• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಅಲ್ಪ ಮೊತ್ತಕ್ಕೆ ಕುಸಿದ ಭಾರತ

Preetham Kumar P by Preetham Kumar P
in Sports
ind vs SA
0
SHARES
0
VIEWS
Share on FacebookShare on Twitter

ಕೇಪ್ ಟೌನ್ ಜ.12- ದಕ್ಷಿಣ ಆಫ್ರಿಕಾ ವಿರುದ್ದ ನಡೆಯುತ್ತಿರುವ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಭಾರತ ಅಲ್ಪ ಮೊತ್ತಕ್ಕೆ ಕುಸಿತ ಕಂಡಿದೆ.   ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ನಿರ್ಣಾಯಕ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. 223 ರನ್ ಗಳ ಅಲ್ಪ ಮೊತ್ತಕ್ಕೆ ಸರ್ವಪತನ ಕಂಡಿತು.
ಇಂದು ಇಲ್ಲಿ ಆರಂಭವಾದ ಈ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ನಿರೀಕ್ಷೆಯಂತೆ ಬ್ಯಾಟಿಂಗ್‌ ಆಯ್ಕೆಮಾಡಿಕೊಂಡರು. ಆದರೆ ಹರಿಣಗಳ ಬೌಲಿಂಗ್ ದಾಳಿಗೆ ತತ್ತರಿಸಿದೆ.
ಮಯಾಂಕ್ ಅಗರ್ ವಾಲ್ ಮತ್ತು ಕೆ.ಎಲ್. ರಾಹುಲ್ ಇನ್ನಿಂಗ್ಸ್ ಆರಂಭಿಸಿದರು.‌ಆದರೆ ಉತ್ತಮ ಆರಂಭ ಒದಗಿಸಲು ವಿಫಲರಾದರು. 31 ರನ್ ಗಳಿಸುವಷ್ಟರಲ್ಲಿ 12 ರನ್ ಗಳಿಸಿ ರಾಹುಲ್ ಔಟಾದರು. ಇದರ ಬೆನ್ನಿಗೆ ಮಯಾಂಕ್ 15 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಂತರ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ ಪೂಜಾರ ತಾಳ್ಮೆಯ ಆಟ ಪ್ರದರ್ಶಿಸಿದರಾದರೂ ಎದುರಾಳಿ ತಂಡದ ಬೌಲಿಂಗ್ ಗೆ ದಿಟ್ಟ ಉತ್ತರ ನೀಡಲು ಆಗಲಿಲ್ಲ.‌ಚೆನ್ನಾಗಿ ಆಡುತ್ತಿದ್ದ ಚೇತೇಶ್ವರ ಪೂಜಾರ 43 ರನ್ ಗಳಿಸಿ ನಿರ್ಗಮಿಸಿದರು.
ವಿರಾಟ್ ಕೊಹ್ಲಿ 72 ರನ್ ಗಳಿಸಿ ತಂಡದ ಮೊತ್ತ 200ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ನಂತರ ರಿಷಬ್ ಪಂತ್ 27 ರನ್ ಗಳಿಸಿದ್ದನ್ನು ಬಿಟ್ಟರೆ ಅಜಿಂಕ್ಯಾ ರಹಾನೆ ಉತ್ತಮ ಆಟವಾಡುವಲ್ಲಿ ವಿಫಲರಾಗಿ ಕೇವಲ 9 ರನ್ ಗಳಿಸಿ ಔಟಾದರು.
ಹರಿಣಗಳ ಪರ ರಬಾಡ 4, ಜಾನ್ಸನ್ 3 ವಿಕೆಟ್ ಪಡೆದು‌ ಭಾರತವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದರು ಬ್ಯಾಟಿಂಗ್ ಆರಂಭಿಸಿರುವ ದಕ್ಷಿಣ ಆಫ್ರಿಕಾ ಒಂದು ವಿಕೆಟ್ ನಷ್ಟಕ್ಕೆ 17 ರನ್ ಗಳಿಸಿದೆ. ಕೇವಲ 10 ರನ್ ಗಳಾಗುವಷ್ಟರಲ್ಲೇ ಎಲ್ಗಾರ್ ಕೇವಲ‌ ಮೂರು ರನ್ ಗಳಿಸಿ ಬುಮ್ರಾ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.
ದಿನದಾಟದ ಅಂತ್ಯಕ್ಕೆ ಮರ್ಕರಂ 8 ಹಾಗೂ ಕೇಶವ್ ಮಹಾರಾಜ್ 6 ರನ್ ಗಳಿಸಿ ಆಡುತ್ತಿದ್ದಾರೆ. ಉಭಯ ತಂಡಗಳು ಸಮಬಲ ಸಾಧಿಸಿರುವ ಹಿನ್ನಲೆಯಲ್ಲಿ ಈ ಪಂದ್ಯ ಅತ್ಯಂತ ಕೂತುಹಲಕಾರಿ ಪಂದ್ಯವಾಗಿದೆ.

Related News

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?
Sports

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?

May 29, 2023
IPL 2023: ಕ್ವಾಲಿಫಯರ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆಲುವು
Sports

IPL 2023: ಕ್ವಾಲಿಫಯರ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆಲುವು

May 29, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
IPL 2023: ಇಂದು ಗುಜರಾತ್ ಟೈಟಾನ್ಸ್ Vs ಮುಂಬೈ ಇಂಡಿಯನ್ಸ್ ನಡುವೆ ಕ್ವಾಲಿಫೈಯರ್-2 : ಸೋತರೆ ಔಟ್, ಗೆದ್ದರೆ ಫೈನಲ್ಗೆ
Sports

IPL 2023: ಇಂದು ಗುಜರಾತ್ ಟೈಟಾನ್ಸ್ Vs ಮುಂಬೈ ಇಂಡಿಯನ್ಸ್ ನಡುವೆ ಕ್ವಾಲಿಫೈಯರ್-2 : ಸೋತರೆ ಔಟ್, ಗೆದ್ದರೆ ಫೈನಲ್ಗೆ

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.