• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಸ್ಕಾನ್‍ಗೆ ವಹಿಸಲು ಚಿಂತನೆ!

Mohan Shetty by Mohan Shetty
in ರಾಜ್ಯ
Indira canteen
0
SHARES
0
VIEWS
Share on FacebookShare on Twitter

ರಾಜ್ಯದ ಕಾರ್ಮಿಕ ವರ್ಗಕ್ಕೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡುವ ಇಂದಿರಾ ಕ್ಯಾಂಟೀನ್‍ಗಳ(Indira Canteen) ನಿರ್ವಹಣೆಯಲ್ಲಿ ಗುತ್ತಿಗೆದಾರರು ವಿಫಲರಾಗಿದ್ದು, ಹೀಗಾಗಿ ಬೆಂಗಳೂರಿನಲ್ಲಿರುವ(Bengaluru) ಇಂದಿರಾ ಕ್ಯಾಂಟೀನ್‍ಗಳ ನಿರ್ವಹಣೆಯ ಜವಾಬ್ದಾರಿಯನ್ನು ಇಸ್ಕಾನ್ ಸಂಸ್ಥೆಗೆ(Iscon Trust) ವಹಿಸಲು ಚಿಂತನೆ ನಡೆಸಲಾಗಿದೆ.

BBMP

ಇನ್ನು ಬೆಂಗಳೂರು ನಗರದಲ್ಲಿರುವ ಎಲ್ಲ ಇಂದಿರಾ ಕ್ಯಾಂಟೀನ್‍ಗಳನ್ನು ಇಸ್ಕಾನ್‍ಗೆ ವಹಿಸಲು ಬಿಬಿಎಂಪಿ(BBMP) ನಗರಾಭಿವೃದ್ದಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ತಯಾರಿ ನಡೆಸಿದೆ. ಸದ್ಯ ಇಂದಿರಾ ಕ್ಯಾಂಟೀನ್‍ಗಳನ್ನು ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರ ಬಗ್ಗೆ ಬಿಬಿಎಂಪಿಗೆ ತೃಪ್ತಿ ಇಲ್ಲ. ಹೀಗಾಗಿ ಈ ಹೊಸ ಪ್ರಸ್ತಾನವನೆ ಸಲ್ಲಿಸುತ್ತಿದ್ದೇವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತೆ (ಹಣಕಾಸು) ತುಳಸಿ ಮದ್ದಿನೇನಿ ತಿಳಿಸಿದ್ಧಾರೆ.

ಇದನ್ನೂ ಓದಿ : https://vijayatimes.com/sharath-chandra-slamms-dks/

ಇನ್ನು ಇಂದಿರಾ ಕ್ಯಾಂಟೀನ್‍ಗಳನ್ನು ಉದಾತ್ತ ಉದ್ದೇಶಕ್ಕಾಗಿ ತೆರೆಯಲಾಗಿದೆ. ಕಡಿಮೆ ವರಮಾನ ಇರುವ ಬಡವರಿಗೆ ನಗರಪ್ರದೇಶದಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸುವುದು ಕ್ಯಾಂಟೀನ್ ಉದ್ದೇಶ. ಆದರೆ ಹಾಲಿ ಗುತ್ತಿಗೆದಾರರ ಕಾರ್ಯನಿರ್ವಹಣೆ ಉತ್ತಮವಾಗಿಲ್ಲ. ಟೆಂಡರ್ ಕರೆದು ನಿರ್ವಹಣೆ ನೀಡಿದಾಗ ಏನಾಯಿತು ಎಂಬುದನ್ನು ನಾವು ಈಗಾಗಲೇ ನೋಡಿದ್ದೇವೆ. ನಮ್ಮ ಜೊತೆ ಕೆಲಸ ಮಾಡುವವರು ನಿಸ್ವಾರ್ಥ ಸೇವೆಯ ಮನೋಭಾವವನ್ನು ಹೊಂದಿರಬೇಕು.

indira canteen

ಹೀಗಾಗಿ ಈಗಾಗಲೇ ಶಾಲಾ ಮಕ್ಕಳಿಗೆ ಮತ್ತು ಪೌರ ಕಾರ್ಮಿಕರ ಮಕ್ಕಳಿಗೆ ಆಹಾರ ಪೂರೈಕೆ ಮಾಡುತ್ತಿರುವ ಇಸ್ಕಾನ್ ನಮ್ಮ ಆದ್ಯತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ ನಿಸ್ವಾರ್ಥವಾಗಿ ಶಾಲಾ ಮಕ್ಕಳಿಗೆ ಉತ್ತಮ ಆಹಾರ ಪೂರೈಕೆ ಮಾಡುತ್ತಿರುವ ಇಸ್ಕಾನ್ ಇಂದಿರಾ ಕ್ಯಾಂಟೀನ್‍ಗಳನ್ನು ಉತ್ತಮವಾಗಿ ನಿರ್ವಹಿಸಲಿದೆ ಎಂಬ ನಂಬಿಕೆ ನಮಗಿದೆ.

ಇದನ್ನೂ ಓದಿ : https://vijayatimes.com/sharath-chandra-slamms-dks/

ಹೀಗಾಗಿ ಇಸ್ಕಾನ್‍ನೊಂದಿಗೆ ಈ ಸಂಬಂಧ ನಾವು ಮಾತುಕತೆಗೆ ಮುಂದಾಗಿದ್ದೇವೆ ಎಂದು ಬಿಬಿಎಂಪಿ ಆಯುಕ್ತೆ (ಹಣಕಾಸು) ತುಳಿಸಿ ಮದ್ದಿನೇನಿ ತಿಳಿಸಿದ್ದಾರೆ.

Tags: BBMPIndira CanteenIskonKarnataka

Related News

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023
 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.