• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಐಸಿಸಿ ದಶಕದ ತಂಡದಲ್ಲಿ ಪಾಕ್ ಆಟಗಾರರಿಗೆ ಸ್ಥಾನ ನೀಡದ ಬಗ್ಗೆ ‌ಶೋಯೆಬ್ ಅಕ್ತರ್ ‌ಕಿಡಿ

Sharadhi by Sharadhi
in Sports, ದೇಶ-ವಿದೇಶ, ಪ್ರಮುಖ ಸುದ್ದಿ
ಐಸಿಸಿ ದಶಕದ  ತಂಡದಲ್ಲಿ ಪಾಕ್ ಆಟಗಾರರಿಗೆ ಸ್ಥಾನ ನೀಡದ ಬಗ್ಗೆ ‌ಶೋಯೆಬ್ ಅಕ್ತರ್ ‌ಕಿಡಿ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಡಿ. 29: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ದಶಕದ ಕ್ರಿಕೆಟ್ ‌ತಂಡದಲ್ಲಿ ಪಾಕಿಸ್ತಾನ ತಂಡದ ಆಟಗಾರರನ್ನು ಪರಿಗಣಿಸದ ಬಗ್ಗೆ ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್‌ ಅಕ್ತರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಐಸಿಸಿ ನಡೆಯ ಬಗ್ಗೆ ‌ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಪಾಕಿಸ್ತಾನ ತಂಡದ ಯಾವುದೇ ಓರ್ವ ಆಟಗಾರರಿಗೆ ಐಸಿಸಿ‌ ಪ್ರಕಟಿಸಿರುವ ದಶಕದ ತಂಡದಲ್ಲಿ ‌ಸ್ಥಾನ ನೀಡದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಪಾಕ್ ತಂಡದ ಬ್ಯಾಟ್ಸ್‌ಮನ್ ಬಾಬರ್ ಆಜ಼ಂ ಅವರಿಗೆ ಐಸಿಸಿ ದಶಕದ ಟಿ20 ತಂಡದಲ್ಲಿ ಸ್ಥಾನ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನ ‌ತಂಡ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಸದಸ್ಯ ಹಾಗೂ ‌ಟಿ20 ಆಡುವ ತಂಡ ಎಂಬುದನ್ನು ‌ಐಸಿಸಿ ಮರೆತಂತಿದೆ. ಪ್ರಸ್ತುತ ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿರುವ ಬಾಬರ್ ಆಜ಼ಂ ಅವರನ್ನು ಸಹ ತಂಡಕ್ಕೆ ಆಯ್ಕೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪಾಕ್ ತಂಡದ ಪರ‌ ಅತ್ಯುತ್ತಮ ಬ್ಯಾಟಿಂಗ್ ಸರಾಸರಿ ಹೊಂದಿರುವ ‌ಹಾಗೂ ಅತ್ಯಧಿಕ ರನ್‌ಗಳಿಸಿರುವ ಬಾಬರ್ ಆಜ಼ಂ ಸಹ ವಿರಾಟ್ ಕೊಹ್ಲಿ ಅವರಂತೆ ಪಾಕಿಸ್ತಾನಕ್ಕಾಗಿ ಕೊಡುಗೆ ನೀಡಿದ್ದಾರೆ. ಹಾಲಿ ಐಸಿಸಿ ಪ್ರಕಟಿಸಿರುವ ತಂಡ ಐಪಿಎಲ್ ತಂಡದಂತಿದೆ ಹೊರತು ವಿಶ್ವ ಇಲೆವೆನ್ ತಂಡದಂತಿಲ್ಲ ಎಂದು ಟೀಕಿಸಿರುವ ಅವರು, ಐಸಿಸಿ ಕೇವಲ ‌ಹಣ ಗಳಿಕೆಗೆ, ಟಿವಿ ‌ಪ್ರಾಯೋಜಕತ್ವ ಹಾಗೂ ‌ಟಿವಿ‌ ಹಕ್ಕುಗಳನ್ನು ‌ಪಡೆಯುವ ಬಗ್ಗೆ ಆದ್ಯತೆ ನೀಡುತ್ತಿದೆ ಎಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ‌ಹೇಳಿದ್ದಾರೆ.

Related News

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?
ಪ್ರಮುಖ ಸುದ್ದಿ

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?

September 27, 2023
ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!

September 27, 2023
ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ದೇಶ-ವಿದೇಶ

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!

September 27, 2023
2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.