• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯ ಆರ್ಭಟ: ಒಂದೇ ದಿನದಲ್ಲಿ 1,15,736 ಪ್ರಕರಣಗಳು ಪತ್ತೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ದೇಶದಲ್ಲಿ ಒಂದೇ ದಿನ ಒಂದು ಲಕ್ಷ ಗಡಿ ದಾಟಿದ ಕೊರೋನಾ ಪ್ರಕರಣ
0
SHARES
2
VIEWS
Share on FacebookShare on Twitter

ದೆಹಲಿ, ಏ. 07: ದೇಶದಲ್ಲಿ ಕೊರೊನಾವೈರಸ್ ಎರಡನೇ ಅಲೆಯ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಮಂಗಳವಾರ ದೇಶದಲ್ಲಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿರುವ ಒಟ್ಟು ಕೊವಿಡ್ ರೋಗಿಗಳ ಸಂಖ್ಯೆ 28,01,785 ಆಗಿದ್ದು, 8,43,473 ಸಕ್ರಿಯ ಪ್ರಕರಣಗಳಿವೆ. ಮಂಗಳವಾರ 630 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 1,66,177ಕ್ಕೇರಿದೆ. ಮಹಾರಾಷ್ಟ್ರದಲ್ಲಿ 55,000 ಪ್ರಕರಣಗಳು, ಛತ್ತೀಸಗಡದಲ್ಲಿ 9,921 ಪ್ರಕರಣ ಪತ್ತೆಯಾಗಿದೆ. ಕರ್ನಾಟಕ, ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ 5,000ಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

ಕಳೆದ ಬಾರಿಗಿಂತಲೂ ಈ ಬಾರಿ ಕೊರೊನಾವೈರಸ್ ವೇಗವಾಗಿ ಹರಡುತ್ತಿದೆ. ಮುಂದಿನ ನಾಲ್ಕು ವಾರಗಳಲ್ಲಿ ಎರಡನೇ ಅಲೆಯನ್ನು ನಿಯಂತ್ರಿಸುವುದು ಕಷ್ಟವಾಗಲಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ. ಭಾರತದ ಕೊವಿಡ್-19 ಕಾರ್ಯಪಡೆಯ ನೇತೃತ್ವ ವಹಿಸಿರುವ ಡಾ.ವಿ.ಕೆ.ಪೌಲ್ ಕೊವಿಡ್ ನಿಯಂತ್ರಣಕ್ಕೆ ಜನರು ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳು ಹೆಚ್ಚು ಮಹತ್ವ ವಹಿಸಲಿದೆ ಎಂದು ಹೇಳಿದ್ದಾರೆ.

ದೆಹಲಿ, ಚಂಡೀಗಢ್ ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಹೇರಲಾಗಿದೆ. ಕೊವಿಡ್ ನಿಯಂತ್ರಣಕ್ಕಾಗಿ ಹಿಮಾಚಲ ಪ್ರದೇಶ ಸರ್ಕಾರ ನಿರ್ಬಂಧಗಳನ್ನು ಹೇರಿದ್ದು ಮದುವೆ ಸಮಾರಂಭಗಳಲ್ಲಿ ಮನೆಯೊಳಗಡೆ ನಡೆಯುವುದಾದರೆ 50 ಮಂದಿ ಮತ್ತು ಹೊರಗಡೆ ನಡೆಯುವುದಾದರೆ 200 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ ಎಂದು ಹೇಳಿದೆ. ಗುಜರಾತ್ ಹೈಕೋರ್ಟ್ ಆವರಣವು ಏಪ್ರಿಲ್ 10-14ರವರೆಗೆ ಬಂದ್ ಆಗಲಿದ್ದು ಏಪ್ರಿಲ್ 12ಕ್ಕೆ ಇಲ್ಲಿ ಸ್ಯಾನಿಟೈಸೇಷನ್ ನಡೆಯಲಿದೆ.

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.