• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಗರ್ಭಿಣಿ ಪತ್ನಿಗೆ ಬಲವಂತವಾಗಿ ಟಾಯ್ಲೆಟ್ ಕ್ಲೀನರ್ ಕುಡಿಸಿ ಸಾವಿಗೆ ತಳ್ಳಿದ ಪತಿ ಪರಾರಿ!

Mohan Shetty by Mohan Shetty
in ದೇಶ-ವಿದೇಶ
telangana
0
SHARES
0
VIEWS
Share on FacebookShare on Twitter

ತೆಲಂಗಾಣದ(Telangana) ನಿಜಾಮಾಬಾದ್(Nizamabad) ಜಿಲ್ಲೆಯಲ್ಲಿ ಗರ್ಭಿಣಿ(Pregnant) ಮಹಿಳೆಯೊಬ್ಬರು ಬುಧವಾರ, ಏಪ್ರಿಲ್ 27 ರಂದು ಸಾವನ್ನಪ್ಪಿದ್ದಾರೆ.

cleaning

ಮೃತ ಗರ್ಭಿಣಿಯ ಪತಿ ಶೌಚಾಲಯವನ್ನು ಸ್ವಚ್ಛಗೊಳಿಸುವ ಆಸಿಡ್(Cleaner Acid) ತಂದು ಅದನ್ನು ಕುಡಿಯಲು ಒತ್ತಾಯಿಸಿದ ಮೇರೆಗೆ ಪತ್ನಿ ಕುಡಿದು ಸಾವನ್ನಪ್ಪಿದ್ದಾಳೆ. ನಿಜಾಮಾಬಾದ್‌ನ ವರ್ಣಿ ಮಂಡಲದ ರಾಜಪೇಟ್ ತಾಂಡಾದಲ್ಲಿ ಈ ಘಟನೆ ನಡೆದಿದೆ. ಆರೋಪಿಗಾಗಿ ಪೊಲೀಸ್ ಹುಡುಕುವಷ್ಟರಲ್ಲೇ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ತಂಡ ರಚಿಸಿ ಬಲೆ ಬೀಸಿದ್ದಾರೆ. ಪತಿ ತರುಣ್ ಮೃತ ಕಲ್ಯಾಣಿಯನ್ನು ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಎಂದು ಪೊಲೀಸರು ವರದಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ : https://vijayatimes.com/sharemarket-sensex-raises/

ಪ್ರಮುಖ ಮಾಧ್ಯಮದ ವರದಿಯ ಪ್ರಕಾರ, ಮೂರು ತಿಂಗಳ ಹಿಂದೆ, ಕಲ್ಯಾಣಿ ಗರ್ಭಿಣಿಯಾದಾಗ, ತರುಣ್ ಹೆಂಡತಿ ನೋಡಲು ಅಂದವಾಗಿಲ್ಲ ಎಂಬ ಕಾರಣವನ್ನು ಮುಂದಿಟ್ಟು ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಆಕೆಯ ಕುಟುಂಬದಿಂದ ಹೆಚ್ಚಿನ ವರದಕ್ಷಿಣೆ ಹಣ ತಂದುಕೊಡುವಂತೆ ಪೀಡಿಸುತ್ತಿದ್ದ ಎಂದು ವರ್ಣಿ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಮಂಗಳವಾರ ಇಬ್ಬರ ನಡುವೆ ವಾಗ್ವಾದ ನಡೆದ ನಂತರ ತರುಣ್ ಕಲ್ಯಾಣಿಗೆ ಶೌಚಾಲಯ ಕ್ಲೀನಿಂಗ್ ಲಿಕ್ವಿಡ್ ಕುಡಿಯುವಂತೆ ಒತ್ತಾಯಿಸಿದ್ದ ಎನ್ನಲಾಗಿದೆ.

police

ಆಕೆ ತೀವ್ರ ಅಸ್ವಸ್ಥಗೊಂಡ ಹಿನ್ನಲೆ ಆಕೆಯ ಕುಟುಂಬದವರು ಚಿಕಿತ್ಸೆಗಾಗಿ ನಿಜಾಮಾಬಾದ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾಳೆ. ಹೆಚ್ಚುವರಿ ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದು, ಶೌಚಾಲಯ ಸ್ವಚ್ಛಗೊಳಿಸುವ ದ್ರವ ಸೇವಿಸುವಂತೆ ಒತ್ತಾಯಿಸಿ ಕೊಲೆ ಮಾಡಿದ್ದಾರೆ ಎಂದು ಕಲ್ಯಾಣಿ ಸಂಬಂಧಿಕರು ತರುಣ್ ಮತ್ತು ಆತನ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : https://vijayatimes.com/rss-leader-mohan-bhagwath/

ದೂರಿನ ಆಧಾರದ ಮೇಲೆ ಪೊಲೀಸರು ತರುಣ್ ಮತ್ತು ಅವರ ಕುಟುಂಬದ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302, 304-ಬಿ ಮತ್ತು 498-ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಸದ್ಯ ನಾಪತ್ತೆಯಾಗಿದ್ದು, ಅವನನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

Tags: husbandkilledtelanganawife

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.