• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಡಿಕೇರಿ ಆಸ್ಪತ್ರೆಯಲ್ಲಿ ನಿಲ್ಲದ ಕಳ್ಳತನ: ಮೃತ ಮಹಿಳೆಯ ಚಿನ್ನದ ತಾಳಿ ಸರ ಕಳವು

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಮಡಿಕೇರಿ ಆಸ್ಪತ್ರೆಯಲ್ಲಿ ನಿಲ್ಲದ ಕಳ್ಳತನ: ಮೃತ ಮಹಿಳೆಯ ಚಿನ್ನದ ತಾಳಿ ಸರ ಕಳವು
0
SHARES
0
VIEWS
Share on FacebookShare on Twitter

ಕೊಡಗು, ಮೇ. 25: ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆ ಫೋನ್ ಕಳ್ಳತನವಾಗಿದ್ದ ಪ್ರಕರಣ ಆಕೆಯ ಮಗಳ ಮನವಿಯಿಂದಾಗಿ ರಾಜ್ಯಾದ್ಯಂತ ಪ್ರಚಾರವಾದ ಬೆನ್ನಲ್ಲೇ ಇದೇ ಆಸ್ಪತ್ರೆಯಲ್ಲಿ ಮೃತ ವೃದ್ಧೆಯ ಚಿನ್ನದ ತಾಳಿಯ ಸರವನ್ನೇ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕೋವಿಡ್ ನಿಂದ ಮೃತಪಟ್ಟ ಕಮಲ ಎಂಬ ವೃದ್ಧೆಯ ಅಂದಾಜು ಒಂದುವರೆ ಲಕ್ಷ ಮೌಲ್ಯದ 25 ಗ್ರಾಂ ತೂಕದ ಚಿನ್ನದ ಸರವನ್ನ ಕಳ್ಳತನ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ದೂರು ದಾಖಲಾಗಿದೆ.

ಸೋಮವಾರಪೇಟೆ ತಾಲೂಕಿನ ರಸೂಲ್ ಪುರ ಗ್ರಾಮದ ಕಮಲಾ ಅವರನ್ನು ಮೇ 1 ರಂದು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ಸಾಮಾನ್ಯ ವಾರ್ಡಿನಲ್ಲೇ ದಾಖಲಾಗಿದ್ದ ಕಮಲ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದರಿಂದ, ಮೇ 2 ರಂದು ಐಸಿಯು ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಕಮಲ ಅವರ ಕೊರಳಿನಲ್ಲಿದ್ದ ಚಿನ್ನದ ತಾಳಿ ಸರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಐಸಿಯು ವಾರ್ಡಿನಲ್ಲಿ ಸ್ವಲ್ಪ ಚೇತರಿಸಿಕೊಂಡಿದ್ದ ವೃದ್ಧೆ ಕಮಲ ತನ್ನ ಮಗ ಮೊಣ್ಣಪ್ಪ ಅವರಿಗೆ ಕರೆ ಮಾಡಿ ತಾಳಿ ಸರವನ್ನು ದಾದಿಯರು ಪಡೆದುಕೊಂಡಿರುವ ಬಗ್ಗೆ ತಿಳಿಸಿದ್ದರು ಎನ್ನಲಾಗಿದೆ. ಚಿಕಿತ್ಸೆ ಫಲಕಾರಿ ಆಗದೆ ಮೇ 19ರಂದು ಕಮಲ ಮೃತಪಟ್ಟಿದ್ದರು. 20 ರಂದು ಅಂತ್ಯಕ್ರಿಯೆ ನೆರವೇರಿಸಿದ ಮೊಣ್ಣಪ್ಪ 21ರಂದು ಮಡಿಕೇರಿ ಆಸ್ಪತ್ರೆಗೆ ಬಂದು ತನ್ನ ತಾಯಿಯ ವಸ್ತುಗಳನ್ನು ಕೇಳಿದ್ದಾರೆ. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಕೇವಲ ಬ್ಯಾಗನ್ನು ಮಾತ್ರ ನೀಡಿದರು. ತನ್ನ ತಾಯಿಯ ಚಿನ್ನದ ಸರವನ್ನು ಕೊಟ್ಟಿಲ್ಲ ಎಂದು ಮೊಣ್ಣಪ್ಪ ಕೋವಿಡ್ ಆಸ್ಪತ್ರೆ ಡೀನ್ ಮತ್ತು ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಆಸ್ಪತ್ರೆಯಲ್ಲಿ ಈ ರೀತಿ ಆಗಬಾರದಿತ್ತು. ಇದು ಅತ್ಯಂತ ಅಮಾನವೀಯ ಘಟನೆ. ಈ ಕುರಿತು ಈಗಾಗಲೇ ಆಸ್ಪತ್ರೆಯಲ್ಲಿ ತನಿಖೆ ನಡೆಯುತ್ತಿದೆ. ಎಲ್ಲಾ ವಾರ್ಡುಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಲಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.