• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜೆಡಿಎಸ್ ಗೆ ಬಹುಮತ ಬರದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

Pankaja by Pankaja
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಜೆಡಿಎಸ್ ಗೆ ಬಹುಮತ ಬರದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
0
SHARES
366
VIEWS
Share on FacebookShare on Twitter

Karnataka : ವಿಧಾನಸಭಾ ಚುನಾವಣೆಗೆ (Assembly Election) ಪ್ರಾರಂಭವಾಗಿದೆ, ಇಂಥಾ ಮಹತ್ವದ ಘಟ್ಟದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumarswamy) ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅದೇನಂದ್ರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (I will dissolve JDS) ಜಾತ್ಯತೀತ ಜನತಾದಳ ಬಹುಮತ ಪಡೆಯುವ ವಿಶ್ವಾಸವಿದೆ.

I will dissolve JDS

ಒಂದು ವೇಳೆ ಬಹುಮತ ಪಡೆಯದಿದ್ದರೆ ಪಕ್ಷವನ್ನೇ ವಿಸರ್ಜಿಸುತ್ತೇನೆ ಕುಮಾರಸ್ವಾಮಿ ಘೋಷಿಸಿದ್ದಾರೆ. ಜೆಡಿಎಸ್ (JDS) ನಾಯಕ ಕುಮಾರಸ್ವಾಮಿಯವರು ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಫೋಟೋಕರ್ ಪರ ಪ್ರಚಾರ ನಡೆಸಲು ಉತ್ತರ ಕನ್ನಡ ಜಿಲ್ಲೆಯ (Uttara Kannada District) ಹಳಿಯಾಳಕ್ಕೆ ಹೋಗಿದ್ದರು ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ,

ಇದನ್ನೂ ಓದಿ : http://Who will become Bantwal MLA | ಬಂಟ್ವಾಳದ MLA ಯಾರು?

ನನಗೆ ಜನ ಪೂರ್ಣ ಬಹುಮತದೊಂದಿಗೆ ಆಶೀರ್ವಾದ ಮಾಡ್ತಾರೆ ಅನ್ನೋ ವಿಶ್ವಾಸ ನನಗಿದೆ. ಒಂದು ವೇಳೆ ಈ ಬಾರಿ ಸರ್ಕಾರ ರಚಿಸಲು ನಮಗೆ ಬಹುಮತ (I will dissolve JDS) ಬರದಿದ್ದರೆ ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದು ಕುಮಾರಸ್ವಾಮಿ ಕಠಿಣ ಹೇಳಿಕೆ ನೀಡಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ನ 190 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ನಾವು ಶಕ್ತಿ ಮೀರಿ ಗೆಲುವಿಗೆ ಶ್ರಮವಹಿಸುತ್ತಿದ್ದೇವೆ. ನಮ್ಮ ಪಂಚರತ್ನ ಯೋಜನೆಯ ಮಹತ್ವವನ್ನು ಜನರಿಗೆ ಸಾರುತ್ತಿದ್ದೇವೆ.

ಇದನ್ನೂ ಓದಿ : https://vijayatimes.com/supreme-court-verdict/

ಕಾಂಗ್ರೆಸ್‌ (Congress), ಬಿಜೆಪಿಯಂಥಾ (BJP) ರಾಷ್ಟ್ರೀಯ ಪಕ್ಷಗಳಿಂದ ಕನ್ನಡಿಗರ ಏಳಿಗೆ ಸಾಧ್ಯವಿಲ್ಲ. ಹಾಗಾಗಿ ಈ ಬಾರಿ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಗೆ ಜನ ಬೆಂಬಲ ಕೊಡಬೇಕು ಎಂದು ನಾವು ಕೇಳಿಕೊಳ್ಳುತ್ತಿದ್ದೇವೆ. ನಾಡಿನ ಜನತೆ ಕೂಡ ನಮ್ಮ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ನನಗಿದ್ದು, ಸರ್ಕಾರ ರಚಿಸಲು ಬಹುಮತ ಬರದಿದ್ದರೆ ಪಕ್ಷವನ್ನು ವಿಸರ್ಜಿಸಲು ನಿರ್ಧರಿಸಿದ್ದೇನೆ ಎಂದು ಅಚ್ಚರಿಯ ಹೇಳಿಕೆ ಕುಮಾರಸ್ವಾಮಿ ನೀಡಿದರು.

Tags: JDSKarnatakapolitical

Related News

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !
ರಾಜ್ಯ

ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.