• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೆಲವೇ ನಿಮಿಷಗಳಲ್ಲಿ ಸೋಂಕು ಪತ್ತೆ; ಇಸ್ರೇಲ್​​ನಿಂದ ತಜ್ಞರನ್ನು ಕರೆಸಿಕೊಳ್ಳಲು ರಿಲಯನ್ಸ್​​ಗೆ ಅನುಮತಿ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಕೆಲವೇ ನಿಮಿಷಗಳಲ್ಲಿ ಸೋಂಕು ಪತ್ತೆ; ಇಸ್ರೇಲ್​​ನಿಂದ ತಜ್ಞರನ್ನು ಕರೆಸಿಕೊಳ್ಳಲು ರಿಲಯನ್ಸ್​​ಗೆ ಅನುಮತಿ
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 07: ದೇಶದಲ್ಲಿ ಕೊರೋನಾ 2ನೇ ಅಲೆಯ ಭೀಕರತೆಯಿಂದ ಬಚಾವ್​ ಆಗಲು ಎಲ್ಲರೂ ಶ್ರಮಿಸುತ್ತಿದ್ದಾರೆ. ರಿಲಯನ್ಸ್​ ಸಂಸ್ಥೆ ಕೂಡ ಕೊರೋನಾ ವಿರುದ್ಧದ ಯುದ್ಧದಲ್ಲಿ ಪ್ರಮುಖ ಪಾತ್ರವಹಿಸಿದೆ. ಈಗಾಗಲೇ ಲಸಿಕೆ ಅಭಿಯಾನ, ಕೋವಿಡ್​ ಕೇರ್​ ಸೆಂಟರ್​ ನಿರ್ಮಿಸಿರುವ ರಿಲಯನ್ಸ್​ ಇನ್ನೂ ಒಂದು ಹೆಜ್ಜೆ ಮುಂದಿಟ್ಟು ದೇಶಕ್ಕೆ ನೆರವಾಗುತ್ತಿದೆ. ಕೆಲವೇ ನಿಮಿಷಗಳಲ್ಲಿ ಸೋಂಕನ್ನು ಪತ್ತೆ ಹಚ್ಚುವ ಬ್ರೀತ್​ ಆಫ್​ ಹೆಲ್ತ್​​ (BHO) ತಂತ್ರಜ್ಞಾನವನ್ನು ಭಾರತಕ್ಕೆ ಪರಿಚಯಿಸಲು ಮುಂದಾಗಿದೆ.

ಇದಕ್ಕಾಗಿ ಇಸ್ರೇಲ್​​ನಿಂದ ತಜ್ಞರ ತಂಡವನ್ನು ಭಾರತಕ್ಕೆ ಕರೆ ತರಲು ಅನುಮತಿಯನ್ನು ಪಡೆದುಕೊಂಡಿದೆ. ಭಾರತದಲ್ಲಿ ಕೋವಿಡ್​ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆ ವಿಶ್ಚದ ಹಲವು ರಾಷ್ಟ್ರಗಳು ತನ್ನ ನಾಗರಿಕರಿಗೆ ಭಾರತಕ್ಕೆ ತೆರಳದಂತೆ ನಿರ್ಬಂಧವೇರಿದೆ. ಇದರಾಚೆಗೂ ಇಸ್ರೇಲ್​ ತಂಡವನ್ನು ಭಾರತಕ್ಕೆ ಕರೆ ತರುವಲ್ಲಿ ರಿಲಯನ್ಸ್​ ಸಂಸ್ಥೆ ಯಶಸ್ವಿಯಾಗಿದೆ. ಹೀಗಾಗಲೇ BHOಗೆ ಬೇಕಾದ ಉಪಕರಣಗಳು ಭಾರತವನ್ನು ತಲುಪಿದೆ. ತಜ್ಞರ ತಂಡವೂ ಭಾರತಕ್ಕೆ ವಿಶೇಷ ನಿಯಮದಡಿ ಆಗಮಿಸಲಿದೆ.

ಇಸ್ರೇಲ್​ನ ​ಸಂಸ್ಥೆಯೂ ಈ ತಂತ್ರಜ್ಞಾನವನ್ನು ಭಾರತಕ್ಕೆ ನೀಡುತ್ತಿದೆ. ಈ ಬಗ್ಗೆ ಇಸ್ರೇಲ್​ನ ಆರೋಗ್ಯ ಸಚಿವರು ಕಂಪನಿಗೆ ಖುದ್ದು ಭೇಟಿ ನೀಡಿ ಭಾರತಕ್ಕೆ ಬರಲಿರುವ ಯಂತ್ರೋಪಕರಣಗಳನ್ನು ಪರಿಶೀಲಿಸಿದ್ದಾರೆ. ಇನ್ನು BHO ತಂತ್ರಜ್ಞಾನದಿಂದ ಆರಂಭಿಕ ಹಂತದಲ್ಲೇ ದೇಹದಲ್ಲಿ ಕೊರೋನಾ ವೈರಸ್​ ಇರುವುದನ್ನು ಪತ್ತೆ ಹಚ್ಚಬಹುದು. ಇದರಿಂದ ಸೋಂಕು ಹರಡುವಿಕೆಯನ್ನು ಅತ್ಯಂತ ತ್ವರಿತವಾಗಿ ತಡೆಬಹುದಾಗಿದೆ. ಕೋವಿಡ್​ ರಿಪೋರ್ಟ್​​ಗಾಗಿ ದಿನಗಟ್ಟಲೇ ಕಾಯುವ ಬದಲು ಕೆಲವೇ ನಿಮಿಷಗಳನ್ನು ರಿಪೋರ್ಟ್​​ ಸಿಗಲಿದೆ. ಹೀಗಾಗಲೇ ಇಸ್ರೇಲ್​ನಲ್ಲಿ ಈ ತಂತ್ರಜ್ಞಾನವನ್ನು ಯಶಸ್ವಿಯಾಗಿ ಬಳಸಲಾಗುತ್ತಿದೆ. ರಿಲಯನ್ಸ್​ ಸೇರಿದಂತೆ ಭಾರತದ ದೊಡ್ಡ ದೊಡ್ಡ ಉದ್ಯಮಗಳು ಈ ತಂತ್ರಜ್ಞಾನವನ್ನು ಖರೀದಿಸಲಿದ್ದಾರೆ.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.