• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಇಂಡಿಯಾ ಇನ್ನಿಲ್ಲ: ‘ಭಾರತ್‌’ಆಗಿ ಬದಲಾಗುತ್ತಾ ಇಂಡಿಯಾ ಹೆಸರು? ಮೋಹನ್ ಭಾಗವತ್ ಸಲಹೆಗೆ ಕೇಂದ್ರ ಸರ್ಕಾರ ಶರಣು!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಇಂಡಿಯಾ ಇನ್ನಿಲ್ಲ: ‘ಭಾರತ್‌’ಆಗಿ ಬದಲಾಗುತ್ತಾ ಇಂಡಿಯಾ ಹೆಸರು? ಮೋಹನ್ ಭಾಗವತ್ ಸಲಹೆಗೆ ಕೇಂದ್ರ ಸರ್ಕಾರ ಶರಣು!
0
SHARES
98
VIEWS
Share on FacebookShare on Twitter

New Delhi: ದೇಶದ ಹೆಸರನ್ನು ‘ಇಂಡಿಯಾ’ (India to Bharat) ಬದಲಿಗೆ ‘ಭಾರತ್‌’ ಎಂದು ಕರೆಯಬೇಕು ಎನ್ನುವುದಾಗಿ ಆರೆಸ್ಸೆಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಸಲಹೆ ನೀಡಿರುವ

ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದ್ದು, ‘ಭಾರತ್‌’ (BHARAT) ಆಗಿ ಇಂಡಿಯಾ ಹೆಸರು ಬದಲಾಗುತ್ತಾ ಅನ್ನುವ ಚರ್ಚೆಗಳು ಎಲ್ಲೆಡೆ ಕೇಳಿ ಬರುತ್ತಿದೆ. ಅಲ್ಲದೆ ಇವರ

ಸಲಹೆಗೆ ಕೇಂದ್ರ ಸರ್ಕಾರ ಶರಣು ಅನ್ನುತ್ತಿದೀಯಾ ಎಂಬ ಹಲವಾರು ಪ್ರಶ್ನೆಗಳು ಮೂಡುತ್ತಿದ್ದು, ಕೇಂದ್ರ ಸರಕಾರದ ಈ ಚಿಂತನೆಗೆ ಪ್ರತಿ ಪಕ್ಷಗಳು ಆಕ್ರೋಶ ವ್ಯಕ್ತ ಪಡಿಸುತ್ತಿವೆ.

India to Bharat

ಆತುರಾತುರವಾಗಿ ಭಾರತ್ ಹೆಸರಿಗೆ ಭರ್ಜರಿ ಪ್ರಚಾರ ನಡೆಯುತ್ತಿದ್ದು, ಇಂಡಿಯಾ ಭಾರತ್ ಆಗುತ್ತಿರುವ ಕಥೆಯ ವರದಿ ಏನು ಎಂಬುವುದು ತಿಳಿಯದಂತಾಗಿದೆ. ಇದು ಇಂಡಿಯಾ ಗುಲಾಮಗಿರಿಯ

ಮನಸ್ಥಿತಿಯ ಸಂಕೇತವೋ ಅಥವಾ ದೇಶದ ಹೆಸರನ್ನು 2025ರ ಹೊತ್ತಿಗೆ ಬದಲಾವಣೆ ಮಾಡುವ (India to Bharat) ಉದ್ದೇಶವೋ ಎಂಬ ಕುತೂಹಲ ಮೂಡಿಸಿದೆ.

ಇನ್ನು ರಾಜಧಾನಿ ದೆಹಲಿಯಲ್ಲಿ (Delhi) ಸೆ. 8 ರಿಂದ ನಡೆಯಲಿರುವ ಜಿ20 (G20) ಶೃಂಗಸಭೆಯ ಆಹ್ವಾನ ಪತ್ರಿಕೆಗಳಿಗೆ ಕುರಿತಾದ ಅನುಮಾನಗಳಿಗೆ ಇದು ಎಡೆಮಾಡಿಕೊಡುತ್ತಿದ್ದು, ಜಿ20

ಶೃಂಗಸಭೆಗೆ ಬರುತ್ತಿರುವ ಪ್ರತಿನಿಧಿಗಳಿಗೆ ರಾಷ್ಟ್ರಪತಿ ಭವನವು ಸೆ. 9ರಂದು ಆಯೋಜಿಸಿರುವ ಔತಣ ಕೂಟದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿ ಮುರ್ಮು ಅವರ ಹುದ್ದೆಯನ್ನು ‘ಪ್ರೆಸಿಡೆಂಟ್

ಆಫ್ ಭಾರತ್’ (President Of Bharat) ಎಂದು ಉಲ್ಲೇಖ ಮಾಡಿದೆ. ಆದರೆ ಇಲ್ಲಿಯವರೆಗೂ ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಎಂದೇ ಕರೆಯಲಾಗುತ್ತಿತ್ತು.

ಇದರ ವಿರುದ್ಧವಾಗಿ ಆಕ್ರೋಶಗೊಂಡಿರುವ ಕಾಂಗ್ರೆಸ್ (Congress) ಸರ್ಕಾರವು ಒಕ್ಕೂಟ ರಾಜ್ಯಗಳ ವ್ಯವಸ್ಥೆಯು ಅಪಾಯದಲ್ಲಿದೆ ಎಂದು ತಿಳಿಸಿದ್ದು,


‘ಇಂಡಿಯಾ’ ಯಾಕೆ ಬೇಡ ಮತ್ತು ‘ಭಾರತ್’ ಯಾಕೆ ಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಇಂಡಿಯಾ ಎಂಬ ಹೆಸರು ಗುಲಾಮಗಿರಿ ಮನಸ್ಥಿತಿಯ ಸಂಕೇತವಾಗಿದ್ದು, ಹಾಗಾಗಿ ದೇಶದ

ಮೂಲ ಹೆಸರನ್ನ ಅಧಿಕೃತ ಬಳಕೆಗೆ ತರಬೇಕು ಎಂಬ ಅಭಿಪ್ರಾಯಗಳ ನಡುವೆಯು ‘ಇಂಡಿಯಾ’ ಎಂಬ ಹೆಸರನ್ನು ‘ಭಾರತ್‌’ ಎಂದು ಮರು ನಾಮಕರಣ ಮಾಡುವ ನಿರ್ಣಯವನ್ನು ಸಂಸತ್‌ನ

ವಿಶೇಷ ಅಧಿವೇಶನದಲ್ಲಿ ಸರ್ಕಾರ ಮಂಡಿಸುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮತ್ತು ಎಲ್ಲಾ ಕಡೆಯಲ್ಲೂ ಈ ವಿಚಾರವು ಬಹಳ ಸದ್ದು ಮಾಡುತ್ತಿದೆ.

India to Bharat

ಆರ್. ಎಸ್.ಎಸ್ (RSS) ಸಲಹೆಗಳಿಗೆ ಮೋದಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ವಿರೋಧಪಕ್ಷಗಳು ಈ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದು, RSS ಸಂಘಟನೆಗಾಲ ತಾಳಕ್ಕೆ

ತಕ್ಕಂತೆ ಕೇಂದ್ರ ಸರ್ಕಾರದ ಬಿಜೆಪಿಯು (BJP) ಕುಣಿಯುತ್ತಿದೆ. ಅಲ್ಲದೆ ಪ್ರತಿ ಪಕ್ಷಗಳ ಮೈತ್ರಿಕೂಟದ ಹೆಸರು ಕೂಡ ಇಂಡಿಯಾ ಆಗಿರುವುದೇ ಇವರ ಅವಸರದ ನಿರ್ಧಾರಕ್ಕೆ ಕಾರಣವಾಗಿದೆ

ಎಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಖಂಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾರಿಂದ (J.P Nadda) ಗ್ರೀನ್ ಸಿಗ್ನಲ್ ದೊರಕಿದ್ದು, ‘ಭಾರತ್‌’ ಪದ ಬಳಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹಾಗೂ ದೇಶದ ಗೌರವ ಮತ್ತು ಹೆಮ್ಮೆಗೆ

ಸಂಬಂಧಿಸಿದ ಪ್ರತಿ ವಿಷಯದಲ್ಲಿಯೂ ಕಾಂಗ್ರೆಸ್ ತಗಾದೆ ತೆಗೆಯುವುದು ಯಾಕೆ ಎಂದು ಪ್ರಶ್ನಿಸಿದ್ದು, ಇದರ ಜೊತೆಗೆ ಇಂಡಿಯಾ ಭಾರತ್ ಆಗುತ್ತಿರುವುದಕ್ಕೆ ನನ್ನ ಸಹಮತವಿದೆ ಎಂದು ಬೆಂಬಲ ಸೂಚಿಸಿದ್ದಾರೆ.

ಇಂಡಿಯಾ ಭಾರತ್ ಆದರೂ, ಭಾರತ್ ಇಂಡಿಯಾ ಆದರೂ, ಇದೆಲ್ಲಾ ಆಗುವುದಕ್ಕೂ ಮೊದಲು ಈ ದೇಶ ಬಡತನ, ನಿರುದ್ಯೋಗ ಮತ್ತು ತಾರತಮ್ಯ ಮುಕ್ತ ಭಾರತವಾಗಬೇಕು ಅನ್ನುವುದು

ಭಾರತೀಯರ ಸಹಮತವಾಗಿದೆ.

ಇದನ್ನು ಓದಿ: CSI ಮಾಡರೇಟರ್ ಬಿಷಪ್ ಎ ಧರ್ಮರಾಜ್ ರಸಾಲಂ ಅವರ ಆಯ್ಕೆಯನ್ನು ರದ್ದು ಮಾಡಿದ ಮದ್ರಾಸ್ ಹೈಕೋರ್ಟ್

  • ಭವ್ಯಶ್ರೀ ಆರ್.ಜೆ
Tags: BHARATbjpCongressinidamohanbhagavathpolitics

Related News

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!
ಆರೋಗ್ಯ

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!

July 7, 2025
ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ
ಆರೋಗ್ಯ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ

July 7, 2025
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಇದೊಂದು ಅಧಿಸೂಚಿತ ಖಾಯಿಲೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Covid 19

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಇದೊಂದು ಅಧಿಸೂಚಿತ ಖಾಯಿಲೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

July 7, 2025
ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
ದೇಶ-ವಿದೇಶ

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

July 7, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.