊಲೀಸರು, ಸಿಸಿಬಿ ಮತ್ತು

ರಾಜ್ಯ ಗುಪ್ತಚರ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ಎರಡು ದಿನಗಳ ಹಿಂದಷ್ಟೇ ಬಂಧಿಸಿವೆ.

Tags: banaglore terristg parmeshwarhome ministerKarnatakapolicestatement

Related News

ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌
ಪ್ರಮುಖ ಸುದ್ದಿ

ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌

May 13, 2025
ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025
ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI
Sports

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

May 9, 2025
ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ
ದೇಶ-ವಿದೇಶ

ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.