• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ವಿಶ್ವದ ಯಾವುದೇ ಮಹಾಶಕ್ತಿಯೂ ಭಾರತಕ್ಕೆ ಷರತ್ತುಗಳನ್ನು ವಿಧಿಸಲು ಸಾಧ್ಯವಿಲ್ಲ : ಇಮ್ರಾನ್ ಖಾನ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
imran khan
0
SHARES
1
VIEWS
Share on FacebookShare on Twitter

ಭಾರತ(India) ಜಗತ್ತಿನ ಅತ್ಯಂತ ಗೌರವಯುತ ರಾಷ್ಟ್ರವಾಗಿದೆ. ಭಾರತದ ಹಿತಾಸಕ್ತಿಗಳಿಗೆ ವಿರುದ್ದವಾಗಿ ಜಗತ್ತಿನ ಯಾವುದೇ ಮಹಾಶಕ್ತಿಯೂ ಭಾರತಕ್ಕೆ ಷರತ್ತುಗಳನ್ನು ವಿಧಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನದ(Pakistan) ಪ್ರಧಾನಿ(Primeminister) ಇಮ್ರಾನ್ ಖಾನ್(Imran Khan) ಹೇಳಿದ್ದಾರೆ. ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಇಂದು ಜಗತ್ತಿನ ಅತ್ಯಂತ ಬಲಿಷ್ಠ ರಾಷ್ಟ್ರವಾಗಿದೆ. ಯಾವುದೇ ರಾಷ್ಟ್ರವೂ ತನ್ನ ಹಿತಾಸಕ್ತಿಗೆ ವಿರುದ್ದವಾಗಿ ಏನನ್ನಾದರು ಮಾಡುವಂತೆ ಭಾರತವನ್ನು ಒತ್ತಾಯಿಸಲು ಸಾಧ್ಯವಿಲ್ಲ.

pakistan

ಅಮೇರಿಕಾ(America) ಸೇರಿದಂತೆ ಐರೋಪ್ಯ ಒಕ್ಕೂಟದ ವಿರೋಧದ ನಡುವೆಯೂ ಭಾರತ ರಷ್ಯಾದಿಂದ ತೈಲವನ್ನು ಖರೀದಿಸುತ್ತಿದೆ. ತನ್ನ ಹಿತಾಸಕ್ತಿಗಳ ಮೇಲೆ ಭಾರತ ಕೆಲಸ ಮಾಡುತ್ತದೆ. ಯಾವುದೇ ಒತ್ತಡಗಳಿಗೆ ಭಾರತ ಮಣಿಯುವುದಿಲ್ಲ ಎಂದು ಇಮ್ರಾನ್ ಖಾನ್ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಭಾರತ ಏನು ಮಾಡಬೇಕು ಎಂದು ಯಾರೊಬ್ಬರೂ ಭಾರತಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ. ಐರೋಪ್ಯ ಒಕ್ಕೂಟದ ರಾಯಭಾರಿಗಳು ಪಾಕಿಸ್ತಾನಕ್ಕೆ ಹೇಳಿದ್ದನ್ನು, ಭಾರತಕ್ಕೆ ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಭಾರತವೂ ಸಾರ್ವಭೌಮ ರಾಷ್ಟ್ರವಾಗಿರುವುದರಿಂದ ಭಾರತಕ್ಕೆ ನೀವು ಏನನ್ನೂ ಹೇಳಲು ಸಾಧ್ಯವಿಲ್ಲ.

ಇನ್ನು ನಾನು ಭಾರತದ ವಿರೋಧಿಯಲ್ಲ. ನೆರೆಯ ದೇಶದೊಂದಿಗೆ ಉತ್ತಮ ಸಂಬಂಧ ಹೊಂದಲು ನಾನು ಸದಾ ಉತ್ಸುಕನಾಗಿದ್ದೇ, ಆದರೆ ಆರ್‍ಎಸ್‍ಎಸ್ ಮತ್ತು ಕಾಶ್ಮೀರದಲ್ಲಿ ಭಾರತ ಕೈಗೊಂಡ ಕ್ರಮಗಳಿಂದ ಭಾರತ-ಪಾಕಿಸ್ತಾನದ ನಡುವಿನ ಸಂಬಂಧ ಸುಧಾರಿಸಲು ಸಾಧ್ಯವಾಗಲಿಲ್ಲ ಎಂದರು. ಇನ್ನು ಇಮ್ರಾನ್ ಖಾನ್ ಅಮೇರಿಕಾದ ವಿರುದ್ದವಲ್ಲ. ಆದರೆ ನನ್ನ ಜನರಿಗೆ ಯಾವುದು ಒಳ್ಳೆಯದೇ ಅದನ್ನು ಮಾಡಲು ಇಚ್ಚಿಸುತ್ತೇನೆ. ಅದಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ನಾವು ಅಮೇರಿಕಾದೊಂದಿಗೆ ಸಮಾನ ಸಂಬಂಧಗಳನ್ನು ಬಯಸುತ್ತೇವೆ. ನಮ್ಮ ಸರ್ಕಾರವನ್ನು ಕಿತ್ತೊಗೆಯಲು ವಿದೇಶಿ ಷಡ್ಯಂತ್ರ ಕೆಲಸ ಮಾಡಿದೆ. ಪಾಕಿಸ್ತಾನದ ಜನತೆ ಇದರ ವಿರುದ್ದ ಹೋರಾಡಬೇಕಿದೆ.

“ನೀವು ಇಂದು ಎದ್ದು ನಿಲ್ಲದಿದ್ದರೆ ಮುಂದೆ ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ’’ ಎಂದು ಕರೆ ನೀಡಿದ್ದಾರೆ. ಇನ್ನು ಕಳೆದ ಕೆಲ ದಿನಗಳಿಂದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ರಾಜಕೀಯ ಅಸ್ಥಿರತೆ ತಲೆದೋರಿದೆ. ಇಮ್ರಾನ್ ಖಾನ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಜನರ ಬೆಂಬಲ ಕಳೆದುಕೊಂಡಿದೆ. ಹೀಗಾಗಿ ಪ್ರಧಾನಿ ಇಮ್ರಾನ್ ಖಾನ್ ಕೂಡಲೇ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.

imran khan

ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯವನ್ನು ಎದುರಿಸುವಂತೆ ಇಮ್ರಾನ್ ಖಾನ್‍ಗೆ ವಿಪಕ್ಷಗಳು ಸವಾಲು ಹಾಕಿದ್ದವು. ಬಹುಮತ ಸಾಬೀತುಪಡಿಸಲು ಇಮ್ರಾನ್ ಖಾನ್‍ಗೆ ಸಾಧ್ಯವಾಗಿಲ್ಲ. ಹೀಗಾಗಿ ಸದ್ಯ ಪಾಕಿಸ್ತಾನದಲ್ಲಿ ರಾಜಕೀಯ ಅಸ್ಥಿರತೆ ನಿರ್ಮಾಣವಾಗಿದೆ.

Tags: imrankhanIndiaPakistanpm

Related News

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ

September 22, 2023
ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?
ದೇಶ-ವಿದೇಶ

6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?

September 22, 2023
ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್
ದೇಶ-ವಿದೇಶ

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.