• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಧಿಡೀರ್ ಕುಸಿತಕಂಡ ಭಾರತ : ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮ್ಯಾನ್‌ಗಳ ವೈಫಲ್ಯ

Sharadhi by Sharadhi
in Sports, ಪ್ರಮುಖ ಸುದ್ದಿ
ಧಿಡೀರ್ ಕುಸಿತಕಂಡ ಭಾರತ : ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮ್ಯಾನ್‌ಗಳ ವೈಫಲ್ಯ
0
SHARES
1
VIEWS
Share on FacebookShare on Twitter

ಲಂಡನ್, ಆ. 14: ಪ್ರವಾಸಿ ಭಾರತ ಮತ್ತು ಇಂಗ್ಲೆಂಡ್ ಗಳ ನಡುವೆ ಲಾರ್ಡ್ಸ್ನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ಕೊಹ್ಲಿ ಪಡೆ ಧಿಡೀರ್ ಕುಸಿತಕಂಡಿದೆ.

ಮೊದಲ ದಿನದಾಟದಲ್ಲಿ ರೋಹಿತ್ ಶರ್ಮಾ ಮತ್ತು ಕೆ.ಎಲ್. ರಾಹುಲ್ ಉತ್ತಮ ಅಡಿಪಾಯ ಹಾಕಿ ಬೃಹತ್ ಮೊತ್ತದ ಮುನ್ಸೂಚನೆ ನೀಡಿದ್ದರು. ಆದರೆ 2 ನೇ ದಿನದಾಟದಲ್ಲಿ ಮಧ್ಯಮ ಕ್ರಮಾಂಕ ಧಿಡೀರ್ ಕುಸಿತಕಂಡ ಪರಿಣಾಮ 126.1 ಓವರ್ ಗಳಲ್ಲಿ 364 ರನ್ ಗಳಿಗೆ ಸರ್ ಸರ್ವಪತನ ಕಂಡು ಕೊಂಡಿತ್ತು ಕೆ.ಎಲ್. ರಾಹುಲ್ ಶತಕ ಮತ್ತು ರೋಹಿತ್ ಶರ್ಮಾ ಅರ್ಧ ಶತಕ ಗಳಿಸಿದ್ದು ಬಿಟ್ಟರೆ  ಉಳಿದ್ಯಾವ ಬ್ಯಾಟ್ಸಮನ್ ಗಳು  ಕೂಡ ಯಾವುದೇ ಪ್ರತಿರೋಧ ತೋರದೆ ಫೆವಿಲಿಯನ್ ಪೆರಡ್ ನಡೆಸಿದರು. ಭಾರತ ಪರ ಕೆ.ಎಲ್ ರಾಹುಲ್ 129, ರೋಹಿತ್ ಶರ್ಮಾ 83 ಇಬ್ಬರು ಮಾತ್ರ  ಬ್ಯಾಟ್ಸಮನ್ಗಳು ಮತ್ತು ನಾಯಕ ವಿರಾಟ್ ಕೊಹ್ಲಿ 42 ಬಿಟ್ಟರೆ ಉಳಿದ್ಯಾವ ಬ್ಯಾಟ್ಸ ಮನ್ ಗಳು ಕೂಡದ ಇಂಗ್ಲೆಂಡ್ ದಾಳಿಯ ಎದಿರು ಹೆಚ್ಚು ಪ್ರತಿರೋಧ ತೋರದೆ ಫೆವಿಲಿಯನ್ ಸೇರಿಕೊಂಡರು. ಇಂಗ್ಲೆಂಡ್ ಪರ ಜೇಮ್ಸ್ ಅಂಡರಸನ್ 5, ರಾಬಿನಸನ್ 2, ಮಾರ್ಕ ವುಡ್ 2, ಮತ್ತು ಮೋಯಿನ್ ಅಲಿ 1 ವಿಕೆಟ್ ಪಡೆದುಕೊಂಡರು.

ಇದಕ್ಕುತ್ತರವಾಗಿ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 2 ನೇ ದಿನದಾಟದ ಅಂತ್ಯಕ್ಕೆ 45 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿತ್ತು. ಭಾರತ ಪರ ಮೊಹಮ ಸಿರಾಜ್ 2  ಶಮಿ 1 ವಿಕೆಟ್ ಕಬಳಿಸಿದರು.

Related News

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?
Vijaya Time

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.