• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಜಕೀಯವು ಎಂದಿಗೂ ಭಯೋತ್ಪಾದನೆಯನ್ನು ಪ್ರಾಯೋಜಿಸುವುದಿಲ್ಲ : ಪಾಕ್‌ ಪ್ರಧಾನಿಗೆ ಭಾರತ ತಿರುಗೇಟು

Mohan Shetty by Mohan Shetty
in ದೇಶ-ವಿದೇಶ
Pakistan
0
SHARES
0
VIEWS
Share on FacebookShare on Twitter

New York : ಪಾಕಿಸ್ತಾನವು ತನ್ನದೇ ದೇಶದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳನ್ನು ಮರೆಮಾಚಿ, ಕಾಶ್ಮೀರದ(India replys to Pak PM) ಕುರಿತು ಮಾತನಾಡುತ್ತಿರುವುದು ವಿಷಾದನೀಯ.

ತಮ್ಮ ದೇಶದಲ್ಲಿನ ದುಷ್ಕೃತ್ಯಗಳನ್ನು ಮರೆಮಾಚಿ, ಭಾರತದ(India replys to Pak PM)ವಿರುದ್ಧದ ಕ್ರಮಗಳನ್ನು ಸಮರ್ಥಿಸುವುದು ಸೂಕ್ತ ಬೆಳವಣಿಗೆಯಲ್ಲ.

India replys to Pak PM

ರಾಜಕೀಯವು ಎಂದಿಗೂ ಗಡಿಯಾಚೆಗಿನ ಭಯೋತ್ಪಾದನೆಯನ್ನು(Terrorism) ಪ್ರಾಯೋಜಿಸುವುದಿಲ್ಲ ಅಥವಾ ಭಯಾನಕ ಮುಂಬೈ(Mumbai) ಭಯೋತ್ಪಾದಕ ದಾಳಿಯ ಆಯೋಜಕರಿಗೆ ಆಶ್ರಯ ನೀಡುವುದಿಲ್ಲ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಪ್ರಧಾನಿಗೆ ಭಾರತ ತಕ್ಕ ತಿರುಗೇಟು ನೀಡಿದೆ.

https://youtu.be/KdhBA7nhklU

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಕಾಶ್ಮೀರ ಸಮಸ್ಯೆ ಕುರಿತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್(Shebaz Shareef) ಭಾರತವನ್ನು ಟೀಕಿಸಿದ್ದರು,.

ಇದಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ರಾಜತಾಂತ್ರಿಕ ಅಧಿಕಾರಿ ಮಿಜಿತೊ ವಿನಿಟೊ ಅವರು, ಪಾಕಿಸ್ತಾನದ ಪ್ರಧಾನಿಯ ಹೇಳಿಕೆಗಳು ತಮ್ಮ ದೇಶದಲ್ಲಿನ ದುಷ್ಕೃತ್ಯಗಳನ್ನು ಮರೆಮಾಚುವುದು ಮತ್ತು ಭಾರತದ ವಿರುದ್ಧದ ಕ್ರಮಗಳನ್ನು ಸಮರ್ಥಿಸುವುದಾಗಿದೆ.

PAK - India replys to Pak PM

ಭಾರತದ ವಿರುದ್ಧ ಸುಳ್ಳು ಆರೋಪ ಮಾಡಲು ಪಾಕ್ ಪ್ರಧಾನಿ ಈ ಸಭೆಯ ವೇದಿಕೆಯನ್ನು ಆಯ್ಕೆ ಮಾಡಿಕೊಂಡಿರುವುದು ವಿಷಾದನೀಯ. ಅವರು ತಮ್ಮ ದೇಶದಲ್ಲಿನ ದುಷ್ಕೃತ್ಯಗಳನ್ನು ಮರೆಮಾಚಿ ಮತ್ತು ಭಾರತದ ವಿರುದ್ಧದ ಕ್ರಮಗಳನ್ನು ಸಮರ್ಥಿಸಲು ಹೀಗೆ ಮಾಡಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಉನ್ನತ ಮಟ್ಟದ ಯುಎನ್ ಜನರಲ್ ಅಸೆಂಬ್ಲಿ (ಯುಎನ್ಜಿಎ) ಅಧಿವೇಶನದ ತಮ್ಮ ಭಾಷಣದಲ್ಲಿ ಕಾಶ್ಮೀರ ಸಮಸ್ಯೆಯನ್ನು ಪ್ರಸ್ತಾಪಿಸಿ, ಆಗಸ್ಟ್ 5, 2019 ರಂದು ಜಮ್ಮುವಿನ ವಿಶೇಷ ಸ್ಥಾನಮಾನವನ್ನು ಬದಲಾಯಿಸಲು ಭಾರತ “ಅಕ್ರಮ ಮತ್ತು ಏಕಪಕ್ಷೀಯ” ಕ್ರಮಗಳನ್ನು ತೆಗೆದುಕೊಂಡಿದೆ.

ಇದನ್ನೂ ಓದಿ https://vijayatimes.com/we-need-rahul-gandhi/

ಭಾರತದ ಈ ಕ್ರಮಗಳು ಕಾಶ್ಮೀರದ ಭವಿಷ್ಯವನ್ನು ಮತ್ತಷ್ಟು ದುರ್ಬಲಗೊಳಿಸಿತು ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಸೃಷ್ಟಿಸಿತು ಎಂದು ಆರೋಪಿಸಿದ್ದರು.
  • ಮಹೇಶ್.ಪಿ.ಎಚ್
Tags: IndiaPakistanshebazsharif

Related News

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.