• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಯೋಗೋದಯ

ಹೊಸ ವರ್ಷಾಚರಣೆಗೆ ಇಲ್ಲ ಅನುಮತಿ!

Sharadhi by Sharadhi
in ಯೋಗೋದಯ, ರಾಜ್ಯ
ಹೊಸ ವರ್ಷಾಚರಣೆಗೆ ಇಲ್ಲ ಅನುಮತಿ!
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 11: ಮಹಾಮಾರಿ ಕೊರೊನದಿಂದ ಇಡೀ ಪ್ರಪಂಚ ತಲ್ಲಣಗೊಂಡಿದೆ ಇದರಿಂದ ಹಲವು ಸಂಕಷ್ಟಗಳಿಗೆ ಜನಜೀವನ ಸಿಲುಕಿದೆ. ಹಾಗೂ ದೇಶದ ಆರ್ಥಿಕತೆ ಕುಸಿದಿದೆ. ಇದರ ನಡುವೆ ಹೊಸ ವರ್ಷಾಚರಣೆಯ ದಿನವು ಸಹ ಸಮೀಪದಲ್ಲಿದೆ. ಮತ್ತು ಇದರ ಸಂಭ್ರಮಾಚರಣೆಯ ಬಗ್ಗೆ ಹಲವು ಗೊಂದಲಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ. ಏಕೆಂದರೆ ಕೊರೊನ ಮಹಾಮಾರಿಯ ಎರಡನೇ ಅಲೆ ಬರುವ ಕಾರಣದಿಂದ   ರಾಜ್ಯ ಸರ್ಕಾರ ಎಲ್ಲ ಮನರಂಜನಾ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಿದೆ.

ಎರಡು-ಮೂರು ದಿನಗಳಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಲಿದ್ದು, ಇದೇ ತಿಂಗಳ 20ರಿಂದ ಜ.2ರವರೆಗೆ ಸಂಭ್ರಮಾಚರಣೆ, ಹೆಚ್ಚು ಜನರು ಸೇರುವುದು, ಔತಣಕೂಟಗಳು, ಸೇರಿದಂತೆ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳನ್ನ ನಡೆಸುವಂತಿಲ್ಲ.

ರಾಜಧಾನಿ ಬೆಂಗಳೂರಿನ ಎಂ. ಜಿ. ರಸ್ತೆ, ಬ್ರಿಗೇಡ್ ರಸ್ತೆ, ಅದೇ ರೀತಿ ರಾಜ್ಯದ ಇತರೆ ಭಾಗಗಳಲ್ಲೂ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಮತ್ತಿತರ ಕಡೆಯೂ ವರ್ಷಾಚರಣೆಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಅಂಥವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಸಲಾಗುತ್ತದೆ.

ಕಂದಾಯ ಸಚಿವ ಆರ್.ಅಶೋಕ್ ರವರು  ಈ ಮಾಹಿತಿಯನ್ನು ನೀಡಿದ್ದು, ಈ ಸಲ ಕೋವಿಡ್ ಹಿನ್ನೆಲೆಯಲ್ಲಿ ಜನತೆ ಹೊಸ ವರ್ಷಾಚರಣೆಯನ್ನು ಹೊರಗೆ  ಬಂದು ಆಚರಿಸುವ ಬದಲು ನಿಮ್ಮ ನಿಮ್ಮ ಮನೆಗಳಲ್ಲೇ ಕುಟುಂಬದ ಸದಸ್ಯರ ಜೊತೆ ಆಚರಿಸಬೇಕೆಂದು ಮನವಿ ಮಾಡಿದ್ದಾರೆ.

ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಮತ್ತಿತರ ಕಡೆ ಹೊಸ ವರ್ಷಕ್ಕಾಗಿ ಯಾವುದೇ ರೀತಿಯ ಸಿದ್ದತೆಗಳನ್ನು ನಡೆಸಬಾರದು. ಈಗಿರುವ ಯತಾಸ್ಥಿತಿಯೇ ಮುಂದುವರೆಯಬೇಕು. ಈ ಸಂಬಂಧ ಬಿಬಿಎಂಪಿ ಆಯುಕ್ತರು ನೋಟಿಸ್ ಜಾರಿ ಮಾಡಲಿದ್ದಾರೆ. ನಿಯಮ ಉಲ್ಲಂಘಿಸಿದರೆ ಶಿಕ್ಷೆ ಖಚಿತ ಎಂದು ಎಚ್ಚರಿಕೆ ನೀಡಿದರು. ಆದ ಕಾರಣ ಯಾವುದಕ್ಕು ಈ ಸಲ ಹೊರಗಡೆ ಹೋಗುವ ಮುನ್ನ ಯೋಚಿಸಿ. ಯಾಕೆಂದರೆ ಈಗಾಗಲೇ ಮಾಸ್ಕ್ ನಿಯಮ ಜಾರಿಯಾಗಿದ್ದು ಅದು ಸಹ ಕಠಿಣವಾಗಿ ದಂಡ ವಸೂಲಿ ಮಾಡಲಾಗುತ್ತಿದೆ. ಇದರ ಪರಿಣಾಮ ಹೊಸ ವರ್ಷಾಚರಣೆಯ ಮೇಲೆಯು ಬೀಳುವ ರೀತಿಯಲ್ಲಿ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಹಲವು ಬಗೆಯ ನಿಯಮಗಳು ಜಾರಿಯಾಗಲಿವೆ.

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.