• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವಿಜಯ ಟೈಮ್ಸ್‌

ಇಂದು ಚಿಪ್ಕೋ ಚಳುವಳಿ ಸಂಭವಿಸಿದ ದಿನ ; ಈ ದಿನವನ್ನು’ಅರಣ್ಯ ಹುತಾತ್ಮರ ದಿನ’ ಎಂದು ಕರೆಯಲು ಕಾರಣವೇನು?

Mohan Shetty by Mohan Shetty
in ವಿಜಯ ಟೈಮ್ಸ್‌
chipko
0
SHARES
81
VIEWS
Share on FacebookShare on Twitter

1974 ರಲ್ಲಿ ಈ ದಿನ ಚಿಪ್ಕೋ ಚಳುವಳಿ(Chipko Movement) ಸಂಭವಿಸಿದ ದಿನ. ಉತ್ತರಾಖಂಡದಲ್ಲಿ(Uttarkhand) ಮರ(Tree) ಕಡಿಯುವುದನ್ನು ಧೈರ್ಯದಿಂದ ವಿರೋಧಿಸಿ, ಮರಗಳನ್ನು ಅಪ್ಪಿಕೊಂಡು ಮರಗಳನ್ನು ಉಳಿಸುತ್ತಾರೆ ಪರಿಸರ ಪ್ರೇಮಿ ಮಹಿಳೆಯರು(Environmentalist womens).

ಇದು ಭಾರತದ ಐತಿಹಾಸಿಕ(Historical) ‘ಚಿಪ್ಕೋ ಚಳುವಳಿ’. ರೇಣಿ ಗ್ರಾಮದ ಗೌರಾದೇವಿ ಅವರು ತಮ್ಮ ಗ್ರಾಮದ 27 ಮಂದಿ ಮಹಿಳೆಯರೊಂದಿಗೆ ಸೇರಿ ಪರಿಸರ ಕ್ಷೇತ್ರದಲ್ಲಿ ಈ ಮಾದರಿ ಚಳವಳಿ ನಡೆಸಿದರು. ಆಂದೋಲನದ ಸುದ್ದಿ ಕಾಡ್ಗಿಚ್ಚಿನಂತೆ ಹತ್ತಿರದ ಹಳ್ಳಿಗಳಿಗೆ ಹರಡುತ್ತದೆ. ಚಳುವಳಿ ಎಲ್ಲೆಡೆ ಹರಡುತ್ತದೆ.

ಭಾರತದಲ್ಲಿ ಚಿಪ್ಕೋ ಚಳುವಳಿ ಮಾದರಿ ಚಳುವಳಿ 1730 ಸೆಪ್ಟೆಂಬರ್ ನಿಂದ ಪ್ರಾರಂಭವಾಗುತ್ತದೆ. ರಾಜಸ್ಥಾನದ ಜೋಧಪುರ್ ರಾಜನು ಸ್ಥಳೀಯ ಜನರ ಗೌರವಾನ್ವಿತ ಮರಗಳಲ್ಲಿ ಒಂದಾದ ಕೇಜ್ರಿಯ ಮರಗಳನ್ನು ಕಡಿಯಲು ತನ್ನ ಸೈನಿಕರನ್ನು ಕಳುಹಿಸಿದಾಗ, ಸೈನಿಕರು ಅದನ್ನು ಅನುಮತಿಸದ ಬಿಷ್ಣೋಯ್ ಸಮುದಾಯದ ಜನರ ಮೇಲೆ ದಾಳಿ ಮಾಡುತ್ತಾರೆ. ಮರಗಳ ಉಳಿವಿಗೆ ಪ್ರತಿರೋಧ ತೋರಿದ 363 ಜನರನ್ನು ಹೋರಾಟದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಯಿತು.

ಇದು ಭಾರತದ ಇತಿಹಾಸದಲ್ಲಿ ಪರಿಸರ ವಲಯದಲ್ಲಿ ನಡೆದ ಅತಿ ದೊಡ್ಡ ಹತ್ಯಾಕಾಂಡವಾಗಿದೆ.’ಬಿಷ್ಣೋಯಿಗಳ ಹತ್ಯಾಕಾಂಡ’ದ ಈ ದಿನವನ್ನು ಸ್ಮರಿಸಲು, ಭಾರತ ಸರ್ಕಾರವು ಆ ದಿನವನ್ನು ‘ಅರಣ್ಯ ಹುತಾತ್ಮರ ದಿನ’ ಎಂದು ಘೋಷಿಸಿತು, ಇದು ಮರಗಳಿಗಾಗಿ ಹುತಾತ್ಮರಾದ ಬಿಷ್ಣೋಯಿಗಳಿಗೆ ರಾಷ್ಟ್ರವ್ಯಾಪಿ ಗೌರವವಾಗಿದೆ. Source : ಪರಿಸರ ಪರಿವಾರ
Tags: chipkoIndiamovement

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.