• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಜಿತ್ ದೋವಲ್ – ವಾಂಗ್ ಯಿ ಮಾತುಕತೆ ; ಸೇನೆ ಹಿಂದಕ್ಕೆ ಪಡೆಯಲು ಚೀನಾ ಒಪ್ಪಿಗೆ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
india- china
0
SHARES
0
VIEWS
Share on FacebookShare on Twitter

ಭಾರತದ(India) ಪ್ರವಾಸದಲ್ಲಿರುವ(Tour) ಚೀನಾದ(China) ವಿದೇಶಾಂಗ ಸಚಿವ ವಾಂಗ್ ಯಿ, ನಿನ್ನೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್(Ajith Dowal) ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು. ಚೀನಾ-ಭಾರತದ(China-India) ನಡುವೆ ನೆಲೆಗೊಂಡಿರುವ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಇಬ್ಬರು ನಾಯಕರು ಚರ್ಚೆ ನಡೆಸಿದರು.

border clash

ನಿನ್ನೆ ಭಾರತಕ್ಕೆ ಆಗಮಿಸಿದ ಚೀನಾ ವಿದೇಶಾಂಗ ಸಚಿವರ ನೇತೃತ್ವದ ಅಧಿಕಾರಿಗಳ ತಂಡ ಮೊದಲು ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಭೇಟಿ ಮಾಡಿತು. ನಂತರ ಸರಣಿ ಸಭೆಗಳನ್ನು ಅಜಿತ್ ದೋವಲ್ ಅವರೊಂದಿಗೆ ನಡೆಸಿತು. ಈ ಸಭೆಯಲ್ಲಿ ಭಾರತ ಮತ್ತು ಚೀನಾ ಇಕ್ಕಟ್ಟನ್ನು ಬಿಟ್ಟು ಶಾಂತಿ-ಸಂಧಾನಕ್ಕೆ ಬದ್ದರಾಗಿರುವ ನಿಟ್ಟಿನಲ್ಲಿ ಮಹತ್ವ ಘೋಷಣೆ ಮಾಡಲಾಯಿತು. ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಗಡಿಯಲ್ಲಿರುವ ಚೀನಾದ ಸೇನೆಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದು ಎಂದು ಅಜಿತ್ ದೋವಲ್‍ರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು 2021ರ ಜೂನ್ 14ರ ರಾತ್ರಿ ಚೀನಾ ಮತ್ತು ಭಾರತದ ಸೈನಿಕರ ನಡುವೆ ನಡೆದ ಕಾಳಗದಲ್ಲಿ ಭಾರತದ 20 ಸೈನಿಕರು ಮತ್ತು ಚೀನಾದ 45 ಸೈನಿಕರು ಹತರಾಗಿದ್ದರು. ಈ ಘಟನೆಯಿಂದ ಎರಡು ರಾಷ್ಟ್ರಗಳ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಭಾರತದ ಮೇಲೆ ಆಕ್ರಮಣ ಮಾಡುವ ನಿಟ್ಟಿನಲ್ಲಿ ಸೇನೆ ಜಮಾವಣೆ ಮಾಡಲು ಚೀನಾ ಮುಂದಾಗಿತ್ತು. ಅದಕ್ಕೆ ಪ್ರತಿಯಾಗಿ ಭಾರತ ಕೂಡಾ ಸುಮಾರು 50 ಸಾವಿರ ಸೈನಿಕರನ್ನು ಗಲ್ವಾನ್ ಕಣಿವೆಗೆ ಕಳುಹಿಸಿತ್ತು. ಎರಡು ದೇಶಗಳು ಶಶ್ಸ್ತ್ರ ಸೇರಿದಂತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದ್ದವು.

india-clash

ಆದರೆ ಚೀನಾ ಭಾರತದ ಮೇಲೆ ದಾಳಿ ಮಾಡುವ ಸಾಹಸಕ್ಕೆ ಕೈಹಾಕಲಿಲ್ಲ. ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳೋಣ ಎಂದು ಸೇನಾಧಿಕಾರಿಗಳ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಯಿತು. ಆದರು ಭಾರತ-ಚೀನಾ ಗಡಿಯಲ್ಲಿ ಪರಿಸ್ಥಿತಿ ಸುಧಾರಣೆ ಕಂಡಿರಲಿಲ್ಲ. ನಿರಂತರವಾಗಿ ಸಂಘರ್ಷ ನಡೆಯುತ್ತಲೇ ಇದೆ. ಹೀಗಾಗಿ ಸದ್ಯ ಭಾರತಕ್ಕೆ ಭೇಟಿ ನೀಡಿರುವ ಚೀನಾ ವಿದೇಶಾಂಗ ಸಚಿವರ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ. ಚೀನಾ ತನ್ನ ಸೇನೆಯನ್ನು ಹಿಂದಕ್ಕೆ ಪಡೆದುಕೊಳ್ಳುವ ಘೋಷಣೆಯೊಂದಿಗೆ ಸಂಧಾನಕ್ಕೆ ಮುಂದಾಗಿದೆ.

Tags: ajithdowalborderclashChinaIndia

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.