• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪಿಎಸ್​ಐ ನೇಮಕಾತಿ ಅಕ್ರಮ: ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಚಿಂತನೆ ನಡೆಸಿದ ಸಿಎಂ ಸಿದ್ದರಾಮಯ್ಯ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಪಿಎಸ್​ಐ ನೇಮಕಾತಿ ಅಕ್ರಮ: ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಚಿಂತನೆ ನಡೆಸಿದ ಸಿಎಂ ಸಿದ್ದರಾಮಯ್ಯ
0
SHARES
50
VIEWS
Share on FacebookShare on Twitter

Bengaluru: ರಾಜ್ಯ ಸರ್ಕಾರಕ್ಕೆ ಪಿಎಸ್​ಐ (PSI) ನೇಮಕಾತಿ ಅಕ್ರಮಕ್ಕೆ (Illegal recruitment-PSI Scam) ಸಂಬಂಧಿಸಿದ ವರದಿ ಸಲ್ಲಿಕೆಯಾಗಿದ್ದು, ಇದನ್ನು ಜಂಟಿ ಅಧಿವೇಶನದಲ್ಲಿ

ಸಲ್ಲಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

Illegal recruitment-PSI Scam

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿಯನ್ನು ಹೈಕೋರ್ಟ್​ನ (Highcourt) ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ (B Veerappa) ನೇತೃತ್ವದಲ್ಲಿ ಸಲ್ಲಿಸಲಾಗಿತ್ತು.


ಕೊನೆಗೂ ಕೈಸೇರಿರುವ ಪಿಎಸ್​ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ವರದಿಯನ್ನು ಮೊದಲು ಸಚಿವ ಸಂಪುಟದ ಮುಂದೆ ಮಂಡಿಸಲು, ಆಮೇಲೆ ಜಂಟಿ ಅಧಿವೇಶನದಲ್ಲಿ ಮಂಡಿಸಲು

ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.

ಹಲವು ರಾಜಕಾರಣಿಗಳು ವಿಚಾರಣೆಗೆ ಸಹಕರಿಸದ ಬಗ್ಗೆಯೂ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಹೇಳಲಾಗಿದೆ. ಒಟ್ಟು 470ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಸಿರುವ ತನಿಖಾ ಸಮಿತಿ,

ನೇಮಕಾತಿ ವೇಳೆ ಆಗಿರುವ ಲೋಪಗಳ ಬಗ್ಗೆ ಸಂಕ್ಷಿಪ್ತವಾಗಿ ಉಲ್ಲೇಖಿಸಿದೆ. ಪ್ರಕರಣದಲ್ಲಿ ಹಲವು ರಾಜಕಾರಣಿಗಳು ಭಾಗಿಯಾಗಿದ್ದಾರೆಂಬ ಆರೋಪವನ್ನೂ ಮಾಡಲಾಗಿದೆ. ನೋಟಿಸ್​ (Notice)

ನೀಡಿದ್ದರೂ ಕೆಲವು ಪ್ರಭಾವಿಗಳು ಗೈರಾದ ಬಗ್ಗೆಯೂ (Illegal recruitment-PSI Scam) ಉಲ್ಲೇಖಿಸಲಾಗಿದೆ.

ವರದಿಯಲ್ಲಿನ್ನ ಅಂಶಗಳನ್ನು ಸದ್ಯದ ಮಟ್ಟಿಗೆ ಗೋಪ್ಯವಾಗಿರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದೂ ಹೇಳಲಾಗಿದೆ. ಸಮಿತಿ ಸಲ್ಲಿಸಿದ ವರದಿಯನ್ನು ಕ್ಯಾಬಿನೆಟ್​​​​​ನ ಮುಂದಿಡಲು ಮುಖ್ಯಮಂತ್ರಿಗಳು

ಚಿಂತನೆ ಮಾಡಿದ್ದಾರೆ. ಅದಾದ ನಂತರ ವರದಿಯನ್ನು ಜಂಟಿ ಅಧಿವೇಶನದಲ್ಲಿ ಮಂಡಿಸಲು ಅವರು ಯೋಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದ್ದ

ಪಿಎಸ್​ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಮರು ತನಿಖೆಗಾಗಿ ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಸಮಿತಿ ರಚಿಸಿತ್ತು.

Illegal recruitment-PSI Scam

ಏನಿದು ಅಕ್ರಮ?
ಕಳೆದ ವರ್ಷದ ಅಕ್ಟೋಬರ್ (October) 3 ರಂದು ಬೆಂಗಳೂರು (Bengaluru) ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ 545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ ಲಿಖಿತ

ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ

ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

ಸರ್ಕಾರವು ಈ ಪ್ರಕರಣದ ಗಂಭೀರತೆಯನ್ನು ಅರಿತು ತನಿಖೆಯನ್ನು ಸಿಐಡಿಗೆ (CID) ವಹಿಸಿತು. 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಹಿನ್ನೆಲೆ ಪಿಎಸ್ಐ ನೇಮಕಾತಿ

ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್​ಗಳಿಗೂ ಹಣದ ಹೊಳೆ ಹರಿದಿತ್ತು. ಬ್ರೋಕರ್​ಗಳ (Brokers) ಹಂತದಲ್ಲಿಯೂ ಕನಿಷ್ಠ 10ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ 30-35 ಲಕ್ಷ ತಲುಪುತ್ತಿತ್ತು

ಎಂಬ ಅಂಶ ತಿಳಿದುಬಂದಿತ್ತು.

  • ಭವ್ಯಶ್ರೀ ಆರ್ ಜೆ
Tags: B VeerappabengalurubjpCongresshighcourtPSISiddaramaiah

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.