• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ರಾಜ್ಯದಲ್ಲಿ ಹೆಚ್ಚಿದ ಕೊರೊನಾತಂಕ: ಗಡಿಭಾಗದಲ್ಲಿ ವಾಹನಗಳ ತಪಾಸಣೆ ಚುರುಕು

Sharadhi by Sharadhi
in Vijaya Time
ರಾಜ್ಯದಲ್ಲಿ ಹೆಚ್ಚಿದ ಕೊರೊನಾತಂಕ: ಗಡಿಭಾಗದಲ್ಲಿ ವಾಹನಗಳ ತಪಾಸಣೆ ಚುರುಕು
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 16: ಕೇರಳದಲ್ಲಿ ಕಿಲ್ಲರ್ ಕೊರೊನಾ ಸಿಕ್ಕಾಪಟ್ಟೆ ಆತಂಕ ಸೃಷ್ಟಿಸಿದ್ದು, ಇದರ ಪರಿಣಾಮ ಮೈಸೂರಲ್ಲೂ ಆತಂಕ ಶುರುವಾಗಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸೋ ಜನರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಮೈಸೂರಿಗೆ ಬರುವ ವಾಹನಗಳ ತಪಾಸಣೆಯನ್ನ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.

ಈಗಾಗಲೇ ಕೊರೊನಾ 2ನೇ ಅಲೆ ಹಿನ್ನೆಲೆ, ಕೇರಳ- ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್.ಡಿ. ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ನೇತೃತ್ವದಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಇಲಾಖೆ ತಂಡದಿಂದ ಕೇರಳದಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರ ಥರ್ಮಲ್ ಸ್ಕ್ಯಾನಿಂಗ್ ನಡೆಸಲಾಗುತ್ತಿದ್ದು, ಹೈ ಟೆಂಪರೇಚರ್ ಇದ್ದರೆ ಪ್ರವೇಶ ನಿರಾಕರಿಸಲಾಗುತ್ತಿದೆ.

ಪ್ರಮುಖವಾಗಿ ಕೋಟೆ ಭಾಗದಿಂದ ವಾಹನಗಳು ಎಂಟ್ರಿ ಆಗ್ತವೆ . ಹೀಗಾಗಿ ಈ ಪ್ರದೇಶವನ್ನ ಸೂಕ್ಷ್ಮ ಪ್ರದೇಶ ಅಂತ ಜಿಲ್ಲಾಡಳಿತ ಮಾರ್ಕ್ ಮಾಡಿದೆ. ರಾಜ್ಯದಲ್ಲಿ ವಾರದಿಂದ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಮೈಸೂರು ಜಿಲ್ಲೆಯಲ್ಲೂ ಎರಡಂಕಿ ತಲುಪಿದೆ. ಜತೆಗೆ ಸಾವಿನ ಪ್ರಕರಣವೂ ದಿನೇ ದಿನೇ ದಾಖಲಾಗುತ್ತಿರುವುದರಿಂದ ಕೋವಿಡ್‌ ನಿಯಂತ್ರಣಕ್ಕೆ ಮತ್ತೊಮ್ಮೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು ನೀಡಿದೆ.

ಅದರಂತೆ ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಪ್ರತಿನಿತ್ಯ ನಡೆಸೋ ಪರೀಕ್ಷಾ ಪ್ರಮಾಣವನ್ನು 3000ದಿಂದ 5000ಕ್ಕೆ ಹೆಚ್ಚಿಸಲಾಗಿದೆ. ಈ ಹಿಂದಿನಂತೆ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆ ನಡೆಸಲು, ಆರ್ಟಿಪಿಸಿಆರ್ ಪರೀಕ್ಷಾ ಕೇಂದ್ರವನ್ನು ಅಧಿಕಗೊಳಿಸಲು ಜಿಲ್ಲಾಧಿಕಾರಿ ಹಾಗೂ ಆರೋಗ್ಯಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಟ್ಟಿನಲ್ಲಿ ಮಹಾಮಾರಿ ಕೋವಿಡ್ ಮತ್ತೆ ಆಟ ಶುರುಮಾಡಿದ್ದು , ಮೈಸೂರಿಗೆ ಸಂಪರ್ಕಿಸೋ ಗಡಿಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

Related News

IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ
Sports

IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ

May 30, 2023
ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ
Vijaya Time

ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

May 30, 2023
ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ
Vijaya Time

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ

May 30, 2023
ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
Vijaya Time

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.