19 IAS ಅಧಿಕಾರಿಗಳ ವರ್ಗಾವಣೆ

IAS transfer

ರಾಜ್ಯ ಸರ್ಕಾರ ಆಡಳಿತಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ 19 IAS ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಂತಿದೆ                          

  1. ಅನಿಲ್ ಕುಮಾರ್- ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ.
  2. ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ.
  3. ಕನಗ ವಲ್ಲಿ- ಆಯಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ.
  4. ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ.
  5. ಯಶವಂತ ಗುರುಕಾರ್- ಡಿಸಿ, ಕಲಬುರಗಿ.
  6. ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿ.
  7. ಕೆ.ಎ.ದಯಾನಂದ್- ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ.
  8. ಜಗದೀಶ ಜಿ- ಎಂಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.
  9. ಕೆ.ಎಸ್.ಲತಾಕುಮಾರಿ- ನಿರ್ದೇಶಕಿ, ವಿಕಲಾಂಗ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆ.
  10. ವೆಂಕಟ ರಾಜ- ಡಿಸಿ, ಕೋಲಾರ.
  11. ಶಿಲ್ಪಾ ನಾಗ್- ಆಯುಕ್ತೆ, ಗ್ರಾಮೀಣಾಭಿವೃದ್ಧಿ.
  12. ನಳಿನಿ ಅತುಲ್- ಕಂಟ್ರೋಲರ್, ಕೆಪಿಎಸ್​ಸಿ.
  13. ಶಿಲ್ಪಾ ಶರ್ಮಾ- ಆಯುಕ್ತೆ, ಪಂಚಾಯತ್ ರಾಜ್.
  14. ಎನ್.ಎಂ. ನಾಗರಾಜ- ಎಂಡಿ, ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮ.
  15. ಶೇಖ್ ತನ್ವೀರ್ ಆಸಿಫ್- ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ.
  16. ಲಿಂಗಮೂರ್ತಿ ಜಿ- ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.
  17. ಇಬ್ರಾಹಿಂ ಮೈಗೂರು- ಕಾರ್ಯದರ್ಶಿ, ರೇರಾ.
  18. ಗರಿಮಾ ಪವಾರ್- ಸಿಇಒ, ಯಾದಗಿರಿ ಜಿಲ್ಲಾ ಪಂಚಾಯತ್.
  19. ಪಾಟೀಲ್ ಭುವನೇಶ್ ದೇವಿದಾಸ್- ಎಂಡಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ.
Exit mobile version