• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

‘ಐಸಿಸಿ ದಶಕದ ಕ್ರಿಕೆಟ್ ಸ್ಪೂರ್ತಿ’ ಪ್ರಶಸ್ತಿ ಪಡೆದ ಧೋನಿ

Sharadhi by Sharadhi
in Sports, ಪ್ರಮುಖ ಸುದ್ದಿ
‘ಐಸಿಸಿ ದಶಕದ ಕ್ರಿಕೆಟ್ ಸ್ಪೂರ್ತಿ’ ಪ್ರಶಸ್ತಿ ಪಡೆದ ಧೋನಿ
0
SHARES
0
VIEWS
Share on FacebookShare on Twitter

ದುಬೈ, ಡಿ. 28: ಭಾರತ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಹಾಗೂ ವಿಶ್ವ ಕ್ರಿಕೆಟ್‌ನ ಸರ್ವಶ್ರೇಷ್ಠ ಆಟಗಾರ ಎನಿಸಿರುವ ಮಹೇಂದ್ರ ಸಿಂಗ್ ಧೋನಿ, “ಐಸಿಸಿ ದಶಕದ ಕ್ರಿಕೆಟ್ ಸ್ಪೂರ್ತಿ” ಪ್ರಶಸ್ತಿ ಪಡೆದಿದ್ದಾರೆ.

2011ರಲ್ಲಿ ಇಂಗ್ಲೆಂಡ್‌ನ ನಾಟಿಂಗ್ಯಾಮ್ ನಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಅಚ್ಚರಿಯ ರೀತಿಯಲ್ಲಿ ರನ್ಔಟ್ ಆಗಿದ್ದ ಇಂಗ್ಲೆಂಡ್ ಆಟಗಾರ ಇಯಾನ್ ಬೆಲ್ ಅವರಿಗೆ ಮತ್ತೊಮ್ಮೆ ಬ್ಯಾಟಿಂಗ್ ಮಾಡಲು ಅವಕಾಶ ಕಲ್ಪಿಸಿಕೊಡುವ ಮೂಲಕ ಕ್ರೀಡಾ ಸ್ಪೂರ್ತಿ ಮರೆದಿದ್ದರು. ಧೋನಿ ಅವರ ಈ ಕ್ರೀಡಾ ಸ್ಪೂರ್ತಿಗೆ 2011ರಲ್ಲಿ “ಸ್ಪಿರಿಟ್ ಆಫ್ ದಿ ಕ್ರಿಕೆಟ್” ಪ್ರಶಸ್ತಿ ಪಡೆದರು. ಇದೀಗ ಇದೇ ಕಾರಣಕ್ಕೆ ಧೋನಿ ಅವರಿಗೆ ಕಳೆದ 10 ವರ್ಷಗಳಲ್ಲಿ ಕ್ರಿಕೆಟ್ ಮೈದಾನದಲ್ಲಿ ತೋರಿದ ಹೃತ್ಪೂರ್ವಕ ಕ್ರೀಡಾ ಸ್ಪೂರ್ತಿಯ ಸನ್ನಿವೇಶ ಎನ್ನಿಸಿದ್ದು, ಧೋನಿ ಅವರಿಗೆ ದಶಕದ ಕ್ರಿಕೆಟ್ ಸ್ಪೂರ್ತಿ ಪ್ರಶಸ್ತಿ ತಂದುಕೊಟ್ಟಿದೆ. ಧೋನಿಯ ಕ್ರೀಡಾ ಸ್ಪೂರ್ತಿಗೆ ತಲೆಬಾಗಿದ ವಿಶ್ವ ಕ್ರಿಕೆಟ್‌ನ ಅಭಿಮಾನಿಗಳು ಧೋನಿ ಅವರನ್ನು ಈ ಪ್ರಶಸ್ತಿಗೆ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

🇮🇳 MS DHONI wins the ICC Spirit of Cricket Award of the Decade 👏👏

The former India captain was chosen by fans unanimously for his gesture of calling back England batsman Ian Bell after a bizarre run out in the Nottingham Test in 2011.#ICCAwards | #SpiritOfCricket pic.twitter.com/3eCpyyBXwu

— ICC (@ICC) December 28, 2020

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.