• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಇಂದು ಭಾರತ vs ಶ್ರೀಲಂಕಾ ಎರಡನೇ ಟಿ20 ಕದನ: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ; ಕಮ್ ಬ್ಯಾಕ್ ಮಾಡುವತ್ತ ಲಂಕಾ ಚಿತ್ತ

Sharadhi by Sharadhi
in Sports, ದೇಶ-ವಿದೇಶ, ಪ್ರಮುಖ ಸುದ್ದಿ
ಇಂದು ಭಾರತ vs ಶ್ರೀಲಂಕಾ ಎರಡನೇ ಟಿ20 ಕದನ: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ; ಕಮ್ ಬ್ಯಾಕ್ ಮಾಡುವತ್ತ ಲಂಕಾ ಚಿತ್ತ
0
SHARES
0
VIEWS
Share on FacebookShare on Twitter

ಕೊಲಂಬೊ ಜು 27: ಪ್ರವಾಸಿ ಭಾರತ ಹಾಗೂ ಅತಿಥೇಯ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯ ಇಂದು(ಮಂಗಳವಾರ) ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಭಾರತ, ಇಂದಿನ ಪಂದ್ಯದಲ್ಲೂ ಗೆಲುವು ಸಾಧಿಸಿ ಸರಣಿ ಗೆಲುವಿನ ನಿರೀಕ್ಷೆ ಹೊಂದಿದ್ದರೆ. ಅತಿಥೇಯ ಶ್ರೀಲಂಕಾ ಇಂದಿನ ಪಂದ್ಯವನ್ನು ಗೆದ್ದು ಸರಣಿ ಜೀವಂತವಿರಿಸುವ ಲೆಕ್ಕಾಚಾರದಲ್ಲಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಇಂದಿನ ಪಂದ್ಯದ ಹಣಾಹಣಿ ಅತ್ಯಂತ ರೋಚಕವಾಗಿರಲಿದೆ.

ಮೊದಲ ಪಂದ್ಯದಲ್ಲಿ ಸಾಂಘಿಕ ಪ್ರದರ್ಶನ ನೀಡಿದ್ದ ಭಾರತ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಉತ್ತಮ ಪ್ರದರ್ಶನ ನೀಡಿತ್ತು. ಗೆಲುವಿನ ಅಲೆಯಲ್ಲಿರುವ ಟೀಂ ಇಂಡಿಯಾ ಇಂದಿನ ಪಂದ್ಯಕ್ಕೂ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಏಕದಿನ ಸರಣಿ ಸೋಲಿನ ಜೊತೆಗೆ ಮೊದಲ ಟಿ20 ಪಂದ್ಯದಲ್ಲೂ ಸೋಲು ಕಂಡಿರುವ ಶ್ರೀಲಂಕಾ ತನ್ನೆಲ್ಲಾ ತಪ್ಪನ್ನು ಸರಿಪಡಿಸಿಕೊಂಡು ಮೈದಾನಕ್ಕಿಳಿಯಬೇಕಿದೆ. ಮೊದಲ ಪಂದ್ಯದಲ್ಲಿ ಲಂಕಾ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದರೂ, ಭಾರತ ನೀಡಿದ ಸವಾಲು ಬೆನ್ನತ್ತುವಲ್ಲಿ ವೈಫಲ್ಯ ಅನುಭವಿಸುವ ಮೂಲಕ ಸೋಲಿನ ಕಹಿ ಅನುಭವಿಸಿತು. ಹೀಗಾಗಿ ಇಂದಿನ ಪಂದ್ಯವನ್ನು ಗೆದ್ದು ಕಮ್ ಬ್ಯಾಕ್ ಮಾಡುವ ನಿರೀಕ್ಷೆ ಹೊಂದಿರುವ ಲಂಕಾ, ಇದಕ್ಕಾಗಿ ಸಾಕಷ್ಟು ಕಸರತ್ತು ನಡೆಸಬೇಕಿದೆ.

ಪಂದ್ಯದ ಸಮಯ : ರಾತ್ರಿ 8ಕ್ಕೆ
ಸ್ಥಳ: ಪ್ರೇಮದಾಸ ಕ್ರೀಡಾಂಗಣ

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.