• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತವೇ ನಮಗೆ ದೊಡ್ಡಣ್ಣ, ಭಾರತವನ್ನೇ ನಾವು ಅನುಸರಿಸಬೇಕು : ಅರ್ಜುನ್ ರಣತುಂಗಾ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
srilanka
0
SHARES
0
VIEWS
Share on FacebookShare on Twitter

ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ(Srilanka) ನಿರ್ಮಾಣ ಆಗಿರುವ ಆರ್ಥಿಕ ಸಂಕಷ್ಟದಿಂದ ಇಡೀ ಶ್ರೀಲಂಕಾದಲ್ಲಿ ಸರ್ಕಾರದ ವಿರುದ್ದ ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಯುತ್ತಿವೆ. ಕೂಡಲೇ ಅಧ್ಯಕ್ಷ(President) ಗೋಟಬಯ ರಾಜಪಕ್ಸ(Gotabaya Rajapakse) ರಾಜೀನಾಮೆ(Resign) ನೀಡಬೇಕೆಂದು ಒತ್ತಾಯ ಕೇಳಿಬರುತ್ತಿದೆ.

srilanka

ಗೋಟಬಯ ಸರ್ಕಾರಕ್ಕೆ ಬೆಂಬಲ ನೀಡಿದ್ದ ಮಿತ್ರಪಕ್ಷಗಳು ಸರ್ಕಾರದಿಂದ ಹೊರ ನಡೆದರು ಅಧ್ಯಕ್ಷ ಮಾತ್ರ ರಾಜೀನಾಮೆ ನೀಡುತ್ತಿಲ್ಲ. ಹೀಗಾಗಿ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಈ ನಡುವೆ ಭಾರತ ದ್ವೀಪ ರಾಷ್ಟ್ರಕ್ಕೆ ಸಹಾಯಹಸ್ತ ಚಾಚಿದೆ. ಇಂಧನ(Oil), ಔಷಧ(Medicines), ಆಹಾರ(Food) ಸೇರಿದಂತೆ ಕೆಲ ಅಗತ್ಯ ನೆರವನ್ನು ನೀಡುತ್ತಿದೆ. ಹೀಗಾಗಿ ಭಾರತವೇ ನಮಗೆ ದೊಡ್ಡಣ್ಣ, ನಾವು ಭಾರತವನ್ನು ಅನುಸರಿಸಬೇಕೆಂದು ಶ್ರೀಲಂಕಾದ ಮಾಜಿ ಕ್ರಿಕೆಟಿಗ ಅರ್ಜುನ್ ರಣತುಂಗಾ ಹೇಳಿದ್ದಾರೆ.

“ನಾವು ಹಣಕ್ಕಾಗಿ ಜಗತ್ತಿನ ಮುಂದೆ ಭಿಕ್ಷೆ ಬೇಡುವಂತ ಸ್ಥಿತಿ ಬಂದಿದೆ. ಅದೃಷ್ಟವಶಾತ್ ಭಾರತ ದೇಶ ನಮಗೆ ದೊಡ್ಡಣ್ಣನ ಸ್ಥಾನದಲ್ಲಿ ನಿಂತು ಸಾಕಷ್ಟು ಸಹಾಯ ಮಾಡುತ್ತಿದೆ. ಮೂಲಭೂತ ವಸ್ತುಗಳನ್ನು ನೀಡಿ ಔದಾರ್ಯ ತೋರಿದೆ” ಎಂದು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಇನ್ನು ರಾಜಪಕ್ಸ ಕುಟುಂಬದ ಹಿಡಿತದಲ್ಲಿರುವ ಶ್ರೀಲಂಕಾ ಅಕ್ಷರಶಃ ದಿವಾಳಿಯಾಗಿದೆ. ದೇಶದ ಆರ್ಥಿಕತೆ ಸಂಪೂರ್ಣ ನೆಲಕಚ್ಚಿದೆ. ಜನರ ಆಕ್ರೋಶ ಮುಗಿಲು ಮುಟ್ಟಿದೆ. ಜನರ ಈಗೀನ ಆಕ್ರೋಶ ರಕ್ತಪಾತಕ್ಕೆ ಕಾರಣವಾಗದಿದ್ದರೆ ಸಾಕು.

ಶಾಂತಿಯುತವಾಗಿ ನಮ್ಮ ದೇಶ ಈ ಸಮಸ್ಯೆಯಿಂದ ಹೊರಬರಬೇಕಿದೆ. ಆದರೆ ರಾಜಪಕ್ಸ ಸರ್ಕಾರ ಅಸ್ತಿತ್ವದಲ್ಲಿದ್ದಷ್ಟು ದಿನ ದೇಶಕ್ಕೆ ಅಪಾಯವಿದೆ ಎಂದಿದ್ದಾರೆ. ಇನ್ನು ಭಾರತ ಸರ್ಕಾರ ನೆರೆಯ ಶ್ರೀಲಂಕಾಕ್ಕೆ ಸಾಕಷ್ಟು ನೆರವು ನೀಡಿದೆ. ಕಳೆದ 24 ಗಂಟೆಯಲ್ಲಿ ಭಾರತ 36 ಸಾವಿರ ಮೆಟ್ರಿಕ್ ಟನ್ ಪೆಟ್ರೋಲ್ ಮತ್ತು 40 ಸಾವಿರ ಮೆಟ್ರಿಕ್ ಟನ್ ಡಿಸೇಲ್ ಪೂರೈಸಿದೆ. ಇದುವರೆಗೂ ಭಾರತ ಒಟ್ಟು 2,70,000 ಮೆಟ್ರಿಕ್ ಟನ್ ಇಂಧನವನ್ನು ಶ್ರೀಲಂಕಾಕ್ಕೆ ನೀಡಿದೆ ಎಂದು ಭಾರತೀಯ ಹೈಕಮಿಷನ್ ಹೇಳಿದೆ.

srilanka

ಇನ್ನು ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದರೂ ಅಧ್ಯಕ್ಷ ಗೋಟಬಯ ಮಾತ್ರ ರಾಜೀನಾಮೆ ನೀಡುತ್ತಿಲ್ಲ. ‘ಗೋಟ ಗೋ ಹೋಮ್’ ಎಂಬ ಘೋಷಣೆಗಳು ಇಡೀ ಶ್ರೀಲಂಕಾದಾದ್ಯಂತ ಕೇಳಿ ಬರುತ್ತಿದೆ. ಆದರೆ ಅಧ್ಯಕ್ಷ ಮಾತ್ರ ತನ್ನ ಮೊಂಡುಹಠ ಬೀಡುತ್ತಿಲ್ಲ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಿದ್ದವಿದೆ ಎಂದು ಘೋಷಿಸಿದ್ದಾನೆ.

Tags: crisishelpIndiainternationalsrilanka

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.