• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಲಸಿಕೆ ನೀಡಿಕೆ ಪ್ರಕ್ರಿಯೆಯ ವೇಗ ಹೆಚ್ಚಳ: ಅಮಿತ್ ಶಾ

Sharadhi by Sharadhi
in ಪ್ರಮುಖ ಸುದ್ದಿ
ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಲಸಿಕೆ ನೀಡಿಕೆ ಪ್ರಕ್ರಿಯೆಯ ವೇಗ ಹೆಚ್ಚಳ: ಅಮಿತ್ ಶಾ
0
SHARES
0
VIEWS
Share on FacebookShare on Twitter

ಅಹಮದಾಬಾದ್‌,ಜೂ.21: ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಕೋವಿಡ್‌ ಲಸಿಕೆ ನೀಡಿಕೆ ಪ್ರಕ್ರಿಯೆಯ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದರು.
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಕೋವಿಡ್‌ ಲಸಿಕೆ ನೀಡುವ ಪ್ರಧಾನಿಯವರ ನಿರ್ಧಾರದೊಂದಿಗೆ, ಲಸಿಕೆ ಅಭಿಯಾನದ ವೇಗ ಹೆಚ್ಚಿಸುವ ಮೂಲಕ ಪ್ರತಿಯೊಬ್ಬರಿಗೂ ಲಸಿಕೆ ತಲುಪಿಸುವ ಗುರಿಯನ್ನು ಸಾಧಿಸಲಾಗುತ್ತದೆ. ದೊಡ್ಡ ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡುವುದಾಗಿ ಹೇಳಿರುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರ ಬಹಳ ದೊಡ್ಡದು ಎಂದು ಹೇಳಿದರು.
ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೇಶದೆಲ್ಲೆಡೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದೆ. ಲಸಿಕೆ ನೀಡುವ ಅಭಿಯಾನದಲ್ಲಿ ಭಾರತ ಈಗಾಗಲೇ ಅಗ್ರಸ್ಥಾನದಲ್ಲಿದೆ ಎಂದರು.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.