• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತಕ್ಕೆ ಗವಿ ಮೈತ್ರಿಕೂಟದಿಂದ ಸಬ್ಸಿಡಿ ರೂಪದಲ್ಲಿ 2.5 ಕೋಟಿ ಡೋಸ್ ಲಸಿಕೆಯ ನೆರವು

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಆಘಾತಕಾರಿ ವಿಷಯ; ಲಸಿಕೆ ಹಂಚಿಕೆಯ 14 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 11: ಬಡ, ಮಧ್ಯಮ ಆದಾಯದ ರಾಷ್ಟ್ರಗಳಿಗೆ ಲಸಿಕೆ ಪೂರೈಸುತ್ತಿರುವ ಗವಿ ಮೈತ್ರಿಕೂಟದಿಂದ ಭಾರತಕ್ಕೆ ಕೊರೊನಾ ಲಸಿಕೆಯ ನೆರವು ದೊರೆಯಲಿದೆ. ಗವಿ ಎಂಬುದು ಒಂದು ಅಂತಾರಾಷ್ಟ್ರೀಯ ಲಸಿಕೆ ಮೈತ್ರಿಕೂಟವಾಗಿದೆ. ಮಾರಣಾಂತಿಕ ರೋಗಗಳಿಂದ, ಬಡರಾಷ್ಟ್ರಗಳ ಮಕ್ಕಳನ್ನು ರಕ್ಷಿಸಲು ಲಸಿಕೆ ನೀಡುವ ಕಾರ್ಯಕ್ರಮವೇ ಗವಿ. ಇದು ಮೂಲತಃ ಒಂದು ಸ್ವಯಂಸೇವಾ ಸಂಸ್ಥೆ. ಆದರೆ, ಇದು ವಿಶ್ವ ಆರೋಗ್ಯ ಸಂಸ್ಥೆಯ ಜತೆಗೆ ಕಾರ್ಯನಿರ್ವಹಿಸುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ, ವಿಶ್ವ ಬ್ಯಾಂಕ್, ಯುನಿಸೆಫ್, ಲಸಿಕೆ ತಯಾರಿಕಾ ಕಂಪನಿಗಳು, ಲಸಿಕೆ ಅಭಿವೃದ್ಧಿ ಸಂಸ್ಥೆಗಳು, ಲಸಿಕೆ ದಾನ ನೀಡುವ ದೇಶಗಳು, ಬಿಲ್‌ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನ ಹಾಗೂ ಹಲವು ಎನ್‌ಜಿಒಗಳ ಸಹಯೋಗದಲ್ಲಿ ಕೆಲಸ ಮಾಡುತ್ತದೆ.

ಭಾರತದ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿರುವ ಗವಿ‌ ಮೈತ್ರಿಕೂಟ ಭಾರತಕ್ಕೆ 2.5 ಕೋಟಿ ಡೋಸ್ ಲಸಿಕೆಯನ್ನು ಸಬ್ಸಿಡಿ ದರದಲ್ಲಿ ಪೂರೈಸುವುದಾಗಿ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಗವಿ ಮೈತ್ರಿಕೂಟದ ವಕ್ತಾರರು ಭಾರತಕ್ಕೆ ಲಸಿಕೆ ವಿತರಿಸುವುದಕ್ಕೆ ಕೋವ್ಯಾಕ್ಸ್ ಮಂಡಳಿಯ ಒಪ್ಪಿಗೆ ಸಿಕ್ಕಿದ್ದು, ತಕ್ಷಣವೇ ಸಬ್ಸಿಡಿ ದರದಲ್ಲಿ 2.5 ಕೋಟಿ ಡೋಸ್ ಲಸಿಕೆ ಹಾಗೂ ಆರ್ಥಿಕ ಸಹಾಯವನ್ನೂ ನೀಡುವುದಾಗಿ ಹೇಳಿದ್ದಾರೆ.

Related News

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?
ಪ್ರಮುಖ ಸುದ್ದಿ

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 3, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.