• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ವಿಶ್ವ ವಾಲಿಬಾಲ್ ಚಾಂಪಿಯನ್ ಶಿಪ್‌ಗೆ ಭಾರತ ತಂಡ ಆಯ್ಕೆ

Preetham Kumar P by Preetham Kumar P
in Sports, ದೇಶ-ವಿದೇಶ, ಪ್ರಮುಖ ಸುದ್ದಿ
ವಿಶ್ವ ವಾಲಿಬಾಲ್ ಚಾಂಪಿಯನ್ ಶಿಪ್‌ಗೆ ಭಾರತ ತಂಡ ಆಯ್ಕೆ
0
SHARES
0
VIEWS
Share on FacebookShare on Twitter

ನವದೆಹಲಿ ಆ 23 : ಫೆಡರೇಶನ್ ಆಫ್ ಇಂಟರ್‌ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆಗಸ್ಟ್ 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್‌ನಲ್ಲಿ ನಡೆಯಲಿರುವ  19 ವರ್ಷ ವಯೋಮಿತಿಯ ವರ್ಲ್ಡ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ ಈ ಹಿನ್ನಲೆಯಲ್ಲಿ ವಿವಿಧ ರಾಜ್ಯದ ಪ್ರತಿಭಾನ್ವಿತ ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.

19ರ ವಯೋಮಿತಿಯ ಭಾರತ ತಂಡ

  1. ಸಂದೀಪ್                         ರಾಜಸ್ತಾನ
  2. ಸಮೀರ್ ಚೌಧರಿ             ದೆಹಲಿ
  3. ಅಮನ್ ಕುಮಾರ್           ಹರಿಯಾಣ
  4. ಹರ್ಷೀತ್ ಗಿರಿ                   ಚಂಢೀಗಡ್
  5. ಅಜಯ್ ಕುಮಾರ್          ಹರಿಯಾಣ
  6. ತನೀಶ್ ಚೌಧರಿ                ದೆಹಲಿ
  7. ಜೊಷ್ನೂರ್ ದಿಂಡ್ಸಾ       ಪಂಜಾಬ್
  8. ಜಿಬಿನ್ ಜಾಬ್                  ಕೇರಳ
  9. ದುಶ್ಯಂತ್ ಸಿಂಗ್               ರಾಜಸ್ತಾನ
  10. ಶ್ರೀನಾಥ್ ಸೆಲ್ವಕುಮಾರ್  ತಮಿಳುನಾಡು
  11. ದಿಬ್ಯಮ್ ಶಾಹಿ                  ಉತ್ತರ ಪ್ರದೇಶ
  12. ಚಿಕ್ಕಣ್ಣ ವೇಣು                 ತಮಿಳುನಾಡು

  ಈ ತಂಡಕ್ಕೆ ಮುಖ್ಯ ತರಬೇತುದಾರರಾಗಿ ಪ್ರೀತಮ್ ಸಿಂಗ್ ಚೌಹಾಣ್ ಸಹಾಯಕ ಕೋಚ್ ಆಗಿ ಪ್ರವೀಣ್ ಕುಮಾರ್ ಶರ್ಮಾ ಅವರು ಆಯ್ಜೆಯಾಗಿದ್ದಾರೆ ಎಂದು ವಾಲಿಬಾಲ್ ಫೆಡರೆಷನ್ ಆಫ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಗ್ರೂಪ್ A  ವಿಭಾಗದಲ್ಲಿ ಭಾರತ, ಇರಾನ್, ಗ್ವಾಟೆಮಾಲಾ, ನೈಜಿರಿಯಾ ಹಾಗೂ ಪೊಲೆಂಡ್ ತಂಡಗಳು ಸ್ಪರ್ಧಿಸಲಿದೆ.

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.